Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಎಲೀಯನು ಎದ್ದು ನೋಡಲಾಗಿ ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರು ತನ್ನ ತಲೆಯ ಹತ್ತಿರ ಇರುವುದನ್ನು ಕಂಡು ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ತಿರುಗಿ ಮಲಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಎಲೀಯನು ಎದ್ದು ಸುತ್ತಲೂ ನೋಡಿದನು. ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ತನ್ನ ತಲೆಯ ಹತ್ತಿರ ಇದ್ದುವು. ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ಪುನಃ ಮಲಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಎಲೀಯನು ಎದ್ದು ನೋಡಲಾಗಿ ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ತನ್ನ ತಲೆಯ ಹತ್ತಿರ ಇರುವದನ್ನು ಕಂಡು ಅವುಗಳನ್ನು ತೆಗೆದುಕೊಂಡು ತಿಂದು ಕುಡಿದು ತಿರಿಗಿ ಮಲಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇದ್ದಲಿನ ಮೇಲೆ ಸುಟ್ಟ ಒಂದು ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಹತ್ತಿರದಲ್ಲಿ ಇದ್ದುದನ್ನು ಎಲೀಯನು ನೋಡಿದನು. ಎಲೀಯನು ರೊಟ್ಟಿಯನ್ನು ತಿಂದು ನೀರನ್ನು ಕುಡಿದನು. ನಂತರ ಅವನು ನಿದ್ದೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನು ಎದ್ದು ನೋಡಿದಾಗ, ಇಗೋ, ಕೆಂಡದಲ್ಲಿ ಬೇಯಿಸಿದ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು, ಕುಡಿದು ತಿರುಗಿ ಮಲಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:6
13 ತಿಳಿವುಗಳ ಹೋಲಿಕೆ  

ಆಗ ಸೈತಾನನು ಆತನನ್ನು ಬಿಟ್ಟು ಹೊರಟು ಹೋದನು, ಆಗ ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು.


ಕಾಗೆಗಳು ಅವನಿಗೆ ಪ್ರಾತಃಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿ ಮತ್ತು ಮಾಂಸಗಳನ್ನು ತಂದುಕೊಡುತ್ತಿದ್ದವು. ಅವನು ಇವುಗಳನ್ನು ತಿನ್ನುತ್ತಿದ್ದನು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.


ಅವರು ದಡಕ್ಕೆ ಬಂದು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನು ಮತ್ತು ರೊಟ್ಟಿಯನ್ನು ಕಂಡರು.


ಆಗ ಯೇಸು ಅವರನ್ನು, “ಮಕ್ಕಳಿರಾ, ನಿಮ್ಮಲ್ಲಿ ಮೀನುಗಳು ಉಂಟೋ?” ಎಂದು ಕೇಳಲು, ಅವರು ಆತನಿಗೆ “ಇಲ್ಲ” ಎಂದು ಉತ್ತರಕೊಟ್ಟರು.


ಇವೆಲ್ಲವುಗಳಿಗಾಗಿ ಅನ್ಯಜನಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಅಗತ್ಯವಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆಯಷ್ಟೆ.


ಇವನಿಗೆ ಗಿರಿದುರ್ಗಗಳೇ, ಆಶ್ರಯ ಅನ್ನವು ಉಚಿತವಾಗಿ ಒದಗುವುದು, ನೀರು ನಿಸ್ಸಂದೇಹವಾಗಿ ದೊರಕುವುದು.


ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ಬಹು ಬೆಲೆಯುಳ್ಳ ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಆತನ ಬಳಿಗೆ ಬಂದು ಆ ತೈಲವನ್ನು ಆತನ ತಲೆಯ ಮೇಲೆ ಸುರಿದಳು.


ಪಕ್ಕನೆ ಒಬ್ಬ ದೇವದೂತನು ಅವನನ್ನು ತಟ್ಟಿ, “ಎದ್ದು ಊಟ ಮಾಡು” ಎಂದು ಹೇಳಿದನು.


ಯೆಹೋವನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ ಅವನಿಗೆ, “ಎದ್ದು ಊಟ ಮಾಡು, ನೀನು ನಿನ್ನ ಶಕ್ತಿ ಮೀರುವಷ್ಟು ಪ್ರಯಾಣಮಾಡಬೇಕಾಗಿದೆ” ಎಂದನು.


ಆ ಹಳ್ಳದ ನೀರು ನಿನಗೆ ಕುಡಿಯುವ ಪಾನವಾಗಿರುವುದು. ನಿನಗೆ ಆಹಾರ ತಂದು ಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು