ಮಾರ್ಕ 15:1 - ದೆವಾಚಿ ಖರಿ ಖಬರ್1 ಸಕ್ಕಾಳಿ ನಸ್ಕಾತ್ ಮುಖ್ಯ ಯಾಜಕಾನಿ ಲಗುಲಗುನಾ, ಜಾನ್ತ್ಯಾಕ್ನಿ, ಖಾಯ್ದೆ ಸಿಕ್ವುತಲ್ಯಾಕ್ನಿ ಅನಿ ಸಗ್ಳಿ ಸಭಾ ಮಿಳುನ್ ಕಾಯ್ ಕರ್ತಲೆ ಮನುನ್ ಸಗ್ಳೆ ಯವ್ಜುನ್ ಘೆಟ್ಲ್ಯಾನಿ. ಅನಿ ಸರ್ಪೊಳ್ಯಾನಿ ಭಾಂದುನ್ ತೆಕಾ ಪಿಲಾತಾಕ್ ಒಪಸ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಬೆಳಗಾದ ಕೂಡಲೆ ಮುಖ್ಯಯಾಜಕರೂ, ಹಿರಿಯರೂ, ಶಾಸ್ತ್ರಿಗಳೂ, ಹಿರೀಸಭೆಯ ಸದಸ್ಯರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ಕರೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಬೆಳಗಾದ ಕೂಡಲೆ, ಮುಖ್ಯಯಾಜಕರೂ ಪ್ರಮುಖರೂ ಧರ್ಮಶಾಸ್ತ್ರಿಗಳೂ ಹಾಗು ನ್ಯಾಯಸಭೆಯ ಇತರ ಸದಸ್ಯರೂ ಒಟ್ಟುಗೂಡಿ ಸಮಾಲೋಚನೆ ನಡೆಸಿದರು. ಯೇಸುಸ್ವಾಮಿಗೆ ಬೇಡಿಹಾಕಿ ಪಿಲಾತನ ಬಳಿಗೆ ಕರೆದೊಯ್ದು ಆತನ ವಶಕ್ಕೊಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಬೆಳಗಾದ ಕೂಡಲೆ ಮಹಾಯಾಜಕರೂ ಹಿರಿಯರೂ ಶಾಸ್ತ್ರಿಗಳೂ ಹಿರೀಸಭೆಯವರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮುಂಜಾನೆ ನಸುಕಿನಲ್ಲೇ, ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಧರ್ಮೋಪದೇಶಕರು ಮತ್ತು ಯೆಹೂದ್ಯ ಸಮಿತಿಯವರು ಸಭೆಸೇರಿ ಯೇಸುವಿಗೆ ಮಾಡಬೇಕಾದದ್ದನ್ನು ನಿರ್ಧರಿಸಿದರು. ಅವರು ಯೇಸುವನ್ನು ಬಂಧಿಸಿ, ರಾಜ್ಯಪಾಲನಾದ ಪಿಲಾತನ ಬಳಿಗೆ ಕರೆದುಕೊಂಡು ಹೋಗಿ ಅವನಿಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಬೆಳಗಾದ ಕೂಡಲೇ ಮುಖ್ಯಯಾಜಕರೂ ಹಿರಿಯರೂ ನಿಯಮ ಬೋಧಕರ ಮತ್ತು ಆಲೋಚನಾ ಸಭೆಯವರೊಂದಿಗೆ ಸಮಾಲೋಚನೆ ಮಾಡಿಕೊಂಡು ಯೇಸುವಿಗೆ ಬೇಡಿಹಾಕಿಸಿ ಪಿಲಾತನಿಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿ |
ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ಜೊ ಕೊನ್ ಅಪ್ನಾಚ್ಯಾ ಭಾವಾಚ್ಯಾ ವರ್ತಿ ರಾಗಾನ್ ಹಾಯ್, ತೆಕಾ ಇಚಾರ್ನಿ ಕರುಕ್ ಘೆವ್ನ್ ಯೆವ್ಚೆ, ಜೊ ಕೊನ್ ಅಪ್ನಾಚ್ಯಾ ಭಾವಾಕ್ ತಿಯಾ ಕಾಯ್ ಕಾಮಾಕ್ ಯೆಯ್ ನಸಲ್ಲೊ! ಮನುನ್ ಬಲ್ವುತಾ ತೆಕಾ ಜುದೆವ್ ಲೊಕಾಂಚ್ಯಾ ನ್ಯಾಯ್ ಕರ್ತಲ್ಯಾ ಲೊಕಾಂಚ್ಯಾ ಮದ್ದಿ ಹಾನುನ್ ಇಬೆ ಕರುಚೆ, ಅನಿ ಜೊ ಕೊನ್ ಅಪ್ನಾಚ್ಯಾ ಭಾವಾಕ್ ಕಸ್ಲ್ಯಾಬಿ ಫಾಯ್ದ್ಯಾಕ್ ಯೆಯ್ ನಸಲ್ಲ್ಯಾ ಪಿಶ್ಯಾ ಮನ್ತಾ ತೊ ನರ್ಕಾಚ್ಯಾ ಭಯಾನಕ್ ಆಗಿತ್ ಜಾತಾ.