ಮತ್ತಾಯ 27:2 - ದೆವಾಚಿ ಖರಿ ಖಬರ್2 ತೆಕಾ ಸರ್ಪೊಳ್ಯಾನಿ ಭಾಂದ್ಲ್ಯಾನಿ ಅನಿ ನ್ಹೆವ್ನ್ ರೊಮಾಚೊ ಅದಿಕಾರಿ ಹೊವ್ನ್ ಹೊತ್ತ್ಯಾ ಪಿಲಾತಾಚ್ಯಾ ತಾಬೆತ್ ದಿಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆತನನ್ನು ಕಟ್ಟಿಸಿ ಕರೆದುಕೊಂಡು ಹೋಗಿ ದೇಶಾಧಿಪತಿಯಾದ ಪಿಲಾತನಿಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಂತೆಯೇ ಯೇಸುವಿಗೆ ಬೇಡಿ ಹಾಕಿಸಿ, ಅವರನ್ನು ರಾಜ್ಯಪಾಲ ಪಿಲಾತನ ಬಳಿಗೆ ಕರೆದೊಯ್ದು ಅವನ ವಶಕ್ಕೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆತನನ್ನು ಕಟ್ಟಿಸಿ ತೆಗೆದುಕೊಂಡು ಹೋಗಿ ದೇಶಾಧಿಪತಿಯಾದ ಪಿಲಾತನಿಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವರು ಆತನನ್ನು ಸರಪಣಿಗಳಿಂದ ಬಂಧಿಸಿ ರಾಜ್ಯಪಾಲನಾದ ಪಿಲಾತನ ಬಳಿಗೆ ಕರೆದೊಯ್ದು ಅವನಿಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವರು ಯೇಸುವನ್ನು ಕಟ್ಟಿ, ಕರೆದುಕೊಂಡು ಹೋಗಿ ರಾಜ್ಯಪಾಲ ಪಿಲಾತನಿಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿ |