ಮತ್ತಾಯ 12:28 - ದೆವಾಚಿ ಖರಿ ಖಬರ್28 ಗಿರ್ಯಾಂಚೊ ಮುಖಂಡ್ ಬೆಎಲ್ಜೆಬುಲ್ ನ್ಹಯ್, ಪವಿತ್ರ್ ಆತ್ಮೊ ಮಾಕಾ ಗಿರೆ ಸೊಡ್ಸುತಲಿ ತಾಕತ್ ದಿತಾ, ಅನಿ ಅಶೆ, ಹೆ ಸಗ್ಳೆ ದೆವಾಚೆ ರಾಜ್ ತುಮ್ಚ್ಯಾ ಮದ್ದಿ ಯೆವ್ನ್ ಹೊಲಾ ಮನುನ್ ದಾಕ್ವುನ್ ದಿತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮ ಹತ್ತಿರಕ್ಕೆ ಬಂದಿತಲ್ಲಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನಾನು ದೇವರ ಆತ್ಮದಿಂದ ದೆವ್ವಗಳನ್ನು ಬಿಡಿಸುವುದಾದರೆ, ದೇವರ ಸಾಮ್ರಾಜ್ಯ ನಿಮ್ಮಲ್ಲಿಗೆ ಈಗಾಗಲೇ ಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವದಾದರೆ ದೇವರ ರಾಜ್ಯವು ನಿಮ್ಮ ಹತ್ತರಕ್ಕೆ ಬಂತಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆದರೆ ನಾನು ದೇವರಾತ್ಮನ ಶಕ್ತಿಯ ಮೂಲಕ ದೆವ್ವಗಳನ್ನು ಬಿಡಿಸುತ್ತೇನೆ. ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆ ಎಂಬುದನ್ನು ಇದು ತೋರ್ಪಡಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನಾನು ದೇವರ ಆತ್ಮನಿಂದ ದೆವ್ವಗಳನ್ನು ಓಡಿಸುವುದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ. ಅಧ್ಯಾಯವನ್ನು ನೋಡಿ |
ಜೆಜುಚ್ಯಾ ವಿಶಯಾತ್ಲಿ ಖಬರ್ ಸಿರಿಯಾ ಮನ್ತಲ್ಯಾ ದೆಶಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ, ತಸೆ ಮನುನ್ ತ್ಯಾ ಲೊಕಾನಿ ಸಗ್ಳ್ಯಾ ಅರಾಮ್ ನಸಲ್ಲ್ಯಾಕ್ನಿ, ಸಗ್ಳ್ಯಾ ಥರಿಚ್ಯಾ ರೊಗಾನಿ, ಅನಿ ದುಕ್ನ್ಯಾನಿ ತರಾಸ್ ಕರುನ್ ಘೆತಲ್ಯಾಕ್ನಿ: ಗಿರೊಲಾಗಲ್ಲ್ಯಾ ಲೊಕಾಕ್ನಿ, ಫೆಪ್ರೆ ಯೆತಲೊ ರೊಗ್ ಹೊತ್ತ್ಯಾಕ್ನಿ, ಅನಿ ಆರ್ಮಾರಲ್ಲ್ಯಾಕ್ನಿ, ತೆಚೆಕ್ಡೆ ಘೆವ್ನ್ ಯೆಲ್ಯಾನಿ, ಅನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಗುನ್ ಕರ್ಲ್ಯಾನ್.