1 ಪೂರ್ವಕಾಲ ವೃತ್ತಾಂತ 15:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅನಂತರ ದಾವೀದನು ಯೆಹೋವನ ಮಂಜೂಷವನ್ನು ತಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರ ಎಲ್ಲಾ ಇಸ್ರಾಯೇಲರನ್ನು ಯೆರೂಸಲೇಮಿಗೆ ಕರೆಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ತಾನು ಸಿದ್ಧಪಡಿಸಿದ ಸ್ಥಳಕ್ಕೆ ಸರ್ವೇಶ್ವರನ ಮಂಜೂಷವನ್ನು ತರುವುದಕ್ಕಾಗಿ ಎಲ್ಲಾ ಇಸ್ರಯೇಲರನ್ನು ಜೆರುಸಲೇಮಿಗೆ ಬರಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನ ಮಂಜೂಷವನ್ನು ತಾನು ಸಿದ್ಧಮಾಡಿದ ಸ್ಥಳಕ್ಕೆ ತರುವದಕ್ಕೋಸ್ಕರ ಎಲ್ಲಾ ಇಸ್ರಾಯೇಲ್ಯರನ್ನು ಯೆರೂಸಲೇವಿುಗೆ ಕರಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಎಲ್ಲಾ ಇಸ್ರೇಲರು ಜೆರುಸಲೇಮಿಗೆ ಬರಬೇಕೆಂದು ದಾವೀದನು ಪ್ರಕಟಿಸಿದನು. ಲೇವಿಯರು ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ದಾವೀದನು ಸಿದ್ಧಪಡಿಸಿದ್ದ ಸ್ಥಳಕ್ಕೆ ತಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದಾವೀದನು ಯೆಹೋವ ದೇವರ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತೆಗೆದುಕೊಂಡು ಬರುವ ನಿಮಿತ್ತ, ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲರನ್ನು ಕೂಡಿಸಿ ಬರಮಾಡಿದನು. ಅಧ್ಯಾಯವನ್ನು ನೋಡಿ |