ರೋಮಾಪುರದವರಿಗೆ 5:18 - ದೆವಾಚಿ ಖರಿ ಖಬರ್18 ಅಶೆ ರಾತಾನಾ, ಕಶೆ ಎಕ್ ಮಾನ್ಸಾಚ್ಯಾ ಪಾಪಾ ವೈನಾ ಚುಕಿದಾರ್ ಮನ್ತಲೊ ನಿರ್ನಯ್ ಯೆಲೊ, ತೆಸೆಚ್ ಎಕ್ಲೊ ಖರ್ಯ್ಯಾ ವಾಟೆನ್ ಚಲ್ತಲೊ ಸಗ್ಳ್ಯಾ ಲೊಕಾಕ್ನಿ ಸ್ವತಂತ್ರ್ ಕರ್ತಾ ಅನಿ ಜಿವ್ ದಿತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಹೀಗಿರಲಾಗಿ ಆದಾಮನ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಮರಣವೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಕ್ರಿಸ್ತನ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವು ಫಲಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಒಬ್ಬನ ಅಪರಾಧದಿಂದ ಎಲ್ಲಾ ಮಾನವರು ದಂಡನೆಯ ತೀರ್ಪಿಗೆ ಗುರಿಯಾಗುತ್ತಾರೆ. ಹಾಗೆಯೇ ಒಬ್ಬನ ಸತ್ಕಾರ್ಯದಿಂದ ಎಲ್ಲಾ ಮಾನವರು ವಿಮೋಚನೆಯನ್ನೂ ಸಜ್ಜೀವವನ್ನೂ ಪಡೆಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಹೀಗಿರಲಾಗಿ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಸಾಯಬೇಕೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವನ್ನು ಫಲಿಸುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಹೀಗಿರಲಾಗಿ, ಆದಾಮನ ಒಂದು ಪಾಪವು ಎಲ್ಲಾ ಜನರಿಗೆ ಮರಣದಂಡನೆಯನ್ನು ತಂದಿತು. ಆದರೆ ಅದೇ ರೀತಿಯಲ್ಲಿ, ಕ್ರಿಸ್ತನು ಮಾಡಿದ ಒಂದೇ ಒಳ್ಳೆಯ ಕಾರ್ಯವು, ಎಲ್ಲಾ ಜನರನ್ನು ನೀತಿವಂತರನ್ನಾಗಿ ಮಾಡುತ್ತದೆ. ಮತ್ತು ಆ ಜನರಿಗೆ ಅದು ನಿಜವಾದ ಜೀವವನ್ನು ತರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಹೀಗೆ, ಒಂದು ಅಪರಾಧದ ನಿಮಿತ್ತ ಎಲ್ಲಾ ಜನರ ಮೇಲೆ ದಂಡನಾತೀರ್ಪು ಬಂದಂತೆಯೇ ಒಂದು ನೀತಿಯ ಕೃತ್ಯದಿಂದ ಎಲ್ಲಾ ಜನರಿಗೂ ಜೀವವನ್ನುಂಟು ಮಾಡುವ ನೀತಿಕರಣವು ಉಂಟಾಯಿತು. ಅಧ್ಯಾಯವನ್ನು ನೋಡಿ |