ಲೂಕ 3:14 - ದೆವಾಚಿ ಖರಿ ಖಬರ್14 ಉಲ್ಲಿ ಸೈನಿಕಾಬಿ ಯೆಲಿ ಅನಿ “ಅಮ್ಚ್ಯಾ ವಿಶಯಾತ್ ಕಾಯ್ ಮನ್ತೆ? ಅಮಿ ಕಾಯ್ ಕರುಚೆ”, ಮನುನ್ ಇಚಾರ್ಲ್ಯಾನಿ. ತೆನಿ ತೆಂಕಾ “ಒತ್ತಾಯ್ ಕರುನ್ ಧಮ್ಕಿ ದಿವ್ನ್ ಕೊನಾಕ್ನಾಬಿ ಪೈಸೆ ಕಾಡುನ್ ಘೆವ್ನಕಾಶಿ, ನಾಹೊಲ್ಯಾರ್ ಕೊನಾ ವರ್ತಿಬಿ ಝುಟೆ ಅಪ್ವಾದ್ ಘಾಲುನಕಾಶಿ,ತುಮ್ಕಾ ಕವ್ಡೊ ಪಗಾರ್ ದಿತ್ಯಾತ್ ತ್ಯಾತುರುಚ್ ಕುಶಿ ಹೊವಾ” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಸಿಪಾಯಿಗಳು ಸಹ ಬಂದು, “ನಾವು ಏನು ಮಾಡಬೇಕು” ಎಂದು ಆತನನ್ನು ಕೇಳಿದಾಗ ಆತನು ಅವರಿಗೆ, “ಯಾರನ್ನಾದರೂ ಬೆದರಿಸಿ ದುಡ್ಡು ಕಸಿದುಕೊಳ್ಳಬೇಡಿರಿ; ಯಾರ ಮೇಲೆಯೂ ಸುಳ್ಳುದೂರು ಹೇಳಬೇಡಿರಿ. ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ನಾವು ಮಾಡಬೇಕಾದುದೇನು?” ಎಂದು ಸಿಪಾಯಿಗಳು ಮುಂದೆ ಬಂದು ಪ್ರಶ್ನಿಸಿದಾಗ, “ಬಲಾತ್ಕಾರದಿಂದಾಗಲಿ, ಸುಳ್ಳು ಬೆದರಿಕೆಯಿಂದಾಗಲಿ ಯಾರನ್ನೂ ಸುಲಿಗೆ ಮಾಡಬೇಡಿ; ನಿಮಗೆ ಬರುವ ಸಂಬಳದಿಂದ ತೃಪ್ತರಾಗಿರಿ,” ಎಂದು ಆತ ಉತ್ತರವಿತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಸಿಪಾಯಿಗಳು ಸಹ ಬಂದು - ನಾವು ಏನು ಮಾಡಬೇಕು ಎಂದು ಅವನನ್ನು ಕೇಳಿದಾಗ ಅವನು ಅವರಿಗೆ - ಯಾರನ್ನಾದರೂ ಬೆದರಿಸಬೇಡಿರಿ; ಯಾರ ಮೇಲಾದರೂ ಸುಳ್ಳುದೂರು ತಂದು ದುಡ್ಡು ಕಸಕೊಳ್ಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಸೈನಿಕರು ಯೋಹಾನನಿಗೆ, “ನಾವೇನು ಮಾಡಬೇಕು?” ಎಂದು ಕೇಳಿದರು. ಯೋಹಾನನು ಅವರಿಗೆ, “ಲಂಚ ತೆಗೆದುಕೊಳ್ಳಬೇಡಿ, ಸುಳ್ಳುದೂರು ಹೇಳಬೇಡಿರಿ. ನಿಮಗೆ ಸಿಕ್ಕುವ ಸಂಬಳದಲ್ಲಿ ಸಂತೋಷವಾಗಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅದರಂತೆಯೇ ಸೈನಿಕರು, “ನಾವೇನು ಮಾಡಬೇಕು?” ಎಂದು ಕೇಳಿದರು. ಅದಕ್ಕೆ ಯೋಹಾನನು, “ಯಾರನ್ನೂ ಬೆದರಿಸಿ ಹಣ ತೆಗೆದುಕೊಳ್ಳಬೇಡಿರಿ. ಯಾರ ಮೇಲೆಯೂ ಸುಳ್ಳು ದೂರು ಹೇಳಬೇಡಿರಿ. ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ತನ್ನಾ ಸರ್ಗಾತ್ ಮೊಟೊ ಧನ್ ಮಿಯಾ ಆಯಿಕ್ಲೊ, “ಅತ್ತಾ ದೆವಾಚಿ ಸುಟ್ಕಾ ಯೆಲಾ! ಅತ್ತಾ ದೆವಾನ್ ಎಕ್ ರಾಜಾ ಸರ್ಕೊ ಅಪ್ಲೊ ಬಳ್ ದಾಕ್ವುಲ್ಯಾನಾಯ್! ಅತ್ತಾ ತ್ಯೆಚ್ಯಾ ಕ್ರಿಸ್ತಾನ್ ಅಪ್ನಾಚೊ ಅಧಿಕಾರ್ ದಾಕ್ವುಲ್ಯಾನಾಯ್! ದೆವಾಚ್ಯಾ ಇದ್ರಾಕ್ ಇಬೆ ರ್ಹಾವ್ನ್ ವಿಶ್ವಾಸ್, ಹೊತ್ಯಾ ಭಾವ್ ಭೆನಿಕ್ನಿ ಕರ್ತಲ್ಯಾಕ್ನಿ ದಿಸ್ ಅನಿ ರಾತ್ ಪಸ್ವುತಲ್ಯಾಕ್ ಸರ್ಗಾತ್ನಾ ಕಾಡುನ್ ಭಾಯ್ರ್ ಟಾಕುನ್ ಹೊಲ್ಲೆ ಹಾಯ್.