Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:19 - ದೆವಾಚಿ ಖರಿ ಖಬರ್

19 ತಸೆ ಹೊಲ್ಯಾರ್ ಖಾಯ್ದ್ಯಾಚೊ ಉದ್ದೆಸ್ ಕಾಯ್? ಹೆ ಖಾಲಿ ಚುಕ್ ಖಲೆ ಮನುನ್ ದಾಕ್ವುಸಾಟ್ನಿ ಹಾಯ್, ಅನಿ ಹಿ ಗೊಸ್ಟ್ ಕರಲ್ಲಿ ಅಬ್ರಾಹಾಮಾಚಿ ಪಿಳ್ಗಿ ಯೆಯ್ ಪಾತರ್ ಮನುನ್ ಹೊತ್ತೆ. ಖಾಯ್ದೊ ದೆವಾಚ್ಯಾ ದುತಾಂಚ್ಯಾ ವೈನಾ ಎಕ್ ಮಾನ್ಸಾಕ್ ಮಧ್ಯಸ್ತ್ ಕರುನ್ ದಿವ್ನ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ಯಾತಕ್ಕೆ? ವಾಗ್ದಾನದಲ್ಲಿ ಸೂಚಿತನಾದವನು ಹುಟ್ಟಿ ಬರುವತನಕ ದೇವರು ಇಂಥಿಂಥದು ಅಪರಾಧವೆಂದು ತೋರಿಸುವುದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೇವದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹಾಗಾದರೆ ಧರ್ಮಶಾಸ್ತ್ರದ ಉದ್ದೇಶವಾದರೂ ಏನು? ಅಪರಾಧದ ಅರಿವನ್ನು ಮೂಡಿಸುವುದಕ್ಕಾಗಿ ಅದನ್ನು ಕಾಲಕ್ರಮೇಣ ಸೇರಿಸಲಾಯಿತು. ದೇವವಾಗ್ದಾನವನ್ನು ಪಡೆದ ಆ ಸಂತತಿ ಬರುವ ತನಕ ಮಾತ್ರ ಅದು ಇರಲೆಂದು ಕೊಡಲಾಯಿತು. ಅಲ್ಲದೆ, ಕೇವಲ ದೇವದೂತರ ಮುಖಾಂತರ, ಒಬ್ಬ ಮಾನವ ಮಧ್ಯಸ್ಥನ ಮೂಲಕ ಮಾತ್ರ ಅದನ್ನು ನೀಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ಯಾತಕ್ಕೆ? ವಾಗ್ದಾನದಲ್ಲಿ ಸೂಚಿತನಾದವನು ಹುಟ್ಟಿ ಬರುವ ತನಕ ದೇವರು ಇಂಥಿಂಥದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇವಿುಸಿ ದೇವದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಹಾಗಾದರೆ ಧರ್ಮಶಾಸ್ತ್ರವಿದ್ದದ್ದು ಯಾಕೆ? ಜನರ ಅಪರಾಧಗಳನ್ನು ತೋರಿಸುವುದಕ್ಕಾಗಿ ಧರ್ಮಶಾಸ್ತ್ರವನ್ನು ಕೊಡಲಾಯಿತು. ಅಬ್ರಹಾಮನ ವಿಶೇಷ ಸಂತಾನವು ಬರುವ ತನಕ ಧರ್ಮಶಾಸ್ತ್ರವಿತ್ತು. ಈ ಸಂತಾನದ (ಕ್ರಿಸ್ತನು) ಬಗ್ಗೆಯೇ ದೇವರು ವಾಗ್ದಾನ ಮಾಡಿದನು. ಧರ್ಮಶಾಸ್ತ್ರವನ್ನು ದೇವದೂತರ ಮೂಲಕ ಕೊಡಲಾಯಿತು. ಜನರಿಗೆ ಧರ್ಮಶಾಸ್ತ್ರವನ್ನು ಕೊಡುವುದಕ್ಕಾಗಿ ದೇವದೂತರು ಮೋಶೆಯನ್ನು ಮಧ್ಯವರ್ತಿಯನ್ನಾಗಿ ಉಪಯೋಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹಾಗಾದರೆ ಮೋಶೆಯ ನಿಯಮವನ್ನು ಏಕೆ ಕೊಡಲಾಯಿತು? ಅಪರಾಧಗಳ ಅರಿವನ್ನು ಮೂಡಿಸುವುದಕ್ಕಾಗಿ, ನಿಯಮವು ಸೇರಿಸಲಾಯಿತು. ಇದು ಆ ಸಂತತಿಯಾದಾತನು ಬರುವ ವಾಗ್ದಾನದ ತನಕ ಮಾತ್ರವಾಗಿರುವುದು. ಹೀಗೆ ನಿಯಮವು ದೇವದೂತರ ಮುಖಾಂತರ ಮಧ್ಯಸ್ಥನಾದ ಮೋಶೆಯ ಕೈಯಲ್ಲಿ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:19
31 ತಿಳಿವುಗಳ ಹೋಲಿಕೆ  

ತುಮಿ ಸರ್ಗಾತ್ಲ್ಯಾ ದೆವ್ ದುತಾಂಚ್ಯಾಕ್ನಾ ಖಾಯ್ದ್ಯಾಂಚೆ ಪುಸ್ತಕ್ ಘೆಟ್ಲ್ಯಾಶಿ ಖರೆ ತೆಕಾ ಮಾನುಕ್ನ್ಯಾಸಿ!”.


ದೆವಾ ದುತಾಂಚ್ಯಾ ಮುಖಾಂತರ್ ಅಮ್ಚ್ಯಾ ಅದ್ಲ್ಯಾ ಲೊಕಾಕ್ನಿ ಪರ್ಗಟ್ ಕರುನ್ ಸಾಂಗುನ್ ಹೊಲ್ಲ್ಯಾ ಗೊಸ್ಟಿಯಾ ತೆಂಚ್ಯಾ ಮದ್ದಿ ಘಟ್ ರ್‍ಹಾಲ್ಯಾ, ತ್ಯಾ ಗೊಸ್ಟಿಯಾಕ್ನಿ ವ್ಹಾಕ್ಡೆ ಜಾವ್ನ್ ಕರಲ್ಲ್ಯಾ ಸಗ್ಳ್ಯಾ ಚುಕಿಂಚ್ಯಾಸಾಟ್ನಿ ನಾಹೊಲ್ಯಾರ್ ಖಾಲ್ತಿ ಹೊವ್ನ್ ಚಲಿನಸ್ತಾನಾ ಕರಲ್ಲ್ಯಾ ಕಾಮಾಂಚ್ಯಾಸಾಟ್ನಿ ಎಕ್ ಎಳಾರ್ ತೆಂಕಾ ಶಿಕ್ಷಾ ಗಾವಲ್ಲಿ ಹಾಯ್.


ದೆವಾನ್ ಅಬ್ರಾಹಾಮಾಕ್ ಅನಿ ತೆಚ್ಯಾ ಪಿಳ್ಗಿಕ್ ಗೊಸ್ಟಿಯಾ ದಿಲ್ಯಾನ್, ಪವಿತ್ರ್ ಪುಸ್ತಕ್ ಪಿಳ್ಗಿಯಾಕ್ನಿ ಮನುನ್ ಸಾಂಗಿನಾ ತಸೆ ಮಟ್ಲ್ಯಾರ್ ಲೈ ಲೊಕಾ ಮನುನ್ ಹೊತಾ ಖರೆ ತೆ “ಪಿಳ್ಗಿಕ್” ಮನ್ತಾ, ಕಶ್ಯಾಕ್ ಮಟ್ಲ್ಯಾರ್ ತೊ ಎಕ್ಲ್ಯಾಕುಚ್ ದಾಕ್ವುತಾ, ತೊ ಎಕ್ಲೊ ಕೊನ್ ಮಟ್ಲ್ಯಾರ್ ಕ್ರಿಸ್ತ್.


ಖಾಯ್ದೊ ದೆವಾಚ್ಯಾ ರಾಗಾಕ್ ಖಾಲ್ತಿ ಉತ್ರುನ್ ಘೆವ್ನ್ ಯೆತಾ; ಖರೆ ಜೆ ಖಯ್ ಖಾಯ್ದೊಚ್ ನಾ, ಥೈ ಖಾಯ್ದ್ಯಾಚ್ಯಾ ಪರ್‍ಕಾರ್ ಚಲಿನಸಲ್ಲೆ ಮನ್ತಲೆ ನಾ.


ಖಾಲಿ ಖಾಯ್ದೆ ಆಯ್ಕಲ್ಲ್ಯಾ ವೈನಾ ಲೊಕಾ ದೆವಾಚ್ಯಾ ನದ್ರೆತ್ ಭಕ್ತಿವಂತ್ ಹೊಯ್‍ನ್ಯಾತ್, ಖಾಯ್ದ್ಯಾತ್ನಿ ಕಾಯ್ ಸಾಂಗಲ್ಲೆ ಹಾಯ್ ತೆ ಪಾಳಲ್ಲ್ಯಾ ವೈನಾ ಲೊಕಾ ನಿತಿವಂತ್ ಹೊತ್ಯಾತ್.


ಮೊಯ್ಜೆ ಡಂಗ್ಳಿತ್ ಇಸ್ರಾಯೆಲ್ ಲೊಕಾಂಚೊ ತಾಂಡೊ ಗೊಳಾ ಹೊಲ್ಲ್ಯಾ ತನ್ನಾ ತೆಂಚ್ಯಾ ವಾಂಗ್ಡಾ ಹೊತ್ತೊ, ಪುರ್ವಜಾಂಚ್ಯಾ ವಾಂಗ್ಡಾ ಬೊಲಲ್ಯಾ ದೆವ್ ದುತಾಚ್ಯಾ ವಾಂಗ್ಡಾ ಹೊತ್ತೊ, ಅನಿ ತೆನಿ ದೆವಾಚಿ ಜಿವ್ ಹೊತ್ತಿ ಗೊಸ್ಟಿಯಾ ಅಮ್ಕಾ ದಿಲ್ಯಾನ್.


ಮಿಯಾ ಯೆವ್ನ್ ತೆಂಚೆಕ್ಡೆ ಬೊಲಲ್ಲೆ ನಸ್ಲ್ಯಾರ್, ತೆಂಕಾ ತೆಂಚ್ಯಾ ಪಾಪಾಚ್ಯಾ ವಿಶಯಾತ್ ಕಾಯ್ಬಿ ಅಸಂಯ್ ದಿಶಿನಶಿ ಹೊತ್ತೆ, ಖರೆ ಅತ್ತಾ ತೆಂಕಾ ತೆಂಚ್ಯಾ ಪಾಪಾತ್ನಾ ಚುಕುನ್ ಘೆವ್ಕ್ ರ್‍ಹಾವ್ಕ್ ಹೊಯ್ನಾ.


ದೆವಾನ್ ಖಾಯ್ದೆ ಮೊಯ್ಜೆಕ್ನಾ ದಿಲ್ಯಾನ್ ಖರೆ ಕುರ್ಪಾ ಅನಿ ಖರೆಪಾನ್ ಜೆಜು ಕ್ರಿಸ್ತಾ ವೈನಾ ಯೆತಾ.


ಅತ್ತಾ ಅಮಿ ಬೊಲ್ತಲ್ಯಾ ತ್ಯಾ ನ್ಹವ್ಯಾ ಜಗಾಚೊ ಅದಿಕಾರ್ ದೆವಾನ್ ಅಪ್ನಾಚ್ಯಾ ದುತಾಕ್ನಿ ದಿಲ್ಲೊ ನಾ.


ಖರೆ ಅಬ್ರಾಮಾನ್,“ಮೊಯ್ಜೆನ್, ಅನಿ ಪ್ರವಾದ್ಯಾನಿ ಸಾಂಗಟಲ್ಲೆ ತೆನಿ ಆಯ್ಕಿ ನಸ್ಲ್ಯಾರ್, ಮರಲ್ಲ್ಯಾತ್ಲೊ ಕೊನ್ಬಿ ಝಿತ್ತೊ ಹೊವ್ನ್ ಗೆಲ್ಯಾರ್‍ಬಿ, ತೆನಿ ಆಯ್ಕಿನ್ಯಾತ್” ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು