ಅಪೊಸ್ತಲರ ಕೃತ್ಯಗಳು 21:14 - ದೆವಾಚಿ ಖರಿ ಖಬರ್14 ತೆನಿ ಒಪ್ಪಿನಸ್ತಾನಾ ಹೊತ್ತ್ಯಾ ಸಾಟ್ನಿ ಧನಿಯಾಚ್ಯಾ ಇಚ್ಚಾ ಸಾರ್ಕೆ ಹೊಂವ್ದಿ ಮನುನ್ ಗಪ್ಪ್ ರಾಲ್ಯಾಂವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವನು ಒಪ್ಪದೆ ಇದ್ದುದರಿಂದ; “ಕರ್ತನ ಚಿತ್ತದಂತೆ ಆಗಲಿ” ಎಂದು ಹೇಳಿ ನಾವು ಸುಮ್ಮನಾದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಪೌಲನು ಸಮ್ಮತಿಸುವುದಿಲ್ಲವೆಂದು ನಮಗೆ ಸ್ಪಷ್ಟವಾದಾಗ “ಪ್ರಭುವಿನ ಚಿತ್ತದಂತೆ ಆಗಲಿ,” ಎಂದು ಸುಮ್ಮನಾದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವನು ಒಡಂಬಡದೆ ಇದ್ದದರಿಂದ ಕರ್ತನ ಚಿತ್ತವಿದ್ದಂತೆ ಆಗಲಿ ಎಂದು ಹೇಳಿ ನಾವು ಸುಮ್ಮಗಾದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಜೆರುಸಲೇಮಿಗೆ ಹೋಗದಂತೆ ನಾವು ಅವನನ್ನು ಒಪ್ಪಿಸಲಾಗಲಿಲ್ಲ. ಆದ್ದರಿಂದ ಬೇಡಿಕೊಳ್ಳುವುದನ್ನು ನಿಲ್ಲಿಸಿ, “ಪ್ರಭುವಿನ ಚಿತ್ತವು ನೆರವೇರಲೆಂದು ಪ್ರಾರ್ಥಿಸುತ್ತೇವೆ” ಎಂದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಪೌಲನು ಸಮ್ಮತಿಸದೆ ಇದ್ದ ಕಾರಣ, “ಕರ್ತ ಯೇಸುವಿನ ಚಿತ್ತ ನೆರವೇರಲಿ,” ಎಂದು ಹೇಳಿ ನಾವು ಸುಮ್ಮನಾದೆವು. ಅಧ್ಯಾಯವನ್ನು ನೋಡಿ |