Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:21 - ದೆವಾಚಿ ಖರಿ ಖಬರ್

21 ಕಶ್ಯಾಕ್ ಮಟ್ಲ್ಯಾರ್, ದೆವಾಕ್ ತೆನಿ ವಳಕ್ತ್ಯಾತ್ ಹೊಯ್, ಖರೆ ತೆಕಾ ಸಮಂದ್‍ಪಡಲ್ಲೊ ಅನಿ ದಿವ್ಕ್ ಪಾಜೆ ಹೊಲ್ಲೊ ಮಾನ್ ತೆನಿ ದಿನ್ಯಾತ್, ನಾಹೊಲ್ಯಾರ್ ತೆಕಾ ಧನ್ಯವಾದ್ ಸೈತ್ ದಿನ್ಯಾತ್, ಹೆಚ್ಯಾ ಬದ್ಲಾಕ್, ತೆಂಚ್ಯಾ ಯವ್ಜನ್ಯಾ ಸಗ್ಳ್ಯಾ ರಿತಿನ್ ಅರ್ತ್ ನಸಲ್ಲ್ಯಾ ಹೊವ್ನ್ ಗೆಲ್ಯಾತ್, ಅನಿ ತೆಂಚ್ಯಾ ಖಾಲಿ ಅಸಲ್ಲ್ಯಾ ಮನಾತ್ನಿ ಕಾಳೊಕ್ ಭರುನ್ ಪಡ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೇವರನ್ನು ಅವರು ಅರಿತಿದ್ದರೂ ದೇವರೆಂದು ಗೌರವಿಸಲಿಲ್ಲ; ದೇವರಿಗೆ ಉಪಕಾರ ಸ್ಮರಣೆಯನ್ನು ಮಾಡಲಿಲ್ಲ. ಬದಲಾಗಿ ಅವರು ವ್ಯರ್ಥ ಆಲೋಚನೆಗಳಲ್ಲಿ ಮಗ್ನರಾದರು. ಅವರ ವಿವೇಕರಹಿತ ಮನಸ್ಸು ಅಂಧಕಾರಮಯ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯಾಕಂದರೆ ದೇವರ ವಿಷಯವಾಗಿ ಅವರಿಗೆ ತಿಳುವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಘನಪಡಿಸಲಿಲ್ಲ; ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ವಿಚಾರ ಮಾಡಿಮಾಡಿ ಫಲ ಕಾಣಲಿಲ್ಲ; ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಜನರು ದೇವರನ್ನು ತಿಳಿದಿದ್ದರೂ ದೇವರನ್ನು ಮಹಿಮೆಪಡಿಸಲಿಲ್ಲ, ಆತನಿಗೆ ಕೃತಜ್ಞತೆಯನ್ನು ಸಲ್ಲಿಸಲಿಲ್ಲ. ಜನರ ಆಲೋಚನೆಯು ನಿಷ್ಪ್ರಯೋಜಕವಾಯಿತು. ಅವರ ಮೂಢಮನಸ್ಸುಗಳು ಕತ್ತಲೆಯಿಂದ ತುಂಬಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಏಕೆಂದರೆ ದೇವರನ್ನು ಅವರು ತಿಳಿದಿದ್ದರೂ ದೇವರೆಂದು ಮಹಿಮೆ ಪಡಿಸಲಿಲ್ಲ, ದೇವರ ಉಪಕಾರ ಸ್ಮರಿಸಲಿಲ್ಲ. ಆದರೆ ಅವರು ತಮ್ಮ ವಿಚಾರಗಳಲ್ಲಿ ವ್ಯರ್ಥರಾದರು. ವಿವೇಕವಿಲ್ಲದ ಅವರ ಹೃದಯವು ಕತ್ತಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:21
34 ತಿಳಿವುಗಳ ಹೋಲಿಕೆ  

ತನ್ನಾ ಲೊಕಾ ಸ್ವಾರ್ಥಿ, ಪೈಶ್ಯಾಂಚಿ ಆಶಾ ಕರ್‍ತಲಿ, ಬಡಾಯ್ ಬೊಲ್ತಲಿ, ಅನಿ ಅಪ್ನಿಚ್ ಮೊಟೊ ಮನ್ತಲೆ; ಅನಿ ದುಸ್ರ್ಯಾಂಚೆ ಬುರ್ಶೆ ಬೊಲ್ತಲಿ, ಬಾಯ್-ಬಾಬಾಕ್ ನಿಂದ್ಯಾ ಕರ್‍ತಲಿ ಅನಿ ತೆನಿ ಹುಕುಮಾಕ್ನಿ ಕಾನ್ ದಿ ನಸ್ತಾನಾ ರ್‍ಹಾತಲೆ ಅನಿ ಪವಿತ್ರ್ ಹೊವ್ನ್ ಚಲಿನಸಲ್ಲಿ, ಉಪ್ಕಾರ್ ಕರಲ್ಲೆ ಇಸರ್ತಲಿ, ದೆವಸ್ಪಾನ್‍ನಸಲ್ಲಿ,


ತೆನಿ ಮೊಟ್ಯಾನ್,“ದೆವಾಕ್ ಮಾನ್ ಕರಾ ಅನಿ ತ್ಯೆಚ್ಯಾ ಮೊಟ್ಯಾಪಾನಾಚೆ ಸ್ತುತಿ ಕರಾ!, ಸಗ್ಳ್ಯಾ ಲೊಕಾಂಚಿ ಝಡ್ತಿ ಕರ್ತಲೊ ತೆಚೊ ಎಳ್ ಯೆವ್ನ್ ಪಾವ್ಲಾ. ಸರ್ಗ್, ಜಿಮಿನ್, ಸಮುಂದರ್ ಅನಿ ಪಾನಿಯಾಚೆ ಝರಿಯಾ ಕರಲ್ಲ್ಯಾಕ್ ಆರಾದನ್ ಕರಾ!” ಮಟ್ಲ್ಯಾನ್.


ತೊ ನ್ಯಾಯಾಚೊ ನಿರ್‍ನಯ್ ಅಸೊ ಹೊತಾ; ಜಗಾತ್ ಉಜ್ವೊಡ್ ಯೆಲೊ ಖರೆ ಲೊಕಾನಿ ಉಜ್ವೊಡಾಚ್ಯಾನ್ಕಿ ಕಾಳ್ಕಾಚೊ ಲೈ ಪ್ರೆಮ್ ಕರ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ತೆಂಚಿ ಕಾಮಾಚ್ ಬುರ್ಶಿ ಹೊತ್ತಿ.


ಸರ್ವೆಸ್ವರಾ ತುಕಾ ಭಿಂಯ್ ನಸಲ್ಲೊ ಕೊನ್ ಹಾಯ್?, ತುಜ್ಯಾ ಮೊಟ್ಯಾಪಾನಾಚ್ಯಾ ವಿಶಯಾತ್ ಸಾಂಗಿನಸ್ತಾನಾ ಕೊನಾಕ್ ರ್‍ಹಾವ್ಕ್ ಹೊತಾ?, ತಿಯಾ ಎಕ್ಲೊಚ್ ಪವಿತ್ರ್. ಸಗ್ಳಿ ದೆಶಾ ಯೆತ್ಯಾತ್ ಅನಿ ತುಜೆ ಆರಾದನ್ ಕರ್‍ತ್ಯಾತ್, ಕಶ್ಯಾಕ್ ಮಟ್ಲ್ಯಾರ್ ತುಜಿ ನ್ಯಾಯ್ ಪಾನಾಚಿ ಕಾಮಾ ಸಗ್ಳ್ಯಾಕ್ನಿ ದಿಸುನ್ ಯೆಲ್ಯಾತ್”.


ಖರೆ ತುಮಿತರ್ಬಿ ದೆವಾನ್ ಎಚುನ್ ಕಾಡಲಿ ಲೊಕಾ, ಎಕ್ ರಾಜಾ ಸಾರ್ಕೆ ಜಿವನ್ ಕರ್ತಲ್ಯಾ ಯಾಜಕಾಂಚ್ಯಾ ಸಮಾಚ್ ಅನಿ ಎಕ್ ಪವಿತ್ರ್ ದೆಶ್, ಅನಿ ದೆವಾಚಿ ಸ್ವತಾಚಿ ಲೊಕಾ ಬಿ ಹೊವ್ನ್ ಹಾಸಿ, ಅಸೆ ತುಮಿ ಅಪ್ನಾಚ್ಯಾ ಮೊಟ್ಯಾ ಉಜ್ವಾಡ್ಯಾಚ್ಯಾ ವೈನಾ ತುಮ್ಕಾ ಕಾಳ್ಕಾತ್ನಾ ಭಾಯ್ರ್ ಕಾಡಲ್ಲ್ಯಾ ದೆವಾಚಿ ಅಜಾಪಾ ಹೊತಲಿ ಕಾಮಾ ಪರ್ಗಟ್ ಕರುಕ್ ಎಚುನ್ ಕಾಡಲ್ಲೆ ಹೊವ್ನ್ ಹಾಸಿ.


ತೆಂಕಾ ದಿಸುಚೆ ನ್ಹಯ್, ತಸೆ ತೆಂಚೆ ಡೊಳೆ ಕುಡ್ಡೆ ಹೊಂವ್ದಿತ್, ಅನಿ ಕನ್ನಾಬಿ ತೆಂಕಾ ತರಾಸಾಂಚ್ಯಾ ಬುಡಿ ವ್ಹಾಕುನ್ ರ್‍ಹಾಯ್ ಸರ್ಕೆ ಕರ್!”


ಕಶ್ಯಾಕ್ ಮಟ್ಲ್ಯಾರ್, ತ್ಯಾ ಲೊಕಾನಿ ದೆವಾಚ್ಯಾ ವಿಶಯಾತ್ ಹೊತ್ತಿ ಖರಿ ಬುದ್ದ್ ಅಪ್ನಾಂಚ್ಯಾ ಮನಾತ್ನಿ ಥವ್ನ್ ಘೆವ್ಕ್ ಇನ್ಕಾರ್ ಕರ್‍ಲ್ಯಾನಾತ್, ದೆವಾನ್ ತೆಂಕಾ ತೆಂಚ್ಯಾ ಪೊಜ್ಡ್ಯಾ ಚಾಲಿಚ್ಯಾ ತಾಬೆತ್ ಸೊಡುನ್ ಸೊಡ್ಲ್ಯಾನಾಯ್. ತಸೆಮನುನ್ ತೆನಿ ನಕ್ಕೊ ಹೊಲ್ಲಿ ಬುರ್ಶಿ ಕಾಮಾ ಕರ್‍ತ್ಯಾತ್.


ಕಶ್ಯಾಕ್ ಮಟ್ಲ್ಯಾರ್, ದೆವಾಚ್ಯಾ ವಿಶಯಾತ್ ಜೆ ಕಾಯ್ ತೆಂಕಾ ಕಳ್ವುತಲೆ ಹೊತ್ತೆ ತೆ ತೆಂಕಾ ಸಮಾ ದಾಕ್ವಲ್ಲೆ ಹಾಯ್, ಖುದ್ದ್ ದೆವಾನುಚ್ ತೆಂಕಾ ತೆ ಕಳ್ವಲ್ಲೆ ಹಾಯ್.


ಅನಿ ಹೆಚ್ಯಾಸಾಟ್ನಿ ಜುದೆವ್ ನ್ಹಯ್ ಹೊತ್ತಿ ಲೊಕಾ ಅಪ್ನಾಕ್ ದೆವಾನ್ ದಾಕ್ವಲ್ಲ್ಯಾ ದಯೆಚ್ಯಾಸಾಟಿ ದೆವಾಕ್ ಮಹಿಮಾ ದಿತ್ಯಾತ್; ಪವಿತ್ರ್ ಪುಸ್ತಕಾತ್ ಅಶೆ ಮಟಲ್ಲೆ ಹಾಯ್; ಹೆಚ್ಯಾಸಾಟ್ನಿ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ಮಿಯಾ ತುಕಾ ಸ್ತುತಿಚಿ ಗಿತಾ ಗಾವ್ತಾ.


ತಿಯಾ ತೆಂಕಾ ಖರೆಪಾನ್ ಕಳ್ವುನ್ ಕಾಳ್ಕಾಕ್ನಾ ಉಜ್ಜೊಡಾತ್ ಯೆಯ್ ಸಾರ್ಕೆ ಅನಿ ಮ್ಹಾರ್ವಾಚ್ಯಾ ಅಧಿಕಾರಾಕ್ನಾ ಪರ್ತುನ್ ದೆವಾಕ್ಡೆ ಯೆಯ್ ಸಾರ್ಕೆ ಕರುಚೆ, ತನ್ನಾ ತೆಂಚೊ ಪಾಪ್ ಮಾಪಿ ಹೊತಾ, ಮಾಜ್ಯಾ ವರ್‍ತಿ ವಿಶ್ವಾಸ್ ಥವ್ತಲ್ಯಾ ಪವಿತ್ರ್ ಹೊಲ್ಲ್ಯಾ ಲೊಕಾಂಚ್ಯಾ ವಾಂಗ್ಡಾ ತೆನಿಬಿ ವಾಟೊ ಘೆತಾತ್, ಮನುನ್ ಸಾಂಗ್ಲ್ಯಾನ್.


ತುಮ್ಚ್ಯಾ ವಾಡ ವಡ್ಲಾನಿ ಶಿಕ್ವುನ್ ದಿಲ್ಲ್ಯಾ ಫಾಯ್ದ್ಯಾಕ್ ಪಡಿನಸಲ್ಯಾ ಚಲ್ನುಕಿತ್ನಾ ತುಮ್ಕಾ ಸುಟ್ಕಾ ಗಾವಲ್ಲೆ ಹಾಳ್ ಹೊವ್ನ್ ಜಾತಲ್ಯಾ ಸೊನ್ಯಾ-ಚಾಂದಿನಿ ನ್ಹಯ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು