Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು?” ಎಂದು ಬರೆದಿದೆಯಲ್ಲಾ. ನಾವಾದರೋ ಕ್ರಿಸ್ತನ ಮನಸ್ಸನ್ನು ಹೊಂದಿದವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಪ್ರಭುವಿನ ಮನಸ್ಸನ್ನರಿತವರಾರು? ಪ್ರಭುವಿಗೆ ಉಪದೇಶಿಸುವವರಾರು?” ಎಂದು ಲಿಖಿತವಾಗಿದೆ. ನಾವಾದರೋ, ಕ್ರಿಸ್ತಯೇಸುವಿನ ಮನೋಭಾವನೆಯುಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕರ್ತನ ಮನಸ್ಸನ್ನು ತಿಳುಕೊಂಡು ಆತನಿಗೆ ಉಪದೇಶಿಸುವವನಾರು ಎಂದು ಬರೆದದೆಯಲ್ಲಾ. ನಮಗಾದರೋ ಕ್ರಿಸ್ತನ ಮನಸ್ಸು ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಪವಿತ್ರ ಗ್ರಂಥವು ಹೇಳುವಂತೆ: “ಪ್ರಭುವಿನ ಮನಸ್ಸನ್ನು ಯಾರು ಬಲ್ಲರು? ಪ್ರಭುವಿಗೆ ಯಾರು ಉಪದೇಶ ಮಾಡಬಲ್ಲರು?” ನಾವಾದರೋ ಕ್ರಿಸ್ತನ ಮನಸ್ಸನ್ನು ಹೊಂದಿದವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ, “ಕರ್ತದೇವರ ಮನಸ್ಸನ್ನು ತಿಳಿದುಕೊಂಡು, ಅವರಿಗೆ ಉಪದೇಶಿಸುವವನಾರು?” ಆದರೆ ನಮಗೆ ಕ್ರಿಸ್ತ ಯೇಸುವಿನ ಮನಸ್ಸು ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತೆಚೆಸಾಟ್ನಿ ಪವಿತ್ರ್ ಪುಸ್ತಕಾತ್ ಮಟಲ್ಲೆ ಹಾಯ್; “ಧನಿಯಾಚೆ ಮನ್ ಕೊನಾಕ್ ಕಳ್ವುನ್ ಘೆವ್ಕ್ ಹೊತಾ? ಅನಿ ತೆಕಾ ಸಲಹಾ ದಿವ್ಕ್ ಕೊನಾಕ್ ಹೊತಾ ಖರೆ ಅಮ್ಚ್ಯಾಕ್ಡೆ ಕ್ರಿಸ್ತಾಚೊ ಮನ್ ಹಾಯ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 2:16
12 ತಿಳಿವುಗಳ ಹೋಲಿಕೆ  

“ಕರ್ತನ ಮನಸ್ಸನ್ನು ತಿಳಿದುಕೊಂಡವರಾರು? ಆತನಿಗೆ ಆಲೋಚನಾಕರ್ತನಾಗಿದ್ದವನು ಯಾರು?


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ.


ದೇವರ ಆಲೋಚನಾ ಸಭೆಯಲ್ಲಿದ್ದುಕೊಂಡು ಅಲ್ಲಿ ಹೇಳಿದ್ದನ್ನು ಕೇಳಿದ್ದೀಯಾ? ಜ್ಞಾನವನ್ನೆಲ್ಲಾ ನಿನ್ನ ಕಡೆಗೆ ಸೆಳೆದುಕೊಂಡಿದ್ದೀಯಾ?


ಅವರಲ್ಲಿ ಯಾರು ಯೆಹೋವನ ಆಲೋಚನಾಸಭೆಯಲ್ಲಿ ನಿಂತು ಆತನ ಮಾತನ್ನು ಕೇಳಿ ತಿಳಿದುಕೊಂಡಿದ್ದಾರೆ? ಯಾರು ಆತನ ನುಡಿಗೆ ಕಿವಿಗೊಟ್ಟು ಗಮನಿಸಿದ್ದಾರೆ?


“ತರ್ಕಮಾಡುವವನು ಸರ್ವಶಕ್ತನಾದ ದೇವರ ಸಂಗಡಲೂ ವ್ಯಾಜ್ಯವಾಡುವನೋ? ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ” ಎಂದು ಹೇಳಿದನು.


“ಮನುಷ್ಯ ಮಾತ್ರದವನಿಂದ ದೇವರಿಗೆ ಏನು ಪ್ರಯೋಜನವಾದೀತು? ಒಬ್ಬನು ವಿವೇಕಿಯಾಗಿ ನಡೆದುಕೊಂಡರೆ ಅವನಿಗೆ ಪ್ರಯೋಜನವಷ್ಟೆ.


ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು


ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು