ರೋಮಾಪುರದವರಿಗೆ 11:8 - ದೆವಾಚಿ ಖರಿ ಖಬರ್8 ಪವಿತ್ರ್ ಪುಸ್ತಕ್ ಮನ್ತಾ, “ದೆವಾನ್ ತೆಂಚಿ ಮನಾ ಅನಿ ಕಾಳ್ಜಾ ಮಂದ್ ಕರ್ಲ್ಯಾನ್; ಆಜ್ ಬಿ ತೆಂಕಾ ದಿಸಿನಾ ನಾಹೊಲ್ಯಾರ್ ಆಯ್ಕಿನಾ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ದೇವರು ಅವರಿಗೆ ಜಡಸ್ವಭಾವವನ್ನು ಕೊಟ್ಟರು. ಇಂದಿನವರೆಗೂ ಅವರು ಕಣ್ಣಿದ್ದೂ ಕಾಣರು, ಕಿವಿಯಿದ್ದೂ ಕೇಳರು,” ಎಂದು ಲಿಖಿತವಾಗಿದೆ. ಇದಲ್ಲದೆ ದಾವೀದನು ಇಂತೆಂದಿದ್ದಾನೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದೇವರು ಅವರಿಗೆ ಜಡಭಾವವನ್ನು ಅಂದರೆ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟನು; ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಅದೆ ಎಂದು ಬರೆದ ಪ್ರಕಾರ ಅವರಿಗೆ ಆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಪವಿತ್ರ ಗ್ರಂಥದಲ್ಲಿ ಬರೆದಿರುವಂತೆಯೇ ಇದಾಯಿತು: “ಜನರಿಗೆ ಅರ್ಥವಾಗದಂತೆ ದೇವರು ಅವರನ್ನು ಮಂಕುಗೊಳಿಸಿದನು.” “ಅವರು ಇಂದಿನವರೆಗೂ ಕಣ್ಣಿದ್ದರೂ ಕಾಣದಂತೆ ಕಿವಿಯಿದ್ದರೂ ಕೇಳದಂತೆ ದೇವರು ಅವುಗಳನ್ನು ಮುಚ್ಚಿಬಿಟ್ಟನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಪವಿತ್ರ ವೇದದಲ್ಲಿ ಬರೆದಿರುವಂತೆ, “ದೇವರು ಅವರಿಗೆ ಜಡಸ್ವಭಾವದ ಆತ್ಮವನ್ನು, ಕಾಣಲಾರದ ಕಣ್ಣನ್ನು ಮತ್ತು ಕೇಳಲಾರದ ಕಿವಿಯನ್ನು ಕೊಟ್ಟರು, ಅದು ಇಂದಿನವರೆಗೂ ಹಾಗೆಯೇ ಇದೆ.” ಅಧ್ಯಾಯವನ್ನು ನೋಡಿ |