Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ಎದ್ದು ಬರುವುದೇ ಇಲ್ಲ ಎನ್ನುವುದು ನಿಜವಾಗಿದ್ದರೆ ಯಾಕೆ ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರಲ್ಲಾ ಅದರ ಉದ್ದೇಶವೇನು? ಸತ್ತವರಿಗೆ ಪುನರುತ್ಥಾನವೇ ಇಲ್ಲವಾದರೆ ಅವರಿಗೋಸ್ಕರ ದೀಕ್ಷಾಸ್ನಾನ ಪಡೆಯುವುದರ ಪ್ರಯೋಜನ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ಎದ್ದು ಬರುವದೇ ಇಲ್ಲವೆಂಬದು ನಿಜವಾಗಿದ್ದರೆ ಯಾಕೆ ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತುಹೋದವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಂಡ ಜನರು ಏನು ಮಾಡುವರು? ಸತ್ತವರಿಗೆ ಪುನರುತ್ಥಾನವಿಲ್ಲವಾದರೆ, ಜನರು ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ನಿಜವಾಗಿಯೂ ಎದ್ದುಬರುವುದಿಲ್ಲವಾದರೆ, ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಮರಲ್ಲ್ಯಾಂಚೆ ಝಿತ್ತೆ ಹೊವ್ನ್ ಉಟ್ತಲೆ ನಾ ಹೊಲ್ಯಾರ್, ಮರಲ್ಲ್ಯಾಂಚ್ಯಾಸಾಟ್ನಿ ಬಾಲ್ತಿಮ್ ಘೆತ್ಯಾತ್ ಕಿ, ತೆ ಕಾಯ್ ಕಾಮಾಕ್? ಮರಲ್ಲೆ ಝಿತ್ತೆ ಹೊವ್ನ್ ಉಟಿನಾತ್ ಹೊಲ್ಯಾರ್, ಲೊಕಾ ತೆಂಚೆಸಾಟ್ನಿ ಕಸ್ಲ್ಯಾ ಫಾಯ್ದ್ಯಾಸಾಟ್ನಿ ಬಾಲ್ತಿಮ್ ಘೆತ್ಯಾತ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:29
7 ತಿಳಿವುಗಳ ಹೋಲಿಕೆ  

ಸತ್ತವರು ಎದ್ದು ಬರುವುದಿಲ್ಲವಾದರೆ ಕ್ರಿಸ್ತನೂ ಎದ್ದು ಬರಲಿಲ್ಲ.


ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನೀವು ಬೇಡಿಕೊಳ್ಳುತ್ತಿರುವುದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾನಪಾತ್ರೆಯಲ್ಲಿ ಕುಡಿಯುವುದಕ್ಕೆ ನಿಮ್ಮಿಂದ ಆಗುವುದೋ?” ಎಂದು ಕೇಳಿದನು. ಅವರು ಆತನಿಗೆ, “ನಮ್ಮಿಂದ ಆಗುವುದು” ಅಂದರು.


ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ, ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.


ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಮಸ್ತವನ್ನೂ ತನಗೆ ಅಧೀನಮಾಡಿ ಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗುವನು.


ನಾವು ಸಹ ಯಾಕೆ ಪ್ರತಿ ಗಳಿಗೆಯಲ್ಲಿಯೂ ಭಯದಲ್ಲಿದ್ದೇವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು