ಗಲಾತ್ಯದವರಿಗೆ 6:9 - ದೆವಾಚಿ ಖರಿ ಖಬರ್9 ತೆಚ್ಯಾಸಾಟ್ನಿ ಅಮಿ ಕನ್ನಾಬಿ ಬರೆ ಕರ್ತಲ್ಯಾತ್ ಹಾರುಚೆ ನ್ಹಯ್, ಕಶ್ಯಾಕ್ ಮಟ್ಲ್ಯಾರ್, ಅಮಿ ಸೊಡಿನಸ್ತಾನಾ ಘಟ್ಟ್ ರ್ಹಾಲ್ಯಾರ್ ಸಮಾ ಎಳಾರ್ ಗಾವ್ಕ್ ಪಾಜೆ ಮನುನ್ ಹೊತ್ತೆ ಪಿಕ್ಕ್ ಅಮಿ ಕಾತರ್ತಾಂವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸತ್ಕಾರ್ಯಗಳನ್ನು ಮಾಡುವುದರಲ್ಲಿ ಬೇಸರಪಡದಿರೋಣ, ಎದೆಗುಂದದಿರೋಣ; ಆಗ ಸೂಕ್ತಕಾಲದಲ್ಲಿ ಸತ್ಫಲವನ್ನು ಕೊಯ್ಯುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಒಳ್ಳೇದನ್ನು ಮಾಡುವದರಲ್ಲಿ ಬೇಸರಗೊಳ್ಳದೆ ಇರೋಣ. ಯಾಕಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಾವು ಒಳ್ಳೆಯ ಕಾರ್ಯ ಮಾಡುವುದರಲ್ಲಿ ಬೇಸರಗೊಳ್ಳಬಾರದು. ತಕ್ಕ ಸಮಯದಲ್ಲಿ ನಾವು ನಿತ್ಯಜೀವವೆಂಬ ಸುಗ್ಗಿಯನ್ನು ಪಡೆಯುವೆವು. ಆದ್ದರಿಂದ ಒಳ್ಳೆಯ ಕಾರ್ಯ ಮಾಡುವುದನ್ನು ನಾವು ಬಿಟ್ಟುಬಿಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಒಳ್ಳೆಯದನ್ನು ಮಾಡುವುದರಲ್ಲಿ ಎದೆಗುಂದದಿರೋಣ. ಏಕೆಂದರೆ ನಾವು ಬೇಸರಗೊಳ್ಳದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು. ಅಧ್ಯಾಯವನ್ನು ನೋಡಿ |
“ತುಕಾ ಕಾನಾ ರ್ಹಾಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನುನ್ ಆಯ್ಕ್!” “ಜೆ ಕೊನ್ ಜಿಕುನ್ ಜಯ್ ಹೊವ್ನ್ ಯೆತಾತ್ ತೆಂಕಾ ಮಿಯಾ ನಿಪ್ವುನ್ ಥವಲ್ಲ್ಯಾತ್ಲೆ ಉಲ್ಲೆ ಮನ್ನಾ ದಿತಾ, ಅನಿ ಮಿಯಾ ತೆಂಕಾ ಎಕ್ ಫಾಂಡ್ರೊ ಗುಂಡೊ ದಿತಾ ತ್ಯೆಚ್ಯಾ ವರ್ತಿ ಎಕ್ ನ್ಹವೆ ನಾಂವ್ ಲಿವಲ್ಲೆ ರ್ಹಾತಾ. ಜೆ ಕೊನಾಕ್ ತೆ ಗಾವ್ತಾ ತೆಂಕಾ ಸೊಡುನ್ ಕೊನಾಕ್ಬಿ ತೆ ಗೊತ್ತ್ ರ್ಹಾಯ್ನಾ”.