Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಯೆಹೋವನು ನನಗೆ, ‘ನೀನು ಬಹಳ ರಕ್ತವನ್ನು ಸುರಿಸಿದವನೂ, ಮಹಾ ಯುದ್ಧಗಳನ್ನು ನಡಿಸಿದವನೂ ಆಗಿರುತ್ತೀ. ನೀನು ನನ್ನೆದುರಿನಲ್ಲಿ ಬಹಳ ರಕ್ತವನ್ನು ಸುರಿಸಿದ್ದರಿಂದ ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ಸರ್ವೇಶ್ವರ ನನಗೆ, “ನೀನು ಬಹಳ ರಕ್ತವನ್ನು ಸುರಿಸಿದವನು; ಮಹಾಯುದ್ಧಗಳನ್ನು ನಡೆಸಿದವನು. ನೀನು ನನ್ನೆದುರಿನಲ್ಲಿ ಬಹಳ ರಕ್ತವನ್ನು ಸುರಿಸಿದ್ದರಿಂದ, ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ಯೆಹೋವನು ನನಗೆ - ನೀನು ಬಹಳ ರಕ್ತವನ್ನು ಸುರಿಸಿದವನೂ ಮಹಾ ಯುದ್ಧಗಳನ್ನು ನಡಿಸಿದವನೂ ಆಗಿರುತ್ತೀ. ನೀನು ನನ್ನೆದುರಿನಲ್ಲಿ ಬಹಳ ರಕ್ತವನ್ನು ಸುರಿಸಿದ್ದರಿಂದ ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಯೆಹೋವನು ನನಗೆ, ‘ದಾವೀದನೇ, ನೀನು ಅನೇಕ ಯುದ್ಧಗಳನ್ನು ಮಾಡಿ ಅನೇಕರನ್ನು ಕೊಂದಿರುತ್ತೀ. ಹೀಗಿರುವದರಿಂದ ನೀನು ನನಗೆ ಆಲಯವನ್ನು ಕಟ್ಟಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಯೆಹೋವ ದೇವರಿಂದ ನನಗೆ ಉಂಟಾದ ವಾಕ್ಯವೇನೆಂದರೆ: ‘ನೀನು ಬಹು ರಕ್ತವನ್ನು ಚೆಲ್ಲಿದ್ದೀಯೆ; ಮಹಾ ಯುದ್ಧಗಳನ್ನು ಮಾಡಿದ್ದೀಯೆ; ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಿಸಬೇಡ. ಏಕೆಂದರೆ ನೀನು ನನ್ನ ಸಮ್ಮುಖದಲ್ಲಿ ಭೂಮಿಯ ಮೇಲೆ ಬಹಳ ರಕ್ತವನ್ನು ಚೆಲ್ಲಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:8
9 ತಿಳಿವುಗಳ ಹೋಲಿಕೆ  

ಆಗ ದೇವರು ನನಗೆ, ‘ನೀನು ಮಹಾಯುದ್ಧಗಳನ್ನು ಮಾಡಿ ಬಹಳ ರಕ್ತವನ್ನು ಸುರಿಸಿದವನು, ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಬಾರದು’ ಎಂದು ಹೇಳಿದನು.


“ಯೆಹೋವನ ಅನುಗ್ರಹದಿಂದ ನಮ್ಮ ತಂದೆಯಾದ ದಾವೀದನಿಗೆ ಎಲ್ಲಾ ಶತ್ರುಗಳು ವಶವಾಗುವವರೆಗೆ ಅವನು ತನ್ನ ಸುತ್ತಲೂ ಯುದ್ಧಗಳನ್ನು ನಡೆಸಬೇಕಾಯಿತು. ಆದುದರಿಂದ ಅವನು ತನ್ನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದನೆಂದು ನೀನು ಬಲ್ಲೇ.


ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ಶುದ್ಧರಾಗುವಿರಿ. ಆ ಮೇಲೆ ನೀವು ಪಾಳೆಯದೊಳಗೆ ಬರಬಹುದು” ಎಂದು ಹೇಳಿದನು.


ಅದಲ್ಲದೆ ಎಲ್ಲಾ ಬಟ್ಟೆಗಳನ್ನೂ, ತೊಗಲಿನ ಸಾಮಾನನ್ನೂ, ಮೇಕೆ ಕೂದಲಿನ ವಸ್ತ್ರಗಳನ್ನು ಮರದ ವಸ್ತುಗಳನ್ನು ಶುದ್ಧ ಮಾಡಿಕೊಳ್ಳಬೇಕು” ಎಂದು ಹೇಳಿದನು.


ನಿನ್ನಿಂದ ಹುಟ್ಟುವ ಮಗನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕು’ ಎಂದು ಹೇಳಿದನು.


ನನ್ನ ಒಡೆಯನೂ ಅರಸನೂ ಆದ ನಿಮ್ಮ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರೆಂಬುದನ್ನು ನೀವೇ ಗೊತ್ತುಮಾಡಬೇಕೆಂದು ಇಸ್ರಾಯೇಲರೆಲ್ಲರೂ ಕಾದುಕೊಂಡಿದ್ದಾರೆ.


ಕೆತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಆಳುಗಳು ಸೊಲೊಮೋನನ ಅಪ್ಪಣೆಯಂತೆ ಶ್ರೇಷ್ಠವಾದ ದೊಡ್ಡ ಕಲ್ಲುಗಳನ್ನು ಕೆತ್ತುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು