ರೋಮಾಪುರದವರಿಗೆ 3:27 - ದೆವಾಚಿ ಖರಿ ಖಬರ್27 ಅಶೆ ರ್ಹಾತಾನಾ, ಅಮಿ ಅಮ್ಚ್ಯಾಚ್ ವಿಶಯಾತ್ ಮೊಟೆಪಾನ್ ಬೊಲುನ್ ಘೆವ್ಕ್ ಅವ್ಕಾಸ್ ಖೈ ಹಾಯ್? ಕಾಯ್ಬಿ ನಾ! ಅಶೆ ಕರುಕ್ ಕಾರನ್ ತರ್ ಖೈ ಹಾಯ್? ಅಮಿ ಖಾಯ್ದ್ಯಾಂಚ್ಯಾ ಸರ್ಕೆ ಚಲ್ತಲೆ ಕಾಯ್? ನ್ಹಯ್, ಜೆ ಅಮಿ ವಿಶ್ವಾಸ್ ಕರ್ತಾಂವ್ ತೆ ಮೊಟೆಪಾನ್ ಬೊಲುಕ್ ಅವಕಾಸ್ ಕರುನ್ ದಿತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಹಾಗಾದರೆ ನಮ್ಮನ್ನು ನಾವು ಹೊಗಳಿಕೊಳ್ಳುವುದಕ್ಕೆ ಅವಕಾಶವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಆಧಾರದಿಂದ? ಕರ್ಮಮಾರ್ಗವನ್ನು ಅನುಸರಿಸುವುದರಿಂದಲೋ? ಅಲ್ಲ. ನಂಬಿಕೆಮಾರ್ಗವನ್ನು ಅನುಸರಿಸುವುದರಿಂದಲೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಹೀಗಿರುವಲ್ಲಿ ಮಾನವನು ಕೊಚ್ಚಿಕೊಳ್ಳುವುದಕ್ಕೆ ಆಸ್ಪದವಿದೆಯೆ? ಇಲ್ಲವೇ ಇಲ್ಲ. ಹಾಗಾದರೆ ಸತ್ಸಂಬಂಧಕ್ಕೆ ಆಧಾರವೇನು? ಸತ್ಕಾರ್ಯಗಳ ಸಾಧನೆಯೆ? ಇಲ್ಲ. ವಿಶ್ವಾಸವೇ? ಹೌದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಹಾಗಾದರೆ ಹೊಗಳಿಕೊಳ್ಳುವದಕ್ಕೆ ಆಸ್ಪದವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಪ್ರಮಾಣದಿಂದ? ಕರ್ಮಮಾರ್ಗವನ್ನು ಅನುಸರಿಸುವದರಿಂದಲೋ? ಅಲ್ಲ; ವಿಶ್ವಾಸ ಮಾರ್ಗವನ್ನು ಅನುಸರಿಸುವದರಿಂದಲೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಹೀಗಿರಲು, ನಮ್ಮ ಬಗ್ಗೆ ಹೊಗಳಿಕೊಳ್ಳಲು ನಮಗೆ ಏನಾದರೂ ಕಾರಣಗಳಿವೆಯೋ? ಇಲ್ಲ! ಏಕೆ? ಎಲ್ಲಾ ಹೊಗಳಿಕೆಯನ್ನು ನಿಲ್ಲಿಸುವಂಥದ್ದು ನಂಬಿಕೆಯ ಮಾರ್ಗವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸುವ ಮಾರ್ಗವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಹಾಗಾದರೆ, ನಾವು ಕೊಚ್ಚಿಕೊಳ್ಳುವುದಕ್ಕೆ ಆಸ್ಪದವೆಲ್ಲಿ? ಆಸ್ಪದವೇ ಇಲ್ಲ. ನೀತಿವಂತರೆಂಬ ನಿರ್ಣಯ ನಿಯಮದಿಂದಲೋ? ಕ್ರಿಯೆಗಳಿಂದಲೋ? ಇಲ್ಲ, ಅದು ಇಲ್ಲದೆ ಹೋಯಿತು. ಅದು ನಂಬಿಕೆಯ ನಿಯಮದಿಂದಲೇ. ಅಧ್ಯಾಯವನ್ನು ನೋಡಿ |
ಹೊಲ್ಯಾರ್ಬಿ ಖಾಯ್ದೆ ಪಾಳುನ್ ನ್ಹಯ್, ಜೆಜು ಕ್ರಿಸ್ತಾಚ್ಯಾ ವರ್ತಿ ವಿಶ್ವಾಸ್ ಥವ್ನ್ ಮಾನುಸ್ ನಿತಿವಂತ್ ಹೊತಾ, ಮನುನ್ ಅಮ್ಕಾ ಗೊತ್ತ್ ಹಾಯ್, ತಸೆ ಮನುನ್ ಖಾಯ್ದೆ ನ್ಹಯ್ ಕ್ರಿಸ್ತಾತ್ ವಿಶ್ವಾಸ್ ದಿತಾ ತೆ ನಿತಿವಂತ್ಪಾನ್ ಅಮ್ಚೆ ಕರುನ್ ಘೆವ್ಸಾಟ್ನಿ ಕ್ರಿಸ್ತ್ ಜೆಜು ವರ್ತಿ ಅಮಿ ವಿಶ್ವಾಸ್ ಕರ್ತಾಂವ್, ಕಶ್ಯಾಕ್ ಮಟ್ಲ್ಯಾರ್ ಖಾಯ್ದೆ ಪಾಳುನ್ ಖಲ್ಯಾಬಿ ಮಾನ್ಸಾಕ್ ನಿತಿವಂತ್ಪಾನ್ ಜೊಡುನ್ ಘೆವ್ಕ್ ಹೊಯ್ನಾ.