Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:22 - ದೆವಾಚಿ ಖರಿ ಖಬರ್

22 ಅನಿ ತೆನಿ “ಮಾನ್ಸಾಚ್ಯಾ ಲೆಕಾನ್ ಕಸ್ಟ್ ಸೊಸುಕ್ ಪಾಜೆ, ಅನಿ ಜಾನ್ತ್ಯಾಂಚ್ಯಾ, ಮುಖ್ಯ ಯಾಜಕಾಂಚ್ಯಾ ಅನಿ ಖಾಯ್ದೆ ಶಿಕ್ವುತಲ್ಯಾನಿಕ್ನಾ ಮರ್‍ಯಾದ್ ಕಾಡುನ್ ಘೆವ್ಕ್ ಪಾಜೆ. ತೆಕಾ ಜಿವಾನಿ ಮಾರ್‍ತ್ಯಾತ್. ಖರೆ ತಿನ್ ದಿಸಾ ಹೊಲ್ಲ್ಯಾ ಮಾನಾ, ತೊ ಝಿತ್ತೊ ಹೊವ್ನ್ ಉಟುನ್ ಯೆತಾ”, ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೇಸು ಅವರಿಗೆ, “ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇದಲ್ಲದೆ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಮುಖ್ಯಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು. ಆದರೆ ಮೂರನೇ ದಿನ ಆತನು ಪುನರುತ್ಥಾನ ಹೊಂದುವನು," ಎಂದು ಅವರಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕೃತನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಬಳಿಕ ಯೇಸು, “ಮನುಷ್ಯಕುಮಾರನು ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಆತನು ಹಿರಿಯ ಯೆಹೂದ್ಯನಾಯಕರಿಂದಲೂ ಮಹಾಯಾಜಕರಿಂದಲೂ ಧರ್ಮೋಪದೇಶಕರಿಂದಲೂ ತಿರಸ್ಕೃತನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅನಂತರ ಯೇಸು, “ಮನುಷ್ಯಪುತ್ರನಾದ ನಾನು ಅನೇಕ ಕಷ್ಟಗಳನ್ನು ಅನುಭವಿಸಿ ಜನನಾಯಕರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ತಿರಸ್ಕೃತನಾಗಿ, ಕೊಲೆಗೆ ಗುರಿಯಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಏಳುವುದು ಅಗತ್ಯವಾಗಿದೆ,” ಎಂದು ಎಚ್ಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:22
24 ತಿಳಿವುಗಳ ಹೋಲಿಕೆ  

“ಮಾನ್ಸಾಚ್ಯಾ ಲೆಕಾಕ್ ಪಾಪಿ ಲೊಕಾಂಚ್ಯಾ ಹಾತಾತ್ ಧರುನ್ ದಿವ್ಕ್ ಪಾಜೆ, ಅನಿ ಕುರ್ಸಾರ್ ಮಾರುಕ್ ಪಾಜೆ, ಅನಿ ತಿನ್ ದಿಸಾ ಹೊಲ್ಲ್ಯಾ ಮಾನಾ ಝಿತ್ತೊ ಹೊವ್ನ್ ಉಟುಕ್ ಪಾಜೆ”.


“ಮಿಯಾ ತುಮ್ಕಾ ಸಾಂಗ್ತಲೆ ಯಾದ್ ಥವ್ನ್ ಘೆವಾ, ಮಾನ್ಸಾಚ್ಯಾ ಲೆಕಾಕ್ ಮಾನ್ಸಾಂಚ್ಯಾ ಅದಿಕಾರಾತ್ ದಿವ್ನ್ ಹೊತಾ.


ಕ್ರಿಸ್ತಾಚ್ಯಾ ತರಾಸಾಂಚ್ಯಾ ವಿಶಯಾತ್ ಅನಿ ತ್ಯಾ ತರಾಸಾಂಚ್ಯಾ ಮಾನಾ ತೆಕಾ ಗಾವುಚೆ ಮನುನ್ ಹೊತ್ತ್ಯಾ ಮಹಿಮೆಚ್ಯಾ ವಿಶಯಾತ್ ಕ್ರಿಸ್ತಾಚ್ಯಾಚ್ ಆತ್ಮ್ಯಾನ್ ತೆಂಕಾ ದಾಕ್ವುನ್ ದಿಲ್ಲ್ಯಾನ್ ಹೆ ಸಗ್ಳ್ಯೆ ಖಲ್ಯಾ ಯೆಳಾರ್, ಅನಿ ಕೊನಾಚ್ಯಾ ವಿಶಯಾತ್ ಘಡ್ತಾ ಮನುನ್ ತೆನಿ ಹುಡ್ಕುನ್ ಬಗಟ್ಲ್ಯಾನ್.


ಕಶ್ಯಾಕ್ ಮಟ್ಲ್ಯಾರ್ ತೊ ಶಿಸಾಕ್ನಿ ಶಿಕ್ವುಲಾಗಲ್ಲೊ. ತನ್ನಾ ಜೆಜುನ್ “ಮಾನ್ಸಾಚ್ಯಾ ಲೆಕಾಕ್ ಧರುನ್ ಲೊಕಾಂಚ್ಯಾ ಹಾತಾತ್ ದಿತ್ಯಾತ್, ಅನಿ ತಿ ಲೊಕಾ ತೆಕಾ ಜಿವಾನಿ ಮಾರ್‍ತ್ಯಾತ್, ಜಾಲ್ಯಾರ್‍ಬಿ ತಿನ್ವ್ಯಾ ದಿಸಿ ತೊ ಅನಿ ಪರ್ತುನ್ ಝಿತ್ತೊ ಹೊವ್ನ್ ಉಟುನ್ ಯೆತಾ” ಮನುನ್ ಸಾಂಗ್ಲ್ಯಾನ್.


ತನ್ನಾ ಜೆಜುನ್ ಅಪ್ಲ್ಯಾ ಶಿಸಾಕ್ನಿ "ಮಾನ್ಸಾಚ್ಯಾ ಲೆಕಾಕ್ ಕಸ್ಟ್ ಸೊಸುಕುಚ್ ಪಾಜೆ, ಜಾನ್ತ್ಯಾ ಲೊಕಾನಿ, ಮೊಟ್ಯಾ ಯಾಜಕಾನಿ ಅನಿ ಶಾಸ್ತರಾ ಶಿಕ್ವುತಲ್ಯಾನಿ ತೆಕಾ ತಿರಸ್ಕಾರ್ ಕರುಕುಚ್ ಪಾಜೆ. ಅನಿ ತೊ ಮರುಕ್ ಪಾಜೆ, ಖರೆ, ತೊ ತಿನ್ವ್ಯಾ ದಿಸಿ ಮರಲ್ಲ್ಯಾತ್ನಾ ಝಿತ್ತೊ ಹೊವ್ನ್ ಉಟುನ್ ಯೆತಾ."ಮನುನ್ ಸಾಂಗುಕ್ಲಾಗ್ಲೊ.


ಖರೆ ಮಿಯಾ ತುಮ್ಕಾ ಸಾಂಗ್ತಾ, ಎಲಿಯಾ ಕನ್ನಾಕಿಚ್ ಯೆವ್ನ್ ಹೊಲೆ ಖರೆ ಲೊಕಾನಿ ತೆಕಾ ವಳ್ಕುಕ್‍ನ್ಯಾತ್. ತೆಂಚ್ಯಾ ಮನಾಕ್‍ ಯೆತಾ ತಸೆ ತೆಕಾ ತರಾಸ್ ದಿಲ್ಯಾನಿ, ತಸೆಚ್ ತೆನಿ ಮಾನ್ಸಾಚ್ಯಾ ಲೆಕಾಕ್‍ಬಿ ತರಾಸ್ ದಿತ್ಯಾತ್.”ಮನುನ್ ಸಾಂಗಟ್ಲ್ಯಾನ್.


ತೆಕಾ ಮಾಟಿ ದಿವ್ನ್ ಹೊಲಿ, ಅನಿ ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾ ಸಾರ್ಕೆ ತಿನ್ವ್ಯಾ ದಿಸಿ ತೊ ಅನಿಪರ್ತುನ್ ಝಿತ್ತೊ ಹೊವ್ನ್ ಉಟ್ಲೊ.


ಮೆಸ್ಸಿಯಾಕ್ ಅಪ್ನಾಚ್ಯಾ ಮಹಿಮೆತ್ ಜಾವ್ಚ್ಯಾ ಅದ್ದಿ ಹ್ಯೊ ಸಗ್ಳೊ ಕಸ್ಟ್ ಸೊಸ್ತಲೊ ಗರ್ಜೆಚೊ ನ್ಹಯ್ ಕಾಯ್?” ಮಟ್ಲ್ಯಾನ್.


ಸಗ್ಳಿ ಶಿಸಾ ಗಾಲಿಲಿಯಾತ್ ಎಕಾಕ್ಡೆ ಯೆವ್ನ್ ಗೊಳಾ ಹೊಲ್ಲ್ಯಾ ತನ್ನಾ, ಜೆಜುನ್ ತೆಂಕಾ, “ಮಾನ್ಸಾಚ್ಯಾ ಲೆಕಾಕ್ ಲೊಕಾಂಚ್ಯಾ ಹಾತಿತ್ ಧರುನ್ ದಿತಲೆ ಹಾಯ್.


ಅನಿ, “ಸಾಯ್ಬಾನು, ಅಮ್ಕಾ ಯಾದ್ ಹಾಯ್ ತೊ ಝುಟೊ ಮಾನುಸ್ ಝಿತ್ತೊ ರ್‍ಹಾತಾನಾ, ತಿನ್ ದಿಸಾಂಚ್ಯಾ ಮಾನಾ ಮಿಯಾ ಝಿತ್ತೊ ಹೊವ್ನ್ ಉಟುನ್ ಯೆತಾ.” ಮನುನ್ ಸಾಂಗಿ.


ಖರೆ, ಅದ್ದಿ ತೊ ಕಸ್ಟ್ ಸೊಸುಕ್ ಪಾಜೆ, ಅನಿ ಅತ್ತಾಚ್ಯಾ ಕಾಲಾಚ್ಯಾ ಲೊಕಾನಿ ತೆಕಾ ಧುರ್ ಕರುಕ್ ಪಾಜೆ.


ಮಾನಾ ತೆನಿ, “ಮಿಯಾ ತುಮ್ಚ್ಯಾ ವಾಂಗ್ಡಾ ಹೊತ್ತ್ಯಾ ತನ್ನಾಚ್ ಮೊಯ್ಜೆಚ್ಯಾ ಪುಸ್ತಾಕಾತ್ನಿ, ಪ್ರವಾದ್ಯಾನಿ ಲಿವಲ್ಲ್ಯಾ ಪುಸ್ತಾಕಾತ್ನಿ, ಅನಿ ಕಿರ್ತನಾತ್ನಿ ಜೆ ಕಾಯ್ ಮಾಜ್ಯಾ ವಿಶಯಾತ್ ಲಿವಲ್ಲೆ ಹಾಯ್, ತೆ ಖರೆ ಹೊವ್ಕ್ ಪಾಜೆ ಮನುನ್ ಹೆ ಸಗ್ಳೆ ತುಮ್ಕಾ ಸಾಂಗಟಲ್ಲೊ”.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು