ಮತ್ತಾಯ 28:2 - ದೆವಾಚಿ ಖರಿ ಖಬರ್2 ತನ್ನಾ ಎಗ್ದಮ್ ಮೊಟೆ ಭುಕಂಪ್ ಹೊಲೆ; ಧನಿಯಾಚೊ ಎಕ್ ದುತ್ ಸರ್ಗಾ ವೈನಾ ಉತ್ರುನ್ ಯೆಲೊ, ಸಮಾದಿಚ್ಯಾ ದಾರಾರ್ ಹೊತ್ತ್ಯಾ ಗುಂಡ್ಯಾಕ್ ಕಡೆಕ್ ಗುಳ್ವುನ್ ತೆಚೆ ವರ್ತಿ ಬಸ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇದ್ದಕ್ಕಿದ್ದಂತೆ ಭೂಮಿ ಗಡಗಡನೆ ನಡುಗಿತು. ಆಗ ದೇವದೂತನು ಸ್ವರ್ಗದಿಂದ ಇಳಿದುಬಂದನು. ಸಮಾಧಿಯ ಕಲ್ಲನ್ನು ಹಿಂದಕ್ಕೆ ಉರುಳಿಸಿ ಅದರ ಮೇಲೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಗ ಮಹಾ ಭೂಕಂಪವಾಯಿತು. ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕೂತುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಗ ಭೀಕರ ಭೂಕಂಪವಾಯಿತು. ಪ್ರಭುವಿನ ದೂತನೊಬ್ಬನು ಆಕಾಶದಿಂದ ಇಳಿದುಬಂದನು. ಆ ದೇವದೂತನು ಸಮಾಧಿಯ ಬಳಿಗೆ ಹೋಗಿ, ಸಮಾಧಿಯ ಬಾಗಿಲಿನಿಂದ ಬಂಡೆಯನ್ನು ಉರುಳಿಸಿ ಆ ಬಂಡೆಯ ಮೇಲೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಮಹಾ ಭೂಕಂಪವಾಯಿತು. ಕರ್ತನ ದೂತನು ಪರಲೋಕದಿಂದ ಇಳಿದುಬಂದು, ಬಾಗಿಲಿನಿಂದ ಬಂಡೆಯನ್ನು ಉರುಳಿಸಿ ಅದರ ಮೇಲೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿ |
ಕೊನ್ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್ಗಾ ವರ್ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.
ತೆಂಚೆಸಾಟ್ನಿ ನ್ಹಯ್, ತುಮ್ಚ್ಯಾಸಾಟ್ನಿ ತೆಂಕಾ ಪ್ರವಾದ್ ಕರುನ್ ಸಾಂಗ್ತಲೆ ಕಾಮ್ ದಿಲ್ಲೆ ಹಾಯ್ ಮನುನ್ ದೆವಾನ್ ಪ್ರವಾದ್ಯಾಕ್ನಿ ಕಳ್ವುನ್ ದಿಲ್ಲ್ಯಾನ್. ತೆನಿ ಸಾಂಗಟಲ್ಲ್ಯಾ ತ್ಯಾಚ್ ಸಂಗ್ತಿಯಾ ಅತ್ತಾ ಸರ್ಗಾ ವೈನಾ ಯೆಲ್ಲ್ಯಾ ಪವಿತ್ರ್ ಆತ್ಮ್ಯಾಚ್ಯಾ ತಾಕ್ತಿನ್ ತುಮ್ಕಾ ಬರಿ ಖಬರ್ ಪರ್ಗಟ್ ಕರಲ್ಲೆ ತುಮ್ಕಾ ಕಳ್ವುಲ್ಯಾನಿ, ತೆ ಸಗ್ಳ್ಯೆ ದಿಸುನ್ ಯೆತಲೆ ಬಗುಕ್ ದೆವಾಚಿ ದುತಾ ಸಯ್ತ್ ರಾಕುನ್ ಹಾತ್.