Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:20 - ದೆವಾಚಿ ಖರಿ ಖಬರ್

20 ಖರೆ ಹೆರೊದ್ ಭಿಂವ್ ಲಾಗಲ್ಲೊ ಕಶ್ಯಾಕ್ ಮಟ್ಲ್ಯಾರ್ ಜುವಾಂವ್ ಎಕ್ ಬರೊ ಅನಿ ಪವಿತ್ರ್ ಮಾನುಸ್ ಮನುನ್ ತೆಕಾ ಗೊತ್ತ್ ಹೊತ್ತೆ,ತಸೆ ಮನುನ್ ತೊ ತೆಕಾ ಕಾಯ್ಬಿ ತರಾಸ್ ಹೊವ್ಕ್ ದಿ ನಸಿ, ತೊ ಸಾಂಗ್ತಾನಾ ತೆಕಾ ತರಾಸ್ ಹೊಲ್ಯಾರ್ಬಿ, ತೊ ಕುಶಿನ್ ತೆಚೆ ಆಯ್ಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಏಕೆಂದರೆ, ಯೊವಾನ್ನನು ಸಂತನು ಹಾಗೂ ಸತ್ಪುರುಷನು ಎಂದು ಹೆರೋದನು ಅರಿತು, ಆತನಿಗೆ ಭಯಪಟ್ಟು ಯಾವ ಅಪಾಯವೂ ಆತನಿಗೆ ಬಾರದಂತೆ ನೋಡಿಕೊಳ್ಳುತ್ತಿದ್ದನು. ಯೊವಾನ್ನನು ಹೇಳುತ್ತಿದ್ದ ಮಾತುಗಳನ್ನು ಕೇಳಿದಾಗಲೆಲ್ಲಾ ಹೆರೋದನ ಮನಸ್ಸು ಅಲ್ಲೋಲಕಲ್ಲೋಲವಾಗುತ್ತಿತ್ತು. ಆದರೂ ಆತನ ಮಾತುಗಳನು ಕಿವಿಗೊಟ್ಟು ಕೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹೆರೋದನು ಯೋಹಾನನನ್ನು ನೀತಿವಂತನೆಂದೂ ದೇವಭಕ್ತನೆಂದೂ ತಿಳಿದು ಅಂಜಿಕೊಂಡು ಅವನಿಗೆ ಯಾವ ಅಪಾಯವೂ ಬಾರದಂತೆ ಇಟ್ಟಿದ್ದನು. ಇದಲ್ಲದೆ ಯೋಹಾನನು ಹೇಳಿದ್ದನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಬಹು ಗಲಿಬಿಲಿ ಹುಟ್ಟಿದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ಆಕೆಗೆ ಸಾಧ್ಯವಾಗಲಿಲ್ಲ. ಹೆರೋದನು ಯೋಹಾನನನ್ನು ಕೊಲ್ಲಿಸಲು ಭಯಪಟ್ಟನು. ಯೋಹಾನನನ್ನು ಒಳ್ಳೆಯವನೆಂದೂ ಪವಿತ್ರನೆಂದೂ ಜನರೆಲ್ಲರು ನಂಬಿದ್ದಾರೆಂಬುದು ಹೆರೋದನಿಗೆ ತಿಳಿದಿತ್ತು. ಆದ್ದರಿಂದ ಹೆರೋದನು ಯೋಹಾನನನ್ನು ರಕ್ಷಿಸಿದನು. ಹೆರೋದನು ಯೋಹಾನನ ಉಪದೇಶವನ್ನು ಕೇಳಿದಾಗಲೆಲ್ಲಾ ಗಲಿಬಿಲಿಗೊಳ್ಳುತ್ತಿದ್ದನು. ಆದರೂ ಅವನ ಉಪದೇಶವನ್ನು ಸಂತೋಷದಿಂದ ಕೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಏಕೆಂದರೆ, ಯೋಹಾನನು ನೀತಿವಂತನು ಮತ್ತು ಪವಿತ್ರ ಮನುಷ್ಯನು ಎಂದು ತಿಳಿದು ಹೆರೋದನು ಭಯಪಟ್ಟು ಅವನನ್ನು ಸುರಕ್ಷಿತವಾಗಿಟ್ಟಿದ್ದನು. ಯೋಹಾನನು ಹೇಳಿದ್ದನ್ನು ಹೆರೋದನು ಕೇಳಿದಾಗಲೆಲ್ಲಾ ಅವನಿಗೆ ಗಲಿಬಿಲಿಯಾಗುತ್ತಿತ್ತು. ಆದರೂ ಅವನ ಮಾತನ್ನು ಕೇಳಲು ಇಷ್ಟಪಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:20
21 ತಿಳಿವುಗಳ ಹೋಲಿಕೆ  

ಅನಿ ಅಮಿ ಮಾನ್ಸಾಕ್ನಾ ಮನುನ್ ಸಾಂಗ್ಲಾಂವ್ ತರ್ ಲೊಕಾ ಅಮ್ಕಾ ಕಾಯ್ ಕರ್‍ತ್ಯಾತ್ ಕಾಯ್ಕಿ ಮಟ್ಲ್ಯಾನಿ ಅನಿ ತೆನಿ ಲೊಕಾಕ್ನಿ ಭಿಂಯಾಲೆ. ಕಶ್ಯಾಕ್ ಮಟ್ಲ್ಯಾರ್ ಲೊಕಾ ಜುವಾಂವ್ ಎಕ್ ಪ್ರವಾದಿ ಮನುನ್ ಮಾನಿತ್.


ಹೆರೊದ್ ಜುವಾಂವಾಕ್ ಜಿವಾನಿ ಮಾರುಕ್ ಬಗಿ, ಖರೆ ತೊ ಜುದೆವ್ ಲೊಕಾಕ್ನಿ ಭಿಂವಲ್ಲೊ. ಕಶ್ಯಾಕ್ ಮಟ್ಲ್ಯಾರ್ ತೆನಿ ಜುವಾಂವ್ ಎಕ್ ಪ್ರವಾದಿ ಮನುನ್ ಮಾನುನ್ ಘೆಯ್ತ್.


ಜುವಾಂವ್ ಎಕ್ ಪೆಟ್ತಾ ಅನಿ ಹೊಳ್ವಳ್ತಲ್ಯಾ ದಿವ್ಯಾ ಸಾರ್ಕೊ ಹೊತ್ತೊ, ಅನಿ ತುಮಿ ಎಕ್ ಉಲ್ಲೊಸೊ ಎಳ್ ತ್ಯಾ ಉಜ್ವೊಡಾತ್ ರ್‍ಹಾವ್ನ್ ಖುಶಿ ಹೊಲ್ಯಾಶಿ.


ಯಾಜಕಾಂಚಿ ಮುಖಂಡಾ ಅನಿ ಖಾಯ್ದೆ ಶಿಕ್ವುತಲ್ಯಾನಿ ಜೆಜುಚ್ಯಾ ಗೊಸ್ಟಿಯಾ ಆಯ್ಕುನ್, ತೆಕಾ ಕಶೆ ಕರುನ್ ಜಿವಾನಿ ಮಾರುಚೆ ಮನುನ್ ವಾಟ್ ಹುಡ್ಕುಕ್ ಲಾಗಲ್ಲ್ಯಾನಿ. ಖರೆ ಲೊಕಾ, ಜೆಜು ಸಿಕ್ವುತಲೆ ಮಾನುನ್ ಘೆಯ್ತ್ ಅನಿ ಅಜಾಪ್ ಹೊಯ್ತ್. ತಸೆ ಮನುನ್ ತೆನಿ ತೆಕಾ ಭಿಂಯ್ತ್.


ಅನಿ ಉಲ್ಲೆ ಜಾನಾ ಗುಂಡ್ಯಾಚ್ಯಾ ತಳ್ಪಾರ್ ಪಡಲ್ಲ್ಯಾ ಬಿಂಯಾಂಚ್ಯಾ ಬಾಸೆನ್; ತೆನಿ, ಗೊಸ್ಟಿಯಾ ಆಯ್ಕಲ್ಲ್ಯಾ ತನ್ನಾ, ತ್ಯಾ ಗೊಸ್ಟಿಯಾ ಕುಶಿನ್ ಸ್ವಿಕಾರ್ ಕರ್‍ತ್ಯಾತ್.


ತೆನಿ ಸಗ್ಳೆ ಜಾನಾ ಘಾಬರ್ಲೆ ಅನಿ ಅಜಾಪ್ ಹೊವ್ನ್, “ಹೆ ಕಾಯ್ ಹೊಲೆ?” ಮನುನ್ ಎಕಾಮೆಕಾಕ್ ಇಚಾರುನ್ ಘೆವ್ಕ್ ಲಾಗ್ಲೆ.


ಗುಡಿಚ್ಯಾ ರಾಕ್ವಾಲ್ಯಾಂಚೊ ಮುಖಂಡ್ ಅನಿ ಮುಖ್ಯ್ ಯಾಜಕಾ ಹೆ ಆಯ್ಕಲ್ಯಾ ಮಾನಾ ಅಪೊಸ್ತಲಾಕ್ನಿ ಕಾಯ್ ಹೊವ್ಕ್ ಫಿರೆ ಮನುನ್ ಅಜಾಪ್ ಹೊಲ್ಲ್ಯಾನಿ .


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು