ಲೂಕ 14:32 - ದೆವಾಚಿ ಖರಿ ಖಬರ್
32 “ಅಶೆ ತೆನಿ ಯವ್ಜುನ್ ಅಪ್ನಾಕ್ ತೆಚ್ಯಾ ವಾಂಗ್ಡಾ ಝಗ್ಡುನ್, ಜಿಕುಕ್ ಹೊಯ್ನಾ ಮನುನ್ ಯವ್ಜುನ್, ತೊ ರಾಜಾ ಅಪ್ನಾಚ್ಯಾ ಖಬರ್ ದಿತಲ್ಯಾಕ್, ತೊ ದುಸ್ಮಾನ್ ರಾಜಾ, ಧುರುಚ್ ರಾತಾನಾ ಶಾಂತಿ ಸಮಾದಾನ್ ಕರುನ್ ಘೆವ್ವಾ, ಝಗಡ್ತಲೆ ನಕ್ಕೊ” ಮನುನ್ ಸಾಂಗುನ್ ಧಾಡ್ತಾ.
ಅಧ್ಯಾಯವನ್ನು ನೋಡಿ ನಕಲು ಮಾಡಿ
32 ತಾನು ಶಕ್ತನಲ್ಲದಿದ್ದರೆ ಬರುವ ಅರಸನು ಇನ್ನೂ ದೂರದಲ್ಲಿರುವಾಗಲೇ ರಾಯಭಾರಿಗಳನ್ನು ಕಳುಹಿಸಿ ಸಂಧಾನಕ್ಕೆ ಒಪ್ಪಂದವನ್ನು ಮಾಡಿಕೊಳ್ಳುವನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
32 ಸಾಧ್ಯವಿಲ್ಲದಿದ್ದರೆ, ಶತ್ರು ರಾಜನು ದೂರದಲ್ಲಿರುವಾಗಲೇ ದೂತರನ್ನು ಕಳುಹಿಸಿ, ಸಂಧಾನಕ್ಕೆ ಷರತ್ತುಗಳೇನೆಂದು ವಿಚಾರಿಸುತ್ತಾನೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
32 ತಾನು ಶಕ್ತನಲ್ಲದಿದ್ದರೆ ಬರುವ ಅರಸನು ಇನ್ನೂ ದೂರದಲ್ಲಿರುವಾಗಲೇ ರಾಯಭಾರಿಗಳನ್ನು ಕಳುಹಿಸಿ ಸಂಧಾನಕ್ಕೆ ಒಪ್ಪಂದವನ್ನು ಕೇಳಿಕೊಳ್ಳುವನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
32 ಅವನು ಇನ್ನೊಬ್ಬ ಅರಸನನ್ನು ಸೋಲಿಸಲಾಗದಿದ್ದರೆ, ತನ್ನ ರಾಯಭಾರಿಗಳನ್ನು ಕಳುಹಿಸಿ, ಶಾಂತಿಒಪ್ಪಂದಕ್ಕಾಗಿ ಕೇಳಿಕೊಳ್ಳುವನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
32 ಸಾಮರ್ಥ್ಯ ಇಲ್ಲದಿದ್ದರೆ, ಇನ್ನೂ ದೂರದಲ್ಲಿರುವಾಗಲೇ ಪ್ರತಿನಿಧಿಗಳನ್ನು ಕಳುಹಿಸಿ ಸಮಾಧಾನವನ್ನು ಕೋರುವನಲ್ಲವೇ?
ಅಧ್ಯಾಯವನ್ನು ನೋಡಿ ನಕಲು ಮಾಡಿ