Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾಕೆಂದರೆ ನಮ್ಮ ಬೋಧನೆಯು ತಪ್ಪಾದದ್ದಲ್ಲ, ಅಶುದ್ಧವಾದದ್ದೂ ಅಲ್ಲ, ಮೋಸವೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಮ್ಮ ಬೋಧನೆಯಾದರೋ ದುರುದ್ದೇಶದಿಂದ ಕೂಡಿದುದಲ್ಲ; ಅಶುದ್ಧ ಅಥವಾ ಕಪಟ ಮನಸ್ಸಿನಿಂದ ಮೂಡಿದುದೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾಕಂದರೆ ನಮ್ಮ ಬೋಧನೆಯು ಅಬದ್ಧವಲ್ಲ, ಅಶುದ್ಧವಲ್ಲ, ಮೋಸವಲ್ಲ; ದೇವರು ನಮ್ಮನ್ನು ಯೋಗ್ಯರೆಂದೆಣಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಮ್ಮ ಬೋಧನೆಯು ತಪ್ಪೂ ಅಲ್ಲ ಮತ್ತು ಅಶುದ್ಧವಾದ ಉದ್ದೇಶವನ್ನು ಹೊಂದಿಯೂ ಇಲ್ಲ ಮತ್ತು ನಿಮ್ಮನ್ನು ಮೋಸಗೊಳಿಸುವ ಪ್ರಯತ್ನವೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ನಮ್ಮ ಬೋಧನೆಯು ದುರುದ್ದೇಶದಿಂದಲೂ ಇಲ್ಲವೆ ವಂಚನೆಗಳಿಂದಲೂ ತಪ್ಪುಗಳಿಂದಲೂ ಕೂಡಿದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅಮಿ ತುಮ್ಕಾ ಶಿಕ್ವಲ್ಲಿ ಬರಿ ಖಬರ್ ಚುಕಿಚಿ ನಾಹೊಲ್ಯಾರ್ ಬುರ್ಶ್ಯಾ ಉದ್ದೆಶಾಚಿ ನ್ಹಯ್, ನಾಹೊಲ್ಯಾರ್ ಕೊನಾಕ್ ಮೊಸ್ ಕರುಚೆ ಮನ್ತಲೆಬಿ ನ್ಹಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:3
18 ತಿಳಿವುಗಳ ಹೋಲಿಕೆ  

ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧರಾಗಿರುವುದಕ್ಕೆ ಕರೆದನು.


ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳ ಕೊಡಿರಿ; ನಿಮ್ಮಲ್ಲಿ ಯಾರಿಗೂ ನಾವು ಅನ್ಯಾಯ ಮಾಡಲಿಲ್ಲ, ಯಾರಿಗೂ ಹಾನಿಯುಂಟುಮಾಡಿಲ್ಲ, ಯಾರನ್ನೂ ವಂಚಿಸಲಿಲ್ಲ.


ನಮ್ಮನ್ನೇ ನಾವು ಪ್ರಚಾರಮಾಡಿಕೊಳ್ಳದೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಘೋಷಿಸುತ್ತೇವೆ.


ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ, ಪೀಡಿಸಿದ್ದೂ, ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ” ಅಂದನು.


ಅದಕ್ಕೆ ಮೋಶೆಯು ಬಹಳ ಕೋಪಗೊಂಡು ಯೆಹೋವನಿಗೆ, “ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ” ಎಂದು ಮನವಿಮಾಡಿದನು.


ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು.


ಇದೇ ಕಾರಣದಿಂದ ದೇವರು ಗಾಢಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಒಳಪಡಿಸುತ್ತಾನೆ.


ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಬುದ್ಧಿ ಹೇಳುತ್ತಾ,


ಆದರೆ ಅಂಥವರು ಸುಳ್ಳು ಅಪೊಸ್ತಲರೂ, ಮೋಸಗಾರರಾದ ಕೆಲಸದವರೂ, ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ.


ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ.


ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು.


ನಾವು ಮಾನ ಮತ್ತು ಅವಮಾನ, ಕೀರ್ತಿ ಮತ್ತು ಅಪಕೀರ್ತಿಗಳಲ್ಲಿಯೂ ಸೇವೆಮಾಡಿದ್ದೇವೆ. ಸತ್ಯವಂತರಾದರೂ ಮೋಸಗಾರರೆನಿಸಿಕೊಂಡಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು