ರೋಮಾಪುರದವರಿಗೆ 10:17 - ದೆವಾಚಿ ಖರಿ ಖಬರ್17 ಅಶೆ ರ್ಹಾತಾನಾ, ಬರಿ ಖಬರ್ ಆಯ್ಕಲ್ಲ್ಯಾ ವೈನಾ ವಿಶ್ವಾಸ್ ಯೆತಾ, ಅನಿ ಬಾತ್ಮಿ ಕ್ರಿಸ್ತಾಚ್ಯಾ ವಿಶಯಾತ್ ಬಾತ್ಮಿ ಸಾಂಗ್ತಲ್ಯಾ ವೈನಾ ಯೆತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇಂತಿರಲು, ಶುಭಸಂದೇಶವನ್ನು ಆಲಿಸುವುದರಿಂದ ವಿಶ್ವಾಸ ಮೂಡುತ್ತದೆ; ಶುಭಸಂದೇಶ ಕ್ರಿಸ್ತಯೇಸುವನ್ನು ಬೋಧಿಸುವುದರ ಮೂಲಕ ಪ್ರಕಟವಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆದಕಾರಣ ಸಾರಿದ ವಾರ್ತೆಯು ನಂಬಿಕೆಗೆ ಆಧಾರ, ಆ ವಾರ್ತೆಗೆ ಕ್ರಿಸ್ತನ ವಾಕ್ಯವೇ ಆಧಾರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಹೀಗಿರಲು, ಸುವಾರ್ತೆಯನ್ನು ಕೇಳುವುದರ ಮೂಲಕ ನಂಬಿಕೆ ಬರುತ್ತದೆ. ಕ್ರಿಸ್ತನ ಬಗ್ಗೆ ಹೇಳುವುದರ ಮೂಲಕ ಸುವಾರ್ತೆ ಪ್ರಕಟವಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದಕಾರಣ, ತಕ್ಕ ವಾಕ್ಯವನ್ನು ಕೇಳುವುದರಿಂದಲೇ ವಿಶ್ವಾಸವು ಬರುತ್ತದೆ, ಅದು ಕ್ರಿಸ್ತನ ವಾಕ್ಯವನ್ನು ಕೇಳುವುದರಿಂದಲೇ ಬರುತ್ತದೆ. ಅಧ್ಯಾಯವನ್ನು ನೋಡಿ |
ಮಿಯಾ ಜುವಾಂವ್ ತುಮ್ಚೊಚ್ ಭಾವ್, ಕ್ರಿಸ್ತಾಚ್ಯಾ ರಾಜ್ವಾಡ್ಯಾಸಾಟಿ ಘಟ್ ಮನಾನಿ ತರಾಸ್ ಸೊಸ್ತಲ್ಯಾ ಜೆಜುಜ್ಯಾ ವಾಟೆನ್ ಚಲ್ತಲ್ಯಾನಿತ್ಲೊ ಎಕ್ಲೊ ತುಮ್ಚೊ ವಾಂಗ್ಡಿ. ದೆವಾಚ್ಯಾ ಗೊಸ್ಟಿಯಾ ಅನಿ ಜೆಜುನ್ ಮಾಕಾ ದಾಕ್ವುನ್ ದಿಲ್ಲೆ ಖರೆ ಮಿಯಾ ಲೊಕಾಕ್ನಿ ಪ್ರಚಾರ್ ಕರುಕ್ ಲಾಗಲ್ಲೊ, ತೆಚೆಸಾಟ್ನಿ ಮಾಕಾ ಸಮುಂದರಾಚ್ಯಾ ಮದ್ದಿ ಅಸಲ್ಲ್ಯಾ ಪಾತ್ಮೊಸ್ ಮನ್ತಲ್ಯಾ ಜಾಗ್ಯಾರ್ ಥವಲ್ಲೆ ಹೊತ್ತೆ.