Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 4:7 - ದೆವಾಚಿ ಖರಿ ಖಬರ್

7 ತಸೆ ಮನುನ್ ದೆವಾನ್ ಆಜ್ ಮನ್ತಲೊ ಅನಿ ಎಕ್ ದಿಸ್ ನೆಮ್ಸುನ್ ಥವ್ಲ್ಯಾನಾಯ್. ಕವ್ಡ್ಯಾಕಿ ವರ್ಸಾಂಚ್ಯಾ ಮಾನಾ ಹ್ಯಾಚ್ ದಿಸಾಚ್ಯಾ ವಿಶಯಾತ್ ದಾವಿದಾಚ್ಯಾ ತೊಂಡಾತ್ನಾ ಬೊಲುನ್ ಅದ್ದಿಚ್ ಸಾಂಗಲ್ಲ್ಯಾ ಗೊಸ್ಟಿ ಸಾರ್ಕೆಚ್ ದೆವ್ ಮನ್ತಾ, ಆಜ್ ತುಮಿ ತೆಚೊ ಧನ್ ಆಯಿಕ್ತ್ಯಾಶಿ ಹೊಲ್ಯಾರ್, ತುಮ್ಚಿ ಮನಾ ನಿಸ್ಟುರ್ ಕರುನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಪುನಃ ಬಹುಕಾಲದ ನಂತರ ಆತನು ದಾವೀದನ ಮೂಲಕ ‘ಈ ಹೊತ್ತೇ’ ಎಂದು ಬೇರೊಂದು ದಿನವನ್ನು ಗೊತ್ತುಮಾಡಿದ್ದಾನೆ. ಹೇಗೆಂದರೆ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಡುವುದಾದರೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ!” ಎಂದು ಹೇಳುತ್ತಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈ ಕಾರಣದಿಂದಲೇ ದೇವರು, “ಇಂದು” ಎಂದು ಬೇರೊಂದು ದಿನವನ್ನು ಗೊತ್ತುಮಾಡುತ್ತಾರೆ. ಈ ದಿನವನ್ನು ಕುರಿತೇ ದೀರ್ಘಕಾಲದ ನಂತರ ದಾವೀದನ ಮುಖಾಂತರ : “ದೇವರ ದನಿಯನು ಕೇಳುವಿರಾದರೆ ನೀವಿಂದು ನಿಮ್ಮ ಪೂರ್ವಜರಂತೆ ಕಲ್ಲಾಗಿಸದಿರಿ ಹೃದಯವನು,” ಎಂದು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಬಹುಕಾಲ ಹೋದನಂತರ ಆತನು ದಾವೀದನ ಬಾಯಿಂದ ಮಾತಾಡಿ ಈಹೊತ್ತೇ ಎಂದು ಒಂದಾನೊಂದು ದಿವಸವನ್ನು ಗೊತ್ತು ಮಾಡುತ್ತಾನೆ; ಹೇಗಂದರೆ - ನೀವು ಈಹೊತ್ತು ದೇವರ ಶಬ್ದಕ್ಕೆ ಕಿವಿಗೊಟ್ಟರೆ ನಿಮ್ಮ ಹೃದಯಗಳನ್ನು ಕಠಿನಮಾಡಿಕೊಳ್ಳಬೇಡಿರಿ ಎಂದು ಮೇಲ್ಕಂಡ ವಚನದಲ್ಲಿ ಹೇಳುತ್ತಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಆತನು ಮತ್ತೊಂದು ವಿಶೇಷ ದಿನವನ್ನು ಯೋಜಿಸಿದನು. ಅದನ್ನು “ಈ ಹೊತ್ತು” ಎಂದು ಕರೆಯಲಾಗಿದೆ. ಆತನು ಆ ದಿನವನ್ನು ಕುರಿತು ಬಹುಕಾಲದ ನಂತರ ದಾವೀದನ ಮೂಲಕ ತಿಳಿಸಿದನು. ಪವಿತ್ರ ಗ್ರಂಥದ ಈ ಭಾಗವನ್ನು ನಾವು ಮೊದಲೊಮ್ಮೆ ನೋಡಿದೆವು: “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ, ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರು “ಈ ಹೊತ್ತೇ” ಎಂದು ಬೇರೊಂದು ದಿವಸವನ್ನು ಗೊತ್ತು ಮಾಡುತ್ತಾರೆ. ಈ ದಿನವನ್ನು ಕುರಿತೇ ಬಹುಕಾಲದ ನಂತರ ದಾವೀದನ ಮೂಲಕ ಮೊದಲೇ ಹೀಗೆ ಹೇಳಿದ್ದಾರೆ: “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 4:7
12 ತಿಳಿವುಗಳ ಹೋಲಿಕೆ  

ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾ ಸಾರ್ಕೆ ಆಜ್ ದೆವಾಚೊ ಧನ್ ತುಮಿ ಆಯಿಕ್ತ್ಯಾಶಿ ಹೊಲ್ಯಾರ್, ತೆಚ್ಯಾ ವಿರೊದ್ ಗೆಲ್ಲ್ಯಾ ತೆನಿ ಕರಲ್ಲ್ಯಾ ಸಾರ್ಕೆ ತುಮ್ಚಿ ಮನಾ ಮಂಡ್ ಕರುನಕಾಶಿ.


ತನ್ನಾ ಜೆಜುನ್, “ತಸೆಹೊಲ್ಯಾರ್ ಪವಿತ್ರ್ ಆತ್ಮ್ಯಾನ್ ದಾವಿದಾಕ್ ಕ್ರಿಸ್ತಾಕ್ ಧನಿ ಮನುನ್ ಬಲ್ವಿ ಸರ್ಕೆ ಕಶ್ಯಾಕ್ ಕರ್‍ಲ್ಯಾನ್?” ದಾವಿದ್ ಮನ್ತಾ,


ತೆನಿ ಒಪ್ಪಿನಸ್ತಾನಾ ತೆಂಚ್ಯಾಕ್ಡೆ ಎಕುಚ್ ಮನ್ ನತ್ತೊ ತೆನಿ ಸೊಡುನ್ ಜಾವ್ಕ್ ಲಾಗಲೆ ತನ್ನಾ ಪಾವ್ಲುನ್ ಅಶೆ ಆಕ್ರಿಚಿ ಗೊಸ್ಟಿಯಾ ಸಾಂಗುನ್ ಹೊಲ್ಲ್ಯಾ ತನ್ನಾ ಪಾವ್ಲುನ್ ತೆಂಕಾ: “ಪವಿತ್ರ್ ಆತ್ಮ್ಯಾನ್ ಯೆಶಾಯ್ ಪ್ರವಾದಿಚ್ಯಾ ಬಾಶೆನ್ ಜಾಂನ್ತ್ಯಾ ಲೊಕಾಕ್ನಿ ಖರೆ ಕಾಯ್ ಮನ್ತಲೆ ಕಳ್ವುಲ್ಲೆ ಹಾಯ್” ತೆನಿ ಅಶೆ ಸಾಂಗ್ಲಾ:


ದಾವಿದಾನ್ ದೆವ್ ಫಿಡೆ ಕಾಯ್ ಕರ್‍ತಲೊ ಹಾಯ್ ಮನ್ತಲೆ ಕಳ್ವುನ್ ಘೆಟಲ್ಲ್ಯಾನ್, ತಸೆ ಹೊವ್ನ್ ತೆನಿ ಝಿತ್ತೊ ಹೊವ್ನ್ ಉಟ್ತಲೊ ಹೊತ್ತ್ಯಾ ಕ್ರಿಸ್ತಾಚ್ಯಾ ವಿಶಯಾತ್ ಅಶೆ ಮಟ್ಲ್ಯಾನ್; ತೆಜೆ ಶರಿರ್ ಸಮಾದಿತ್ ಕುಸುನ್ ಜಾವ್ಕ್ ನಾ,


ಕಶ್ಯಾಕ್ ದಾವಿದಾನ್ ಅಪ್ನಿಚ್ ಕಿರ್ತನಾಂಚ್ಯಾ ಪುಸ್ತಕಾತ್ ಸಾಂಗಲ್ಲೆ ಕಾಯ್ ಮಟ್ಲ್ಯಾರ್ “ಧನಿಯಾನ್, ಮಾಜ್ಯಾ ಧನಿಯಾಕ್! ತಿಯಾ ಮಾಜ್ಯಾ ಉಜ್ವ್ಯಾಕ್ ಬಸ್


ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಆತ್ಮೊ ದಾವಿದಾಚ್ಯಾ ಮುಕಾಂತ್ರ್ ಮಟ್ಲ್ಯಾನಾಯ್, “ಸರ್ವೆಸ್ವರಾನ್ ಮಾಜ್ಯಾ ಧನಿಯಾಕ್, ತುಜ್ಯಾ ದುಸ್ಮನಾಕ್ ತುಜ್ಯಾ ಪಾಂಯಾಂಚ್ಯಾ ಮುಳಾತ್ ಪಡಿಸರ್ಕೆ ಕರಿ ಪತರ್, ತಿಯಾ ಮಾಜ್ಯಾ ಉಜ್ವ್ಯಾಕ್ಡೆ ಬಸುನ್ ರ್‍ಹಾ” ಮನುನ್ ಸಾಂಗ್ಲ್ಯಾನ್.


ಮಾಜ್ಯಾ ಭಾವಾನು ಅನಿ ಭೆನಿಯಾನು, ಅಮ್ಚ್ಯಾ ವಾಡ್ವಡ್ಲಾ ದಾವಿದ್ ರಾಜಾಚ್ಯಾ ವಿಶಯಾತ್ ಮಿಯಾ ತುಮ್ಕಾ ಖರೆ ಸಾಂಗ್ತಾ, ತೊ ಮರುನ್ ಗೆಲೊ ತೆಕಾ ಮಾಟಿ ದಿವ್ನ್ ಹೊಲಿ, ತೆಚಿ ಸಮಾದಿ ಅಜುನ್ಬಿ ಆಮ್ಚ್ಯಾ ಮದ್ದಿ ಹಾಯ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು