Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಈ ಪತ್ರಿಕೆಯನ್ನು ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಲ್ಲಿ ಆಜ್ಞಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಈ ಪತ್ರವನ್ನು ಎಲ್ಲ ಸಹೋದರರಿಗೂ ಓದಿಹೇಳಬೇಕೆಂದು ಪ್ರಭುವಿನ ಹೆಸರಿನಲ್ಲಿ ವಿಧಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಈ ಪತ್ರಿಕೆಯನ್ನು ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನ ಆಣೆ ಇಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಈ ಪತ್ರವನ್ನು ಸಹೋದರ ಸಹೋದರಿಯರಿಗೆಲ್ಲಾ ಓದಿ ತಿಳಿಸಬೇಕೆಂದು ನಾನು ನಿಮಗೆ ಪ್ರಭುವಿನ ಅಧಿಕಾರದಿಂದ ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಈ ಪತ್ರವನ್ನು ಸಹೋದರ ಸಹೋದರಿಯರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತ ಯೇಸುವಿನ ಹೆಸರಿನಲ್ಲಿ ಆಜ್ಞಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಹಿ ಚಿಟಿ ಸಗ್ಳ್ಯಾ ಕ್ರಿಸ್ತಾ ವರ್ತಿ ವಿಶ್ವಾಸ್ ಥವಲ್ಲ್ಯಾ ಲೊಕಾಂಚ್ಯಾ ಇದ್ರಾಕ್ ವಾಚ್ವಾ ಮನುನ್ ಧನಿಯಾಚ್ಯಾ ಅದಿಕಾರಾನ್ ಮಿಯಾ ತುಮ್ಚ್ಯಾಕ್ಡೆ ಮಾಗ್ತಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:27
19 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಈ ಪತ್ರವನ್ನು ಓದಿದ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಇದನ್ನು ಓದಿಸಿರಿ ಮತ್ತು ನಾನು ಬರೆದ ಪತ್ರವನ್ನು ಲವೊದಿಕೀಯದಿಂದ ತರಿಸಿ ನೀವೂ ಓದಿಕೊಳ್ಳಿರಿ.


ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.


ವಿಧವೆಯರು ನಿಂದೆಗೆ ಗುರಿಯಾಗದಂತೆ ಈ ವಿಷಯಗಳನ್ನು ಆಜ್ಞಾಪಿಸು.


ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ, ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ,


ದುರಾತ್ಮಗಳನ್ನೂ ಬಿಡಿಸುವವರೆನಿಸಿಕೊಂಡು, ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದುರಾತ್ಮ ಪೀಡಿತರ ಮೇಲೆ; “ಪೌಲನು ಸಾರುವ ಯೇಸುವಿನ ಆಣೆ” ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವುದಕ್ಕೆ ತೊಡಗಿದರು.


ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ ನನ್ನನ್ನು ಹಿಂಸಿಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು.


ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು.


ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಾನು ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು


ಆಗ ಅರಸನು, “ಅವನಿಗೆ ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು.


ಅವನ ಮೇಲೆ ತನ್ನ ಕೈಗಳನ್ನಿಟ್ಟು ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಅಧಿಕಾರವನ್ನು ಕೊಟ್ಟನು.


ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.


ನಾನು ದೇವರ ಸಮಕ್ಷಮದಲ್ಲಿ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ,


ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.


ಸರ್ವ ಸೃಷ್ಟಿಗೆ ಜೀವಾಧಾರಕನಾದ ದೇವರ ಮುಂದೆಯೂ, ಪೊಂತ್ಯ ಪಿಲಾತನ ಕಾಲದಲ್ಲಿ ಶ್ರೇಷ್ಠ ಪ್ರತಿಜ್ಞೆಯನ್ನು ತಾನೇ ಸಾಕ್ಷಿಯಾಗಿದ್ದು ಸ್ಥಾಪಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದೇನಂದರೆ,


ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮೊದಲು ಉಂಟಾಗಿದ್ದ ಪ್ರವಾದನೆಗಳನ್ನು ನೆನಪಿಸಿಕೊಂಡು, ನೀನು ಅವುಗಳಿಂದ ಧೈರ್ಯಹೊಂದಿ ಒಳ್ಳೆಯ ಯುದ್ಧವನ್ನು ನಡೆಸಬೇಕೆಂದು ನಿನಗೆ ಆಜ್ಞಾಪಿಸುತ್ತಿದ್ದೇನೆ.


ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.


ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಬುದ್ಧಿ ಹೇಳುತ್ತಾ,


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,


ಅವನು ಸೆರಾಯನಿಗೆ ಹೀಗೆ ಹೇಳಿದನು, “ನೋಡು, ನೀನು ಬಾಬಿಲೋನಿಗೆ ಸೇರಿದ ಮೇಲೆ ಈ ಮಾತುಗಳನ್ನೆಲ್ಲಾ ಓದಿ ಹೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು