ಇಬ್ರಿಯರಿಗೆ 2:14 - ದೆವಾಚಿ ಖರಿ ಖಬರ್14 ಪೊರಾ ಸ್ವಾಭಾವಿಕ್ ಮಾನ್ಸಾ ಹೊವ್ನ್ ಹಾತ್, ಅನಿ ಜೆಜುನ್ಬಿ ಮಾನ್ಸಾಚ್ಯಾ ವರ್ತಿ ಪದ್ವಿ ಚಾಲುತಲ್ಯಾ ಗಿರ್ಯಾಕ್ ಅಪ್ನಾಚ್ಯಾ ಮರ್ನಾಚ್ಯಾ ವೈನಾ ಹಾರ್ವುನ್ ಟಾಕ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14-15 ಇದಲ್ಲದೆ, ಮಕ್ಕಳು ರಕ್ತಮಾಂಸಧಾರಿಗಳಾಗಿರುವುದರಿಂದ ಯೇಸುವು ಅವರಂತೆ ರಕ್ತಮಾಂಸಧಾರಿಯಾದರು. ಹೀಗೆ ಮರಣಾಧಿಕಾರಿಯಾಗಿದ್ದ ಸೈತಾನನನ್ನು ತಮ್ಮ ಮರಣದಿಂದಲೇ ಸೋಲಿಸಲು ಮತ್ತು ಮರಣಭಯದ ನಿಮಿತ್ತ ತಮ್ಮ ಜೀವನದುದ್ದಕ್ಕೂ ದಾಸ್ಯದಲ್ಲಿದ್ದವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳಾಗಿರುವದರಿಂದ ಆತನೂ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ಅಡಗಿಸಿಬಿಡುವದಕ್ಕೂ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆ ಮಕ್ಕಳು ಭೌತಿಕ ಶರೀರ ಹೊಂದಿದ್ದರು. ಆದ್ದರಿಂದ ಯೇಸು ತಾನೇ ಅವರಂತಾದನು. ಆತನು ತನ್ನ ಸಾವಿನ ಮೂಲಕ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಗೊಳಿಸಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ತಮ್ಮ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ, ಸೈತಾನನನ್ನು ನಾಶಮಾಡುವುದಕ್ಕೂ ಅಧ್ಯಾಯವನ್ನು ನೋಡಿ |
ಕೊನ್ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್ಗಾ ವರ್ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.