Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಲೇವಿಯರು ಇನ್ನು ಮುಂದೆ ಆತನ ಗುಡಾರವನ್ನೂ, ಆರಾಧನಾ ಸಾಮಗ್ರಿಗಳನ್ನೂ ಹೊರುವುದು ಅವಶ್ಯವಿಲ್ಲ ಎಂದು ದಾವೀದನು ಈ ಪ್ರಕಾರ ಆಜ್ಞೆ ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಲೇವಿಯರು ಇನ್ನು ಮುಂದೆ ಅವರ ಗುಡಾರವನ್ನೂ ಆರಾಧನಾ ಸಾಮಗ್ರಿಗಳನ್ನೂ ಹೊರುವುದು ಅವಶ್ಯವಿಲ್ಲವೆಂದುಕೊಂಡು, ದಾವೀದನು ಈ ಪ್ರಕಾರ ವಿಧಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಲೇವಿಯರು ಇನ್ನು ಮುಂದೆ ಆತನ ಗುಡಾರವನ್ನೂ ಆರಾಧನಾ ಸಾಮಾಗ್ರಿಗಳನ್ನೂ ಹೊರುವದು ಅವಶ್ಯವಿಲ್ಲವೆಂದುಕೊಂಡು ದಾವೀದನು ಈ ಪ್ರಕಾರ ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದ್ದರಿಂದ ಇನ್ನು ಮುಂದೆ ಲೇವಿಯರಿಗೆ ದೇವದರ್ಶನ ಗುಡಾರವನ್ನಾಗಲಿ ಅದರ ಸಾಮಾಗ್ರಿಗಳನ್ನಾಗಲಿ ಹೊರುವ ಅವಶ್ಯವಿಲ್ಲ” ಎಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಲೇವಿಯರನ್ನು ಕುರಿತು ಅವರು ಗುಡಾರವನ್ನೂ, ಅವರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:26
7 ತಿಳಿವುಗಳ ಹೋಲಿಕೆ  

ದಂಡು ಹೊರಡುವಾಗ, ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಬಂದು ಮಹಾಪವಿತ್ರಸ್ಥಾನವನ್ನು ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಮಂಜೂಷದ ಆಜ್ಞಾಶಾಸನವನ್ನು ಮುಚ್ಚಿಬಿಟ್ಟು,


ಕೆಹಾತ್ಯರಿಗೆ ಮಾತ್ರ ಏನೂ ಕೊಡಲಿಲ್ಲ. ಏಕೆಂದರೆ ಅವರು ದೇವದರ್ಶನ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲಿನ ಮೇಲೆ ಹೊರುತ್ತಿದ್ದರು.


ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.


ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.


ಯೆಹೋವನು ಮೋಶೆಗೆ ಆಜ್ಞಾಪಿಸಿದ ಮೇರೆಗೆ ಅವನಿಂದ ಪ್ರತಿಯೊಬ್ಬನಿಗೆ ಅವನವನ ಕೆಲಸವೂ, ಜವಾಬ್ದಾರಿಯೂ ನಿಗದಿಪಡಿಸಲಾಯಿತು. ಹೀಗೆ ಯೆಹೋವನ ಆಜ್ಞೆಯ ಮೇರೆಗೆ ಲೆಕ್ಕವಾಯಿತು.


ದಾವೀದನ ಈ ಕಡೇ ಆಜ್ಞೆಯ ಮೇರೆಗೆ ಲೇವಿಯರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರೆಲ್ಲರೂ ಪರಿಗಣಿಸಲ್ಪಟ್ಟರು.


ಎಲ್ಲಾ ಇಸ್ರಾಯೇಲರನ್ನು ಉಪದೇಶಿಸತಕ್ಕವರೂ, ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ, “ದಾವೀದನ ಮಗನೂ ಇಸ್ರಾಯೇಲ್ ರಾಜನೂ ಆದ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇರಿಸಿರಿ; ಅದನ್ನು ಹೆಗಲಿನ ಮೇಲೆ ಹೊತ್ತುಕೊಳ್ಳುವ ಅಗತ್ಯವಿಲ್ಲ. ಅದು ನಿಮ್ಮ ಹೆಗಲುಗಳಿಗೆ ಹೊರೆಯಾಗಿರಬಾರದು; ಇನ್ನು ಮುಂದೆ ನಿಮ್ಮ ದೇವರಾದ ಯೆಹೋವನನ್ನೂ, ಆತನ ಪ್ರಜೆಗಳಾದ ಇಸ್ರಾಯೇಲರನ್ನೂ ಸೇವಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು