Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 13:4 - ದೆವಾಚಿ ಖರಿ ಖಬರ್

4 ಕಶ್ಯಾಕ್ ಮಟ್ಲ್ಯಾರ್ ಸಗ್ಳೆ ಅದಿಕಾರಿ ತುಮ್ಚ್ಯಾ ಬರೆಪಾನಾ ಸಾಟ್ನಿಚ್ ಕಾಮಾ ಕರುಲ್ಯಾತ್. ತೆನಿ ದೆವಾಚೆ ಸೆವಕ್ ಹೊವ್ನ್ ಹಾತ್. ಖರೆ ತುಮಿ ವಾಯ್ಟ್ ಕರ್ಲ್ಯಾಶಿ ತರ್ ತನ್ನಾ ತೆಕಾ ಭಿಂವ್ಚೆ ಪಡ್ತಾ, ಕಶ್ಯಾಕ್ ಮಟ್ಲ್ಯಾರ್ ತೆಂಕಾ ಶಿಕ್ಷಾ ಲಾವ್ತಲೊ ಅದಿಕಾರ್ ಖರೆಚ್ ದಿಲ್ಲೊ ಹಾಯ್, ತೆನಿ ದೆವಾಚಿ ಸೆವಕಾ ತಸೆಮನುನ್ ವಾಯ್ಟ್ ಕರ್‍ತಲ್ಯಾಕ್ನಿ ದೆವಾಚಿ ಶಿಕ್ಷಾ ತೆನಿ ದಿವ್ನುಚ್ ದಿತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು. ಅವನು ಸುಮ್ಮನೆ ಕೈಯಲ್ಲಿ ಅಧಿಕಾರದ ದಂಡವನ್ನು ಹಿಡಿದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಮಾಡುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆತನು ನಿನ್ನ ಹಿತಕ್ಕಾಗಿ ದೇವರಿಂದ ನೇಮಕಗೊಂಡ ದಾಸನಾಗಿದ್ದಾನೆ. ಆದರೆ ನೀನು ಕೆಟ್ಟದ್ದನ್ನು ಮಾಡಿದೆ ಆದರೆ ಭಯಪಡಲೇಬೇಕು. ಏಕೆಂದರೆ, ಆತನ ಕೈಯಲ್ಲಿರುವ ಅಧಿಕಾರದಂಡವು ವ್ಯರ್ಥವಾದುದೇನೂ ಅಲ್ಲ. ದೇವರ ದಾಸನಾಗಿರುವ ಆತನು ಕೆಟ್ಟದ್ದನ್ನು ಮಾಡುವವರಿಗೆ ದೇವರದಂಡನೆಯನ್ನು ವಿಧಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅಧಿಕಾರಿಯು ನಿಮ್ಮ ಒಳ್ಳೆಯದಕ್ಕಾಗಿ ನೇಮಕಗೊಂಡಿರುವ ದೇವರ ಸೇವಕನಾಗಿದ್ದಾನೆ. ಆದರೆ ನೀವು ಕೆಟ್ಟದ್ದನ್ನು ಮಾಡಿದರೆ ಭಯಪಡಲೇಬೇಕು. ನಿಮ್ಮನ್ನು ದಂಡಿಸಲು ಅವನಿಗೆ ಅಧಿಕಾರವಿದೆ. ಅವನು ಆ ಅಧಿಕಾರವನ್ನು ಉಪಯೋಗಿಸುವನು. ಅಧಿಕಾರಿಯು ಕೆಟ್ಟದ್ದನ್ನು ಮಾಡುವ ಜನರನ್ನು ದಂಡಿಸುವುದಕ್ಕಾಗಿ ನೇಮಕಗೊಂಡಿರುವ ದೇವರ ಸೇವಕನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ, ಅವನು ನಿನಗೆ ಒಳ್ಳೆಯದನ್ನು ಮಾಡುವುದಕ್ಕೋಸ್ಕರ ಇರುವ ದೇವರ ಸೇವಕನಾಗಿರುತ್ತಾನೆ. ಆದರೆ ನೀನು ಕೆಟ್ಟದ್ದನ್ನು ಮಾಡುವವನಾಗಿದ್ದರೆ ಭಯಪಡಬೇಕು. ಏಕೆಂದರೆ ಅವನು ವ್ಯರ್ಥವಾಗಿ ಅಧಿಕಾರವನ್ನು ಪಡೆದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಅಭ್ಯಾಸ ಮಾಡುವವನಿಗೆ ದಂಡನೆಯನ್ನು ವಿಧಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 13:4
23 ತಿಳಿವುಗಳ ಹೋಲಿಕೆ  

ಮಾಜ್ಯಾ ಪ್ರಿತಿಚ್ಯಾನು, ಕನ್ನಾಬಿ ಶೆಡ್ ಕಾಡುನ್ ಘೆವ್‍ನಕಾಶಿ; ತೆ ದೆವಾಚ್ಯಾ ರಾಗಾಚ್ಯಾ ತಾಬೆತ್ ಸೊಡಾ. ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಪುಸ್ತಕ್ ಮನ್ತಾ: “ಮಿಯಾ ಶೆಡ್ ಕಾಡುನ್ ಘೆತಾ, ಮಿಯಾ ತೆ ಫಾಟಿ ಪರ್ತುನ್ ದಿತಾ ಮನುನ್ ಸರ್ವೆಸ್ವರ್ ಮನ್ತಾ.”


ಅನಿ ಹೆಚ್ಯಾ ವಿಶಯಾತ್ ಕೊನ್‍ಬಿ ಅನಿಎಕ್ಲ್ಯಾ ಕ್ರಿಸ್ತಾತ್ ಭಾವ್ ಹೊಲ್ಲ್ಯಾ ಎಕ್ಲ್ಯಾಕ್ ಮೊಸ್ ಕರುನ್ ತೆಚೊ ಫಾಯ್ದೊ ಕಾಡುನ್ ಘೆವ್ಚೆ ನ್ಹಯ್. ಹೆಚ್ಯಾ ವಿಶಯಾತ್ ಅದ್ದಿಚ್ ಅಮಿ ತುಮ್ಕಾ ಸಾಂಗ್ಲಾಂವ್ ಅನಿ ಅಶೆ ಕರ್ತಲ್ಯಾಕ್ನಿ ಧನಿ ಮೊಟಿ ಶಿಕ್ಷಾ ದಿತಾ.


ಹೆಚ್ಯಾಸಾಟ್ನಿ ತುಮಿ ತೆರ್‍ಗಿ ಭರುಕ್ ಪಾಜೆ, ಕಶ್ಯಾಕ್ ಮಟ್ಲ್ಯಾರ್ ತೆ ಅದಿಕಾರಿ ದೆವಾಚೆ ಸೆವಕ್ ಹೊವ್ನ್ ಹಾತ್, ವಸುಲಿ ಕರ್‍ತಲೆ ಕಾಮ್ ಕರುನ್, ತೆನಿ ದೆವಾಚಿ ಸೆವಾ ಕರುಲ್ಯಾತ್,


ಅನಿ ರಾಜಾನ್ ನೆಮಲ್ಲ್ಯಾ ಮೊಟ್ಯಾ ಅಧಿಕಾರಿಕ್ನಿ ಮಾನ್ ದಿವಾ, ತಸೆಚ್ ತೆಂಕಾ ಚುಕ್ ಕರಲ್ಲ್ಯಾಕ್ನಿ ಶಿಕ್ಷಾ ದಿವ್ಕ್ ಅನಿ ಬರಿ ಕಾಮ್ ಕರ್ತಲ್ಯಾಂಚ್ಯಾ ವಿಶಯಾತ್ ಹೊಗ್ಳುಕ್ ನೆಮಲ್ಲೆ ಹಾಯ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು