1 ಪೂರ್ವಕಾಲ ವೃತ್ತಾಂತ 19:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದರಿಂದ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು” ಅಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕೋಸ್ಕರ ದೂತರನ್ನು ಕಳುಹಿಸಿದನು. ದಾವೀದನ ಸೇವಕರು ಹಾನೂನನನ್ನು ಸಂತೈಸುವುದಕ್ಕೋಸ್ಕರ ಅಮ್ಮೋನಿಯರ ದೇಶಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ದಾವೀದನು, “ನಾಹಾಷನು ನನಗೆ ಸ್ನೇಹ ತೋರಿಸಿದ್ದರಿಂದ ನಾನೂ ಅವನ ಮಗ ಹಾನೂನನಿಗೆ ಸ್ನೇಹ ತೋರಿಸುವೆನು,” ಎಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕಾಗಿ ತನ್ನ ದೂತರನ್ನು ಕಳುಹಿಸಿದನು. ಅವರು ಹಾನೂನನನ್ನು ಸಂತೈಸುವುದಕ್ಕಾಗಿ ಅಮ್ಮೋನಿಯರ ದೇಶಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ದಾವೀದನು - ನಾಹಾಷನು ನನಗೆ ದಯೆತೋರಿಸಿದ್ದರಿಂದ ನಾನೂ ಅವನ ಮಗನಾದ ಹಾನೂನನಿಗೆ ದಯೆ ತೋರಿಸುವೆನು ಅಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವದಕ್ಕೋಸ್ಕರ ದೂತರನ್ನು ಕಳುಹಿಸಿದನು. ದಾವೀದನ ಸೇವಕರು ಹಾನೂನನನ್ನು ಸಂತೈಸುವದಕ್ಕೋಸ್ಕರ ಅಮ್ಮೋನಿಯರ ದೇಶಕ್ಕೆ ಬಂದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದಾವೀದನು, “ನಾಹಾಷನು ನನಗೆ ದಯೆ ತೋರಿಸಿದ್ದನು. ಅವನ ಮಗನಾದ ಹಾನೂನನಿಗೆ ನಾನೂ ದಯೆತೋರುವೆನು” ಎಂದು ಹೇಳಿ ಹಾನೂನನನ್ನು ಸಂತೈಸಲು ಸೇವಕರನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನ್ ದೇಶಕ್ಕೆ ಹೋಗಿ ದುಃಖದಲ್ಲಿದ್ದ ಹಾನೂನನನ್ನು ಸಂತೈಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ದಾವೀದನು, “ಹಾನೂನನ ತಂದೆಯಾದ ನಾಹಾಷನು ನನಗೆ ದಯೆ ತೋರಿಸಿದ್ದರಿಂದ, ನಾನೂ ಅವನ ಮಗ ಹಾನೂನನಿಗೆ ದಯೆ ತೋರಿಸುವೆನು,” ಎಂದನು. ದಾವೀದನು ಅವನ ತಂದೆಯನ್ನು ಕುರಿತು ಹಾನೂನನಿಗೆ ಸಂತಾಪ ಸೂಚಿಸಲು ತನ್ನ ಸೇವಕರನ್ನು ಕಳುಹಿಸಿದನು. ಹೀಗೆಯೇ ದಾವೀದನ ದೂತರು ಹಾನೂನನಿಗೆ ಸಂತಾಪ ಸೂಚಿಸಲು, ಅಮ್ಮೋನಿಯರ ದೇಶಕ್ಕೆ ಬಂದರು. ಅಧ್ಯಾಯವನ್ನು ನೋಡಿ |