ರೋಮಾಪುರದವರಿಗೆ 5:4 - ದೆವಾಚಿ ಖರಿ ಖಬರ್4 ಸೊಸುನ್ ಘೆವ್ನ್ ಜಾತಲೆ ಬರೊ ಸ್ವಬಾವ್ ಉತ್ಪನ್ನ್ ಕರ್ತಾ, ತೊ ಸ್ವಬಾವ್ ಬರೊಸೊ ಉತ್ವನ್ನ್ ಹೊಯ್ ಸರ್ಕೆ ಕರ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಏಕೆಂದರೆ ಕಷ್ಟಸಂಕಟಗಳು ತಾಳ್ಮೆಯನ್ನು, ತಾಳ್ಮೆಯೂ ಸದ್ಗುಣವನ್ನು, ಸದ್ಗುಣವು ನಿರೀಕ್ಷೆಯನ್ನು ಉಂಟುಮಾಡುತ್ತದೆಂದು ಬಲ್ಲೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸಹನೆಯು ಸದ್ಗುಣವನ್ನು, ಸದ್ಗುಣವು ನಂಬಿಕೆನಿರೀಕ್ಷೆಯನ್ನು ಬೆಳೆಸುತ್ತವೆಂದು ನಾವು ಬಲ್ಲೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯಾಕಂದರೆ ಉಪದ್ರವದಿಂದ ತಾಳ್ಮೆ ಹುಟ್ಟುತ್ತದೆ, ತಾಳ್ಮೆಯಿಂದ ಅನುಭವಸಿದ್ಧಿ ಹುಟ್ಟುತ್ತದೆ, ಅನುಭವದಿಂದ ನಿರೀಕ್ಷಣ ಹುಟ್ಟುತ್ತದೆಂದು ಬಲ್ಲೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಾವು ಬಲಶಾಲಿಗಳಾಗಿದ್ದೇವೆ ಎಂಬುದಕ್ಕೆ ಈ ತಾಳ್ಮೆಯೇ ಆಧಾರ. ನಮಗೆ ನಿರೀಕ್ಷೆಯನ್ನು ಕೊಡುವಂಥದ್ದು ಈ ಆಧಾರವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ತಾಳ್ಮೆಯು ಸದ್ಗುಣವನ್ನೂ ಸದ್ಗುಣವು ನಿರೀಕ್ಷೆಯನ್ನೂ ಉಂಟು ಮಾಡುತ್ತದೆಂದು ಬಲ್ಲೆವು. ಅಧ್ಯಾಯವನ್ನು ನೋಡಿ |