Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 13:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಕೀದೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈ ಚಾಚಿ ದೇವರ ಮಂಜೂಷವನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕೀದೋನ್ ಎಂಬಲ್ಲಿ ಕಾಳುತೂರುವ ಕಣಕ್ಕೆ ಬಂದಾಗ ಎತ್ತುಗಳು ಎಡವಿದವು. ಆಗ ಉಜ್ಜನು ತನ್ನ ಕೈಗಳನ್ನು ಚಾಚಿ ದೇವಮಂಜೂಷವನ್ನು ಹಿಡಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರು ಕೀದೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈಚಾಚಿ ದೇವಮಂಜೂಷವನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವರು ಕೀದೋನನ ಕಣಕ್ಕೆ ಬಂದಾಗ ಗಾಡಿ ಎಳೆಯುತ್ತಿದ್ದ ಎತ್ತುಗಳು ಮುಗ್ಗರಿಸಿದವು. ಆಗ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಬೀಳುವುದರಲ್ಲಿತ್ತು. ಉಜ್ಜನು ತನ್ನ ಕೈಯನ್ನು ಚಾಚಿ ಪೆಟ್ಟಿಗೆಯನ್ನು ಹಿಡಿಯಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಅವರು ಕಿದೋನನ ಕಣದ ಬಳಿಗೆ ಬಂದಾಗ, ಎತ್ತುಗಳು ಎಡವಿದ್ದರಿಂದ ಉಜ್ಜನು ತನ್ನ ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 13:9
4 ತಿಳಿವುಗಳ ಹೋಲಿಕೆ  

ಅವರು ನಾಕೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.


ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಶೋಕಾಚರಿಸಿದನು.


ಯೆಹೋವನ ಸನ್ನಿಧಿಗೆ ಬರುವ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳಬೇಕು. ಇಲ್ಲವಾದರೆ ಯೆಹೋವನು ಪಕ್ಕನೆ ಅವರನ್ನೂ ಸಂಹಾರಮಾಡುವನು” ಎಂದು ಹೇಳಿದನು.


ಯೆಹೋವನು ಮೋಶೆಗೆ, “ನೀನು ಇಳಿದುಹೋಗಿ ಆರೋನನ್ನು ನಿನ್ನ ಸಂಗಡ ಕರೆದುಕೊಂಡು ಮೇಲಕ್ಕೆ ಬಾ. ಆದರೆ ಯಾಜಕರೂ, ಜನರೂ ಆ ಗಡಿಯನ್ನು ದಾಟಿ ಯೆಹೋವನ ಹತ್ತಿರ ಬರಬಾರದು. ದಾಟಿ ಬಂದರೆ ನಾನು ಅವರನ್ನು ಪಕ್ಕನೇ ಸಂಹಾರ ಮಾಡುವೆನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು