ರೋಮಾಪುರದವರಿಗೆ 11:7 - ದೆವಾಚಿ ಖರಿ ಖಬರ್7 ತಸೆ ಜಾಲ್ಯಾರ್ ಕಾಯ್? ಇಸ್ರಾಯೆಲಾಚ್ಯಾ ಲೊಕಾಕ್ನಿ ತೆನಿ ಕಾಯ್ ಹುಡ್ಕುಕ್ ಲಾಗಲ್ಲ್ಯಾನಿ ತೆ ಗಾವುಕ್ ನಾ. ದೆವಾನ್ ಎಚುನ್ ಕಾಡಲ್ಲ್ಯಾ ಲೊಕಾಂಚ್ಯಾ ಉಲ್ಲ್ಯಾಶ್ಯಾ ತಾಂಡ್ಯಾಕ್ ತೆ ಸಗ್ಳೆ ಗಾವ್ಲೆ; ಅನಿ ಹುರಲ್ಲೆ ದೆವಾಚ್ಯಾ ಬಲ್ವನಿಕ್ ಆಯ್ಕಿನಸ್ತಾನಾ ರ್ಹಾಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. ಉಳಿದವರು ಮೊಂಡರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇದರ ಅರ್ಥವಾದರೂ ಏನು? ಇಸ್ರಯೇಲರು ಅರಸುತ್ತಿದ್ದುದು ಅವರಿಗೆ ದೊರಕಲಿಲ್ಲ. ಆಯ್ಕೆಯಾದವರಿಗೆ ಮಾತ್ರ ಅದು ದೊರಕಿತು. ಮಿಕ್ಕವರು ಕಠಿಣ ಹೃದಯಿಗಳಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದು ಅವರೆಲ್ಲರಿಗೆ ದೊರೆಯಲಿಲ್ಲ, ಅವರೊಳಗೆ ಆಯಲ್ಪಟ್ಟವರಿಗೆ ದೊರೆಯಿತು. ವಿುಕ್ಕವರು ಮೊಂಡರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದ್ದರಿಂದ ನಡೆದ ಸಂಗತಿಯಿಷ್ಟೆ: ಇಸ್ರೇಲಿನ ಜನರು ನೀತಿವಂತರಾಗಲು ಪ್ರಯತ್ನಿಸಿದರು. ಆದರೆ ಅವರಿಂದ ಸಾಧ್ಯವಾಗಲಿಲ್ಲ. ಹೀಗಿರಲು, ದೇವರಿಂದ ಆರಿಸಲ್ಪಟ್ಟಿದ್ದ ಜನರು ನೀತಿವಂತರಾದರು. ಆದರೆ ಉಳಿದ ಜನರು ಕಠಿಣರಾಗಿ ದೇವರಿಗೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಹಾಗಾದರೆ ಏನು? ಇಸ್ರಾಯೇಲ್ ಹುಡುಕಿದ್ದನ್ನು ಹೊಂದಲಿಲ್ಲ. ಆದರೆ ಅವರಲ್ಲಿ ಆಯ್ಕೆಯಾದವರು ಹೊಂದಿದರು, ಮಿಕ್ಕವರು ಕಠಿಣ ಹೃದಯಿಗಳಾದರು. ಅಧ್ಯಾಯವನ್ನು ನೋಡಿ |
ಮಾಜ್ಯಾ ಭಾವಾನು ಅನಿ ಭೆನಿಯಾನು, ಎಕ್ ಘುಟಾನ್ ಹೊತ್ತೆ ಖರೆ ಹಾಯ್ ತೆ ತುಮ್ಕಾ ಗೊತ್ತ್ ರ್ಹಾವ್ಕ್ ಪಾಜೆ ಮನ್ತಲಿ ಎಕ್ ಮಾಜಿ ಆಶಾ, ಅನಿ ಹೆ ತುಮ್ಕಾ ತುಮಿ ಕವ್ಡೆ ಶಾನೆ ಹಾಸಿ ಮನುನ್ ಚಿಂತಲ್ಯಾತ್ನಾ ಧುರ್ ಥವ್ತಾ. ತೆ ಕಾಯ್ ಮಟ್ಲ್ಯಾರ್ , ಇಸ್ರಾಯೆಲಾಚ್ಯಾ ಲೊಕಾಂಚೆ ಮಂಡ್ಪಾನ್ ತಸೆಚ್ ರ್ಹಾಯ್ನಾ, ಜುದೆವ್ ನ್ಹಯ್ ಹೊತ್ತಿ ಸಗ್ಳಿ ಲೊಕಾ ದೆವಾಕ್ಡೆ ಯೆಯ್ ಪತರ್ ತೆ ರ್ಹಾತಾ ಮಾನಾ ಸರುನ್ ಜಾತಾ.