Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸುನ್ನತಿ ಇರುವುದೋ ಸುನ್ನತಿ ಇಲ್ಲದಿರುವುದೋ ಪ್ರಾಮುಖ್ಯವಲ್ಲ. ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ ಮುಖ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ, ದೇವರ ಆಜ್ಞೆಗಳಿಗೆ ವಿಧೇಯನಾಗಿರುವುದೇ ಮುಖ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಸುನ್ನತಿಯಿದ್ದರೂ ಪ್ರಯೋಜನವಿಲ್ಲ, ಸುನ್ನತಿಯಿಲ್ಲದಿದ್ದರೂ ಪ್ರಯೋಜನವಿಲ್ಲ; ದೇವರ ಕಟ್ಟಳೆಗಳನ್ನು ಅನುಸರಿಸಿ ನಡೆಯುವದೇ ಪ್ರಯೋಜನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸುನ್ನತಿಯನ್ನು ಮಾಡಿಸಿಕೊಳ್ಳುವುದಾಗಲಿ ಮಾಡಿಸಿಕೊಳ್ಳದಿರುವುದಾಗಲಿ ಮುಖ್ಯವಲ್ಲ. ದೇವರ ಆಜ್ಞೆಗಳಿಗೆ ವಿಧೇಯರಾಗುವುದೇ ಮುಖ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಸುನ್ನತಿಯಿದ್ದರೂ ಪ್ರಯೋಜನವಿಲ್ಲ, ಸುನ್ನತಿಯಿಲ್ಲದಿದ್ದರೂ ಪ್ರಯೋಜನವಿಲ್ಲ. ದೇವರ ಆಜ್ಞೆಗಳನ್ನು ಕೈಗೊಳ್ಳುವುದೇ ಪ್ರಯೋಜನಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಸುನ್ನತ್ ಕರುನ್ ನಾ ಹೊಲ್ಯಾರ್ ಕರಿನಸ್ತಾನಾ ರ್‍ಹಾತಲೆ ಮುಖ್ಯ್ ನ್ಹಯ್ ದೆವಾಚೆ ಖಾಯ್ದೆ ಪಾಳ್ತಲೆ ಮುಖ್ಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:19
16 ತಿಳಿವುಗಳ ಹೋಲಿಕೆ  

ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಏನು ಅಲ್ಲ, ಆದರೆ ಹೊಸ ಸೃಷ್ಟಿಯಾಗುವುದೇ ಪ್ರಮುಖವಾದುದು.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.


ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.


ಆದರೆ ನಾವು ತಿನ್ನುವ ಆಹಾರವು ದೇವರನ್ನು ಮೆಚ್ಚಿಸುವುದಿಲ್ಲ. ತಿನ್ನದಿರುವುದರಿಂದ ನಷ್ಟವೂ ಇಲ್ಲ, ತಿನ್ನುವುದರಿಂದ ಲಾಭವೂ ಇಲ್ಲ.


ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಅವರ ನಂಬಿಕೆಯೇ ಆಧಾರ. ಹಾಗೆಯೇ ಸುನ್ನತಿಯಿಲ್ಲದವರನ್ನು ನಿರ್ಣಯಿಸುವುದಕ್ಕೂ ನಂಬಿಕೆಯೇ ಕಾರಣ.


ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು.


ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.


ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು.


ಅಲ್ಲಿಂದ ಬಂದಿದ್ದ ಗಂಡಸರಿಗೆಲ್ಲಾ ಸುನ್ನತಿಯಾಗಿತ್ತು. ಐಗುಪ್ತವನ್ನು ಬಿಟ್ಟ ನಂತರ ಅರಣ್ಯ ಪ್ರಯಾಣದಲ್ಲಿ ಹುಟ್ಟಿದ ಗಂಡುಮಕ್ಕಳಿಗೆ ಸುನ್ನತಿಯಾಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು