Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರಿನವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದರೆ ನೀವು ಕ್ರಿಸ್ತಯೇಸುವಿಗೆ ಸೇರಿದವರು; ಕ್ರಿಸ್ತಯೇಸು ದೇವರಿಗೆ ಸೇರಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನೀವು ಕ್ರಿಸ್ತನಿಗೆ ಸೇರಿದವರಾಗಿದ್ದೀರಿ. ಕ್ರಿಸ್ತನು ದೇವರಿಗೆ ಸೇರಿದವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನೀವು ಕ್ರಿಸ್ತ ಯೇಸುವಿನವರು, ಕ್ರಿಸ್ತ ಯೇಸು ದೇವರವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಖರೆ ತುಮಿ ಕ್ರಿಸ್ತಾಚೆ ಅನಿ ಕ್ರಿಸ್ತ್ ದೆವಾಚೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:23
16 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.


ಆದರೆ ಪ್ರತಿಯೊಬ್ಬನು ತನ್ನ ಕ್ರಮದಲ್ಲಿ ಎದ್ದುಬರುವನು. ಕ್ರಿಸ್ತನು ಪ್ರಥಮಫಲವಾದನು; ತರುವಾಯ ಕ್ರಿಸ್ತನಿಗೆ ಸೇರಿದವರು ಆತನ ಬರೋಣದಲ್ಲಿ ಜೀವವುಳ್ಳವರಾಗಿ ಎದ್ದು ಬರುವರು.


ಆದರೂ ನೀವು ಒಂದು ಸಂಗತಿಯನ್ನು ತಿಳಿದಿರಬೇಕೆಂಬುದು ನನ್ನ ಇಷ್ಟ. ಅದೇನೆಂದರೆ ಪ್ರತಿ ಪುರುಷನಿಗೂ ಕ್ರಿಸ್ತನು ತಲೆಯಾಗಿದ್ದಾನೆ. ಸ್ತ್ರೀಗೆ ಪುರುಷನು ತಲೆಯಾಗಿದ್ದಾನೆ. ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ.


ನೀನು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ, ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.


ನೀವು ಬಾಹ್ಯವಾದುದ್ದುನ್ನು ಮಾತ್ರ ನೋಡುತ್ತೀರಿ. ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ಒಪ್ಪಿಕೊಂಡರೆ ಅವನು ಆಲೋಚನೆಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ತಿಳಿದುಕೊಳ್ಳಲಿ.


ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತನವರೇ.


ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.


ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ.


“ನಮಗಾದರೋ ಒಬ್ಬನೇ ತಂದೆಯಾದ ದೇವರು; ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ, ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು. ನಾವೂ ಆತನ ಮುಖಾಂತರ ಉಂಟಾದೆವು.”


ಯಾವನಾದರೂ ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನ ಮೂಲಕ ಬಿಡುಗಡೆ ಹೊಂದಿರುವ ಸ್ವತಂತ್ರನಾಗಿದ್ದಾನೆ. ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದಾಗ ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.


ಕಾಲವು ಪರಿಪೂರ್ಣವಾದಾಗ, ಆತನು ಭೂಪರಲೋಕಗಳಲ್ಲಿರುವ ಸಮಸ್ತವನ್ನು ಕ್ರಿಸ್ತನಲ್ಲಿ ಒಂದುಗೂಡಿಸುವುದೇ ಆ ಸಂಕಲ್ಪವಾಗಿತ್ತು.


ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.


ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಮಸ್ತವನ್ನೂ ತನಗೆ ಅಧೀನಮಾಡಿ ಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು