Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 5:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ಹೊಗಳಿಕೊಳ್ಳುವುದು ಒಳ್ಳೆಯದಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀವು ಜಂಬ ಕೊಚ್ಚಿಕೊಳ್ಳುವುದು ತರವಲ್ಲ. ಒಂದಿಷ್ಟು ಹುಳಿ, ಹಿಟ್ಟನ್ನೆಲ್ಲಾ ಹುದುಗೆಬ್ಬಿಸುತ್ತದೆಂಬುದನ್ನು ನೀವು ಚೆನ್ನಾಗಿ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಿಕವೆಲ್ಲಾ ಹುಳಿಯಾಗುತ್ತದೆಂಬದು ನಿಮಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀವು ಅಹಂಕಾರಪಡುವುದು ಒಳ್ಳೆಯದಲ್ಲ. “ಒಂದಿಷ್ಟು ಹುಳಿಯು ಹಿಟ್ಟನ್ನೆಲ್ಲಾ ಉಬ್ಬಿಸುತ್ತದೆ” ಎಂಬ ನುಡಿಯು ನಿಮಗೆ ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವು ಜಂಬ ಕೊಚ್ಚಿಕೊಳ್ಳುವುದು ಸರಿಯಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತುಮ್ಚಿ ಬಡಾಯ್ ತುಮ್ಕಾ ಒಪ್ಪಿನಾ, “ಉಲ್ಲೊಸೊ ಸೊಡೊ ಸಗ್ಳೆ ಪಿಟ್ಟ್ ಫುಗ್ವುತಾ,” ಹಿ ಗೊಸ್ಟ್ ತುಮ್ಕಾ ಗೊತ್ತ್ ನಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 5:6
12 ತಿಳಿವುಗಳ ಹೋಲಿಕೆ  

ಆದರೆ ನೀವು ನಿಮ್ಮ ಅಹಂನಿಂದ ಹೊಗಳಿಕೊಳ್ಳುತ್ತೀರಿ. ಅಂಥ ಹೊಗಳಿಕೆಯೆಲ್ಲಾ ಕೆಟ್ಟದ್ದೇ.


ಸ್ವಲ್ಪ ಹುಳಿಯಿಂದ ಕಣಕವೆಲ್ಲಾ ಹುಳಿಯಾಗುವುದು.


ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”


ಹೀಗಿದ್ದರೂ ನೀವು ದುಃಖಿಸದೆ, ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ, ಉಬ್ಬಿಕೊಂಡಿದ್ದೀರಲ್ಲಾ.


ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.”


ಅವರ ಮಾತು ಹುಣ್ಣುವ್ಯಾಧಿಯಂತೆ ಹರಡಿಕೊಳ್ಳುವುದು. ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ.


ಆದಕಾರಣ ಮನುಷ್ಯಮಾತ್ರದವರ ವಿಷಯದಲ್ಲಿ ಯಾರೂ ಹೊಗಳಿಕೊಳ್ಳದಿರಲಿ. ಯಾಕೆಂದರೆ ಸಮಸ್ತವೂ ನಿಮಗಾಗಿಯೇ ಇದೆ.


ಅದು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಹೆಂಗಸು ತೆಗೆದು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು” ಅಂದನು.


ಅವರೆಲ್ಲರೂ ವ್ಯಭಿಚಾರಿಗಳು; ರೊಟ್ಟಿಸುಡುವವನು ಬೆಂಕಿಹೊತ್ತಿಸಿ, ಉರಿಸಿ, ಕಣಕವನ್ನು ನಾದಿದಾಗಿನಿಂದ ಹುಳಿಬರುವ ತನಕ ಮತ್ತಷ್ಟು ಉರಿಸದೆ ಹಾಗೆಯೇ ಬಿಟ್ಟಿರುವ ಒಲೆಗೆ ಸಮಾನರಾಗಿದ್ದಾರೆ.


ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು