Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವುದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ಅದನ್ನು ತಿನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಕ್ರೈಸ್ತವಿಶ್ವಾಸಿ ಅಲ್ಲದವನು, ನಿಮ್ಮನ್ನು ಊಟಕ್ಕೆ ಕರೆದಾಗ, ನಿಮಗಿಷ್ಟವಿದ್ದರೆ ಹೋಗಿರಿ; ಮನಸ್ಸಾಕ್ಷಿಯನ್ನು ಕೆದಕುವ ಪ್ರಶ್ನೆಗಳಿಗೆ ಎಡೆಕೊಡದೆ ಅವನು ಬಡಿಸಿದ್ದನ್ನು ಊಟಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಅದನ್ನು ಮನಸ್ಸಿನಲ್ಲಿ ಸಂಶಯ ಹುಟ್ಟಿಸುವ ವಿಚಾರಣೆಮಾಡದೆ ತಿನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಕ್ರಿಸ್ತ ವಿಶ್ವಾಸಿಯಲ್ಲದ ಒಬ್ಬನು ನಿಮ್ಮನ್ನು ಊಟಕ್ಕೆ ಆಹ್ವಾನಿಸಿದರೆ, ಹೋಗುವುದಕ್ಕೆ ನಿಮಗೆ ಇಷ್ಟವಿದ್ದರೆ, ಅವನು ನಿಮಗೆ ಏನು ಬಡಿಸಿದರೂ ತಿನ್ನಿರಿ. ನೀವು ಆ ಪದಾರ್ಥವನ್ನು ತಿನ್ನಬೇಕೇ ಅಥವಾ ತಿನ್ನಬಾರದೇ ಎಂದು ನಿರ್ಧರಿಸಲು ಪ್ರಶ್ನೆಗಳನ್ನು ಕೇಳಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವಿಶ್ವಾಸಿಗಳಲ್ಲಿ ಯಾವನಾದರೂ ನಿಮ್ಮನ್ನು ಊಟಕ್ಕೆ ಕರೆದಾಗ ನೀವು ಹೋಗಬಯಸಿದರೆ, ನಿಮ್ಮ ಮುಂದೆ ಬಡಿಸಿದ ಪ್ರತಿಯೊಂದನ್ನು ಮನಸ್ಸಾಕ್ಷಿ ನಿಮಿತ್ತ ಏನನ್ನೂ ಪ್ರಶ್ನಿಸದೆ ತಿನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ವಿಶ್ವಾಸಾತ್ ನಸಲ್ಲ್ಯಾಂಚ್ಯಾ ಮಟ್ಲ್ಯಾರ್ ಕೊನ್‍ ಬಿ ಎಕ್ಲ್ಯಾನ್ ತುಕಾ ಜೆವ್ನಾಕ್ ಬಲ್ವಲ್ಲ್ಯಾ ವೆಳಾರ್ ತೆಚ್ಯಾ ಬಲ್ವನಿಕ್ ಮಾನ್ ದಿತೆಯ್ ಮನುನ್ ಚಿಂತುವಾ, ತನ್ನಾ ತುಕಾ ವಾಡಲ್ಲೆ ಸಗ್ಳೆ ಜೆವಾನ್ ಕರ್, ತ್ಯಾ ವಿಶಯಾತ್ ಭುತ್ತುರ್‍ಲ್ಯಾ ಮನಾತ್ ಸಂಶಯ್ ಕರುಕ್ ಜಾವ್‍ನಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:27
9 ತಿಳಿವುಗಳ ಹೋಲಿಕೆ  

ಮಾಂಸದ ಅಂಗಡಿಯಲ್ಲಿ ಮಾರುವಂಥದ್ದು ಏನಿದ್ದರೂ ಅದನ್ನು ಮನಸ್ಸಾಕ್ಷಿಯಲ್ಲಿ ಸಂಶಯ ಹುಟ್ಟಿಸುವಂತೆ ವಿಚಾರ ಮಾಡದೇ ತಿನ್ನಿರಿ.


ಆದ್ದರಿಂದ, ಕರ್ತನಲ್ಲಿ ಭಯವುಳ್ಳವರಾಗಿರಬೇಕೆಂದು ನಾವು, ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಎಂಥವರೆಂದು ದೇವರಿಗೆ ಪ್ರಕಟವಾಗಿದ್ದೇವೆ. ಅದು ನಿಮ್ಮ ಮನಸ್ಸಾಕ್ಷಿಗೆ ಕೂಡಾ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.


ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ನೀವು ನಮ್ಮ ಪತ್ರಿಕೆಗಳಲ್ಲಿ ಓದಿ ಅರ್ಥಮಾಡಿಕೊಂಡ ಸಂಗತಿಗಳನ್ನೇ ಹೊರತು ಬೇರೆ ಯಾವುದನ್ನು ನಾವು ನಿಮಗೆ ಬರೆಯಲಿಲ್ಲ.


ಇದನ್ನು ನೋಡಿದವರೆಲ್ಲರು, “ಈತನು ಪಾಪಿಯಾಗಿರುವವನ ಬಳಿಯಲ್ಲಿ ಉಳಿದುಕೊಳ್ಳುವುದಕ್ಕೆ ಹೋಗಿದ್ದಾನೆ” ಎಂದು ಗೊಣಗುಟ್ಟಿದರು.


ಕೊಬ್ಬಿಸಿದ ಆ ಕರುವನ್ನು ತಂದು ಕೊಯ್ಯಿರಿ, ಹಬ್ಬಮಾಡೋಣ, ಉಲ್ಲಾಸಪಡೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು