ಲೂಕ 20:15 - ದೆವಾಚಿ ಖರಿ ಖಬರ್15 ಅಶೆ ತೆನಿ ತೆಕಾ ದರಾಕ್ಷಿಚ್ಯಾ ಮಳ್ಯಾತ್ನಾ ಭಾಯ್ರ್ ನ್ಹೆವ್ನ್ ಜಿವಾನಿಚ್ ಮಾರುನ್ ಟಾಕ್ಲ್ಯಾನಿ ತನ್ನಾ ಜೆಜುನ್ “ತನ್ನಾ ತೊ ತ್ಯಾ ದರಾಕ್ಷಿಚ್ಯಾ ಮಳ್ಯಾಚೊ ಮಾಲಿಕ್, ಕಾಯ್ ಕರ್ತಾ ಮನುನ್ ತುಮಿ ಮನ್ತ್ಯಾಶಿ?” ಮನುನ್ ಇಚಾರ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವನನ್ನು ದ್ರಾಕ್ಷಿಯ ತೋಟದಿಂದ ಹೊರಕ್ಕೆ ದೊಬ್ಬಿ, ಕೊಂದು ಹಾಕಿದರು. ಹಾಗಾದರೆ ದ್ರಾಕ್ಷಿಯ ತೋಟದ ಧಣಿಯು ಅವರಿಗೆ ಏನು ಮಾಡಿಯಾನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅಂತೆಯೇ ಅವನನ್ನು ತೋಟದಿಂದ ಹೊರಕ್ಕೆ ದಬ್ಬಿಕೊಂಡು ಹೋಗಿ ಕೊಂದುಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವನನ್ನು ದ್ರಾಕ್ಷೆಯ ತೋಟದಿಂದ ಹೊರಕ್ಕೆ ದೊಬ್ಬಿ ಕೊಂದುಹಾಕಿದರು. ಹಾಗಾದರೆ ದ್ರಾಕ್ಷೆಯತೋಟದ ಧಣಿಯು ಅವರಿಗೆ ಏನು ಮಾಡುವನು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಬಳಿಕ ಆ ಮಗನನ್ನು ತೋಟದಿಂದ ಹೊರಕ್ಕೆ ನೂಕಿಕೊಂಡು ಹೋಗಿ ಕೊಂದುಹಾಕಿದರು. “ಆಗ ತೋಟದ ಯಜಮಾನನು ಏನು ಮಾಡುವನು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಹಾಗೆಯೇ, ಅವರು ಅವನನ್ನು ದ್ರಾಕ್ಷಿತೋಟದ ಹೊರಗೆ ಹಾಕಿ ಕೊಂದರು. “ಹೀಗಿರಲಾಗಿ ದ್ರಾಕ್ಷಿತೋಟದ ಯಜಮಾನನು ಅವರಿಗೆ ಏನು ಮಾಡುವನು? ಅಧ್ಯಾಯವನ್ನು ನೋಡಿ |