ಮತ್ತಾಯ 4:17 - ದೆವಾಚಿ ಖರಿ ಖಬರ್17 ತನ್ನಾಚ್ಯಾನ್ ಜೆಜು ಬರಿ ಖಬರ್ ಸಾಂಗುಕ್ಲಾಲೊ. ಅನಿ, “ತುಮ್ಚೆ ಪಾಪಾಚೆ ಜಿವನ್ ಸೊಡಾ, ಸರ್ಗಾಚೊ ರಾಜ್ ಜಗ್ಗೊಳ್ ಯೆವ್ನ್ ಪಾವ್ಲಾ,” ಮನುನ್ ಸಾಂಗುಕ್ಲಾಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅಂದಿನಿಂದ ಯೇಸು, “ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು” ಎಂದು ಸಾರುವುದಕ್ಕೆ ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅಂದಿನಿಂದ ಯೇಸು, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯ ಸಮೀಪಿಸಿತು,” ಎಂಬ ಸಂದೇಶವನ್ನು ಬೋಧಿಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅಂದಿನಿಂದ ಯೇಸು - ಪರಲೋಕರಾಜ್ಯವು ಸಮೀಪಿಸಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅಂದಿನಿಂದ ಯೇಸು ಬೋಧಿಸುವುದಕ್ಕೆ ಪ್ರಾರಂಭಿಸಿದನು. “ಪರಲೋಕರಾಜ್ಯವು ಬೇಗನೆ ಬರಲಿದೆ. ಆದ್ದರಿಂದ ನೀವು ನಿಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಮಾರ್ಪಡಿಸಿಕೊಳ್ಳಿರಿ” ಎಂದು ಯೇಸು ಬೋಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅಂದಿನಿಂದ ಯೇಸು, “ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಬೋಧಿಸತೊಡಗಿದರು. ಅಧ್ಯಾಯವನ್ನು ನೋಡಿ |
ಅದ್ದಿ ಜರುಜಲೆಮಾತ್ ಅನಿ ಯುದಾಯಾತ್ ಮಿಯಾ ಲೊಕಾಕ್ನಿ ಸಾಂಗ್ಲೊ, ತುಮ್ಚ್ಯಾ ಪಾಪಾಚಿ ಪಶ್ಚಾತಾಪ್ ಪಡುನ್ ದೆವಾಚ್ಯಾ ಜಗ್ಗೊಳ್ ಪರ್ತಾ ಮನುನ್ ತೆಂಕಾ ಹೊತಲ್ಯಾ ಮಾನಾ ಯೊಗ್ಯ್ ಕಾಮಾಕ್ನಿ ಕರುನ್ ತೆಜಾ ವೈನಾ ದಾಕ್ವುಚೆ ಮನುನ್ ಸಾಂಗ್ಲೊ, ಅದ್ದಿ ಮಿಯಾ ದಮಸ್ಕಾ ಮನ್ತಲ್ಯಾ ಶಾರಾಕ್ ಮಾನಾ ಜೆರುಜಲೆಮಾಕ್ ಜುದೆಯಾಂಚ್ಯಾ ಹರ್ ಎಕ್ ಭಾಗಾಕ್ ಜಾವ್ನ್ ಥೈ ರ್ಹಾತಲ್ಯಾ ಲೊಕಾಕ್ನಿ ಸಂಗ್ತಿಯಾ ಕಳ್ವುಲೊ, ಅನಿ ಜುದೆವ್ ನಸಲ್ಲ್ಯಾ ಲೊಕಾಂಚ್ಯಾ ಜಗೊಳ್ಬಿ ಗೆಲೊ.