Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:34 - ದೆವಾಚಿ ಖರಿ ಖಬರ್

34 ಹೆಚ್ಯಾಸಾಟ್ನಿ ದೆವಾನ್ ದಾವಿದಾಕ್ ಮರ್ನಾತ್ನಾ ಉಟ್ವುನ್ ಸರ್‍ಗಾಕ್ ನ್ಹೆವ್ಕ್ ನಾ, ಖರೆಚ್ ತೆನಿ ಧನಿಯಾನ್ ಮಾಜ್ಯಾ ಧನಿಯಾಕ್ ಸಾಂಗ್ಲ್ಯಾನ್, ತಿಯಾ ಮಾಜ್ಯಾ ಉಜ್ವ್ಯಾ ಬಾಜುಕ್ ಬಸುನ್ ರ್‍ಹಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34-35 ದಾವೀದನು ಸ್ವರ್ಗಾರೋಹಣ ಮಾಡಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ, “‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದ ಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ದೇವರಾದ ಕರ್ತನು ನನ್ನ ಕರ್ತನಿಗೆ ನುಡಿದನು’ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34-35 ಸ್ವರ್ಗಾರೋಹಣ ಆದವನು ದಾವೀದನಲ್ಲ; ಆದರೂ ಆತನು ಹೀಗೆಂದಿದ್ದಾನೆ: ನಿನ್ನ ಶತ್ರುಗಳನ್ನು ನಾನು ನಿನ್ನ ಪಾದಪೀಠವಾಗಿ ಮಾಡುವತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು ಎಂದು ನನ್ನ ‘ಪ್ರಭು’ವಿಗೆ ಸರ್ವೇಶ್ವರ ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34-35 ನೀವು ನೋಡಿ ಕೇಳುವದನ್ನು ಸುರಿಸಿದ್ದಾನೆ. ದಾವೀದನು ಆಕಾಶಕ್ಕೆ ಏರಿಹೋಗಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ - ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34-35 ಪರಲೋಕಕ್ಕೆ ಎತ್ತಲ್ಪಟ್ಟವನು ದಾವೀದನಲ್ಲ, ಯೇಸುವೇ. ದಾವೀದನೇ ಅದರ ಬಗ್ಗೆ ಹೇಳುತ್ತಾ, ‘ಪ್ರಭುವು (ದೇವರು) ನನ್ನ ಪ್ರಭುವಿಗೆ, ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಗಳಿಗೆ ಪೀಠವಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ಕುಳಿತುಕೊ ಎಂದು ತಿಳಿಸಿದನು’ ಎಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ದಾವೀದನು ಪರಲೋಕಕ್ಕೆ ಏರಿಹೋಗಲಿಲ್ಲವಾದರೂ ಹೀಗೆ ಹೇಳಿದ್ದಾನೆ: “ ‘ಕರ್ತದೇವರು ನನ್ನ ಕರ್ತದೇವರಿಗೆ: “ನಾನು ನಿನ್ನ ವಿರೋಧಿಗಳನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:34
9 ತಿಳಿವುಗಳ ಹೋಲಿಕೆ  

ದೆವಾನ್ ಕನ್ನಾಬಿ ಅಪ್ನಾಚ್ಯಾ ಖಲ್ಯಾಬಿ ದುತಾಕ್ನಿ, “ತುಜ್ಯಾ ದುಸ್ಮನಾಕ್ನಿ ತುಜ್ಯಾ ಪಾಯ್ ಥವ್ತಲ್ಯಾ ಮ್ಹನಿಚ್ಯಾ ಬುಡಿ ಹಾನಿ ಪತರ್ ಹಿತ್ತೆ ಮಾಜ್ಯಾ ಉಜ್ವ್ಯಾ ಬಾಜುಕ್ ಬಸ್” ಮನುಕ್‍ ನಾ.


ದೆವಾನ್ ಹರ್ ಲೊಕಾಂಚ್ಯಾ ಕ್ರಿಸ್ತಾಚ್ಯಾ ಅಧಿಕಾರಾಚ್ಯಾ ಖಾಯ್ಲ್ ಭುತ್ತುರ್ ಕರ್ಲ್ಯಾನ್, ಅನಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾ ಸಾಟ್ನಿ.


ಕಶ್ಯಾಕ್ ಮಟ್ಲ್ಯಾರ್, ದೆವಾನ್ ತೆಚ್ಯಾ ದುಸ್ಮಾನಾಕ್ನಿ ತೆಚ್ಯಾ ಪಾಯಾಂಚ್ಯಾ ಬುಡಿ ಘಾಲಿ ಪತರ್ ಕ್ರಿಸ್ತಾನ್ ರಾಜ್ವಟ್ಕಿ ಚಾಲ್ವುತಲಿ ಗರಜ್ ಹಾಯ್.


ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಆತ್ಮೊ ದಾವಿದಾಚ್ಯಾ ಮುಕಾಂತ್ರ್ ಮಟ್ಲ್ಯಾನಾಯ್, “ಸರ್ವೆಸ್ವರಾನ್ ಮಾಜ್ಯಾ ಧನಿಯಾಕ್, ತುಜ್ಯಾ ದುಸ್ಮನಾಕ್ ತುಜ್ಯಾ ಪಾಂಯಾಂಚ್ಯಾ ಮುಳಾತ್ ಪಡಿಸರ್ಕೆ ಕರಿ ಪತರ್, ತಿಯಾ ಮಾಜ್ಯಾ ಉಜ್ವ್ಯಾಕ್ಡೆ ಬಸುನ್ ರ್‍ಹಾ” ಮನುನ್ ಸಾಂಗ್ಲ್ಯಾನ್.


ಸರ್‍ಗಾ ವೈನಾ ಉತ್ರುನ್ ಯೆಲ್ಲ್ಯಾ ಮಾನ್ಸಾಚ್ಯಾ ಲೆಕಾಕ್ ಎಕ್ಲ್ಯಾಕ್ ಸೊಡುನ್, ಅನಿ ಕೊನ್ಬಿ ಸರ್ಗಾತ್ ಗೆಲ್ಲೊ ನಾ.


ಮಿಯಾ ತುಜ್ಯಾ ದುಸ್ಮನಾಕ್ನಿ ಪಾಯಾ ಥವ್ತಲಿ ಮ್ಹನಿ ಹೊಯ್ ಸಾರ್ಕೆ ಕರಿಪತರ್, ತಿಯಾ ಮಾಜ್ಯಾ ಉಜ್ವ್ಯಾ ಬಾಜುಕ್ ಬಸುನ್ ರ್‍ಹಾ ಮನುನ್ ಸಾಂಗಲ್ಲೆ ಹಾಯ್ ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು