ಅಪೊಸ್ತಲರ ಕೃತ್ಯಗಳು 11:18 - ದೆವಾಚಿ ಖರಿ ಖಬರ್18 ಜುದೆವಾತ್ಲ್ಯಾ ದೆವಾಚ್ಯಾ ಲೊಕಾನಿ ಹಿ ಸಂಗ್ತಿಯಾ ಆಯ್ಕಲ್ಲ್ಯಾ ಮಾನಾ ವಾದ್ ಕರ್ತಲೆ ಬಂದ್ ಕರುನ್ ದೆವಾಕ್ ಸ್ತುತಿ ಕರುಂಗೆತ್ “ತಸೆ ಹೊಲ್ಯಾರ್ ಅಮ್ಚ್ಯಾ ಬಾಸೆನ್ ಅಪ್ಲಿ ಮನಾ ಬದ್ಲುನ್ ಘೆವ್ನ್ ಜಿವ್ ಘೆವ್ಕ್ ಸಾಟ್ನಿ ದೆವಾನ್ ಜುದೆವಾಂಚೆ ನ್ಹಯ್ ಹೊಲ್ಲ್ಯಾ ಲೊಕಾಕ್ನಿಬಿ ಅವಾಕಾಸ್ ದಿಲ್ಯಾನ್!” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಈ ಮಾತುಗಳನ್ನು ಕೇಳಿದ ಮೇಲೆ ಅವರು ತಮ್ಮ ಆಕ್ಷೇಪಣೆಯನ್ನು ನಿಲ್ಲಿಸಿದರು, ಮಾತ್ರವಲ್ಲ, ‘ಅನ್ಯಧರ್ಮದವರೂ ಪಶ್ಚಾತ್ತಾಪಪಟ್ಟು ನವಜೀವ ಪಡೆಯುವ ಸದವಕಾಶವನ್ನು ದೇವರು ದಯಪಾಲಿಸಿದ್ದಾರಲ್ಲಾ!’ ಎಂದು ದೈವಸ್ತುತಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಹೀಗೆಂದ ಮಾತುಗಳನ್ನು ಆ ಸುನ್ನತಿಯವರು ಕೇಳಿ ಆಕ್ಷೇಪಣೆ ಮಾಡುವದನ್ನು ಬಿಟ್ಟು - ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ ಎಂದು ದೇವರನ್ನು ಕೊಂಡಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೆಹೂದ್ಯವಿಶ್ವಾಸಿಗಳು ಈ ಸಂಗತಿಗಳನ್ನು ಕೇಳಿದಾಗ ವಾದವನ್ನು ನಿಲ್ಲಿಸಿ, ದೇವರನ್ನು ಸ್ತುತಿಸುತ್ತಾ, “ಹಾಗಾದರೆ ನಮ್ಮಂತೆಯೇ ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ಜೀವವನ್ನು ಹೊಂದಿಕೊಳ್ಳಲು ದೇವರು ಯೆಹೂದ್ಯರಲ್ಲದವರಿಗೂ ಅವಕಾಶ ಕೊಟ್ಟಿದ್ದಾನೆ!” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೆಹೂದಿ ವಿಶ್ವಾಸಿಗಳು ಇದನ್ನು ಕೇಳಿದಾಗ, ಅವರಿಗೆ ಯಾವ ಆಕ್ಷೇಪಣೆಯೂ ಇರಲಿಲ್ಲ. ಹಾಗಾದರೆ ದೇವರು, “ಯೆಹೂದ್ಯರಲ್ಲದವರಿಗೂ ಸಹ ಜೀವಕ್ಕಾಗಿ ಪಶ್ಚಾತ್ತಾಪವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ದೇವರನ್ನು ಕೊಂಡಾಡಿದರು. ಅಧ್ಯಾಯವನ್ನು ನೋಡಿ |