Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನೇ ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು. ಇಸ್ರಾಯೇಲರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು ಎಂಬುದಾಗಿ ಹೇಳಿದನು’.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವನೇ ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು; ಇಸ್ರಯೇಲರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು,” ಎಂಬುದಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನೇ ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು, ನಾನು ಅವನಿಗೆ ತಂದೆಯಾಗಿರುವೆನು; ಇಸ್ರಾಯೇಲ್ಯರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು ಎಂಬದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವನು ನನ್ನ ಹೆಸರಿಗಾಗಿ ಆಲಯವನ್ನು ಕಟ್ಟುವನು. ಅವನು ನನ್ನ ಮಗನಾಗಿರುವನು; ನಾನು ಅವನಿಗೆ ತಂದೆಯಾಗಿರುವೆನು. ನಾನು ಅವನ ರಾಜ್ಯವನ್ನು ಬಲಗೊಳಿಸುವೆನು; ಅವನ ಸಂತಾನದವರು ಇಸ್ರೇಲ್ ರಾಜ್ಯವನ್ನು ನಿರಂತರಕ್ಕೂ ಆಳುವರು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನು ನನ್ನ ನಾಮಕ್ಕೆ ಆಲಯವನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು. ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗಯುಗಾಂತರಕ್ಕೂ ಸ್ಥಿರಪಡಿಸುವೆನು,’ ಎಂದು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:10
16 ತಿಳಿವುಗಳ ಹೋಲಿಕೆ  

ಹೇಗೆಂದರೆ, ದೇವರು ತನ್ನ ದೇವದೂತರೊಳಗೆ ಯಾರಿಗಾದರೂ ಎಂದಾದರೂ ಈ ರೀತಿಯಾಗಿ ಹೇಳಿದ್ದುಂಟೋ?, “ನೀನು ನನ್ನ ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.” “ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು.”


ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.


ಅವನು ನನಗೆ, ‘ನನ್ನ ತಂದೆಯೂ, ದೇವರೂ, ಆಶ್ರಯದುರ್ಗವೂ ನೀನೇ’ ಎಂದು ಹೇಳುವನು.


ಯೆಹೋವನು ನನ್ನ ತಂದೆಯಾದ ದಾವೀದನಿಗೆ, ‘ನಾನು ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗನು ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ’ ಎಂದು ಹೇಳಿದ್ದರಿಂದ ನಾನು ನನ್ನ ದೇವರಾದ ಯೆಹೋವನ ಹೆಸರಿಗೆ ಒಂದು ಅಲಯವನ್ನು ಕಟ್ಟಬೇಕೆಂದಿದ್ದೇನೆ,


ಆಗ ಅವನು, “ಈ ರಾಜ್ಯವು ನನಗೆ ಬರಬೇಕಾಗಿತ್ತು. ನಾನೇ ಅರಸನಾಗುವೆನೆಂದು ಇಸ್ರಾಯೇಲರೆಲ್ಲರೂ ಎದುರುನೋಡುತ್ತಿದ್ದರೆಂಬುದು ನೀನು ಬಲ್ಲೆಯಷ್ಟೇ. ಆದರೆ ಅದು ತಪ್ಪಿ ನನ್ನ ತಮ್ಮನಿಗೆ ಹೋಯಿತು. ಅದು ಯೆಹೋವನಿಂದಲೇ ಅವನಿಗೆ ದೊರಕಿತು. ಅದಿರಲಿ, ಒಂದು ಬಿನ್ನಹವಿದೆ.


ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕುಳ್ಳಿರಿಸಿ, ಬಲಪಡಿಸಿ, ತಾನು ವಾಗ್ದಾನ ಮಾಡಿದಂತೆ ನನಗೆ ಮನೆಯನ್ನು ಕಟ್ಟಿದ ಯೆಹೋವನಾಣೆ, ಅದೋನೀಯನು ಈ ಹೊತ್ತೇ ಸಾಯಬೇಕು” ಎಂದು ಹೇಳಿದನು.


“ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ನನ್ನ ತಂದೆಯಾದ ದಾವೀದನಿಗೆ ಆತನ ಬಾಯಿ ನುಡಿದಿದ್ದನ್ನು ಆತನ ಹಸ್ತವು ಈಗ ನೆರವೇರಿಸಿದೆ.


ಇಸ್ರಾಯೇಲರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು. ‘ಇಸ್ರಾಯೇಲ್ ಸಿಂಹಾಸನದ ಮೇಲೆ ನಿನ್ನ ಸಂತಾನದವರು ತಪ್ಪದೆ ಕುಳಿತುಕೊಳ್ಳುವರು’ ಎಂಬುದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೋಸ್ಕರ ಆರಿಸಿಕೊಂಡನು.


ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿದ್ದೀ; ನಿನ್ನ ಬಾಯಿ ನುಡಿದದ್ದನ್ನು ನಿನ್ನ ಕೈ ಈಹೊತ್ತು ನೆರವೇರಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು