ಮತ್ತಾಯ 13:39 - ದೆವಾಚಿ ಖರಿ ಖಬರ್39 ಅನಿ ಕಳೆ ಪೆರ್ತಲೊ ದುಸ್ಮಾನ್ ಮಟ್ಲ್ಯಾರ್, ಗಿರೊ. ಸುಗ್ಗಿಚೊ ಕಾಲ್ ಮಟ್ಲ್ಯಾರ್ ಜಗಾಚೊ ಅಕ್ರಿಚೊ ಕಾಲ್. ಸುಗ್ಗಿಚ್ಯಾ ಕಾಲಾಚೆ ಕಾಮ್ಗಾರಿ ಮಟ್ಲ್ಯಾರ್, ದೆವಾಚಿ ದುತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಆ ಕಳೆಗಳನ್ನು ಬಿತ್ತಿದ ವೈರಿಯೇ ಪಿಶಾಚಿ. ಸುಗ್ಗಿಯೇ ಕಾಲಾಂತ್ಯ. ಕೊಯ್ಲುಗಾರರೇ ದೇವದೂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಅದನ್ನು ಬಿತ್ತುವ ವೈರಿ ಅಂದರೆ ಸೈತಾನನು; ಸುಗ್ಗೀಕಾಲ ಅಂದರೆ ಯುಗದ ಸಮಾಪ್ತಿ; ಕೊಯ್ಯುವವರು ಅಂದರೆ ದೇವದೂತರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಹಣಜಿಯನ್ನು ಬಿತ್ತಿದ ವೈರಿಯೇ ಸೈತಾನ. ಸುಗ್ಗಿಕಾಲ ಅಂದರೆ ಲೋಕದ ಅಂತ್ಯಕಾಲ. ಕೂಡಿಸುವ ಕೆಲಸಗಾರರೇ ದೇವದೂತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಅದನ್ನು ಬಿತ್ತಿದ ವೈರಿಯು ಸೈತಾನನೇ. ಸುಗ್ಗಿಯ ಕಾಲವು ಲೋಕಾಂತ್ಯವಾಗಿದೆ. ಕೊಯ್ಯುವವರು ದೇವದೂತರೇ. ಅಧ್ಯಾಯವನ್ನು ನೋಡಿ |
ತ್ಯಾ ಭಯಾನಕ್ ಜನಾವರಾಚೆ ಅನಿ ತೆಚ್ಯಾ ವಾಂಗ್ಡಾ ಹೊತ್ತ್ಯಾ ಝುಟ್ಯಾ ಪ್ರವಾದ್ಯಾಕ್ ಧರುನ್ ಘೆವ್ನ್ ಹೊಲೆ, ತ್ಯಾ ಭಯಾನಕ್ ಜನಾವರಾಚೆ ಅನಿ ತ್ಯೆಚ್ಯಾ ಮುರ್ತಿಚೆ ಆರಾದನ್ ಕರ್ತಲ್ಯಾಕ್ನಿ ವಿಚಿತ್ರ್ ಕಾಮಾ ಕರುನ್ ದಾಕ್ವುನ್ ಪಸ್ವಲ್ಲೊ ಪ್ರವಾದಿ ಹ್ಯೊಚ್ ತೊ. ತ್ಯಾ ಭಯಾನಕ್ ಜನಾವರಾ ಅನಿ ತ್ಯಾ ಝುಟ್ಯಾ ಪ್ರವಾದ್ಯಾಕ್ ದೊಗ್ಯಾಕ್ನಿಬಿ ಝಿತ್ತೆಚ್ ಗಂದಕಾಚ್ಯಾ ಆಗಿಚ್ಯಾ ಸಮುಂದರಾತ್ ಟಾಕುನ್ ಹೊತಾ.