Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು. ಯೆಹೋವನು ಇವನ ಸಂಗಡ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಎಲ್ಲಾಜಾರನ ಮಗ ಫೀನೆಹಾಸ ದ್ವಾರಪಾಲಕರ ಮೇಲ್ವಿಚಾರಕನಾಗಿದ್ದನು. ಸರ್ವೇಶ್ವರನ ಆಶೀರ್ವಾದ ಅವನ ಮೇಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು; ಯೆಹೋವನು ಇವನ ಸಂಗಡ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಹಿಂದೆ ಫೀನೆಹಾಸನು ದ್ವಾರಪಾಲಕರ ನಾಯಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗ. ದೇವರು ಫೀನೆಹಾಸನೊಂದಿಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಎಲಿಯಾಜರನ ಮಗನಾದ ಫೀನೆಹಾಸನು ಮುಂಚೆ ಅವರ ಮೇಲೆ ಅಧಿಕಾರಿಯಾಗಿದ್ದನು. ಯೆಹೋವ ದೇವರು ಅವರ ಸಂಗಡ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:20
13 ತಿಳಿವುಗಳ ಹೋಲಿಕೆ  

ಸೇವಕರಲ್ಲೊಬ್ಬನು ಅವನಿಗೆ, “ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಕಿನ್ನರಿ ನುಡಿಸಬಲ್ಲವನೂ, ಪರಾಕ್ರಮಶಾಲಿಯೂ, ಯುದ್ಧ ನಿಪುಣನೂ, ವಾಕ್ಚತುರನೂ, ಸುಂದರನೂ, ಯೆಹೋವನ ಅನುಗ್ರಹವನ್ನು ಹೊಂದಿದವನೂ ಆಗಿದ್ದಾನೆ” ಎಂದು ತಿಳಿಸಿದನು.


ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಕುಲವೊಂದಕ್ಕೆ ಸಾವಿರ ಭಟರನ್ನು, ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನನ್ನು, ದೇವರ ಸಾಮಾನುಗಳನ್ನೂ, ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು.


ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗನಾದ ಈತಾಮಾರನ ಅಧೀನದಲ್ಲಿದ್ದು ಕಾರ್ಯಗಳನ್ನು ಮಾಡಬೇಕು” ಎಂದನು.


ದೇವದರ್ಶನದ ಗುಡಾರದ ವಿಷಯದಲ್ಲಿ ಗೇರ್ಷೋನ್ಯರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಅವರ ಮೇಲ್ವಿಚಾರಣೆ ಮಾಡಬೇಕು.


ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ, ಪರಿಮಳಧೂಪವನ್ನೂ, ನಿತ್ಯವಾಗಿ ನೈವೇದ್ಯಮಾಡುವ ಧಾನ್ಯದ್ರವ್ಯವನ್ನೂ, ಅಭಿಷೇಕತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.”


ಅದಲ್ಲದೆ ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಪ್ರಧಾನಪುರುಷರ ಅಧ್ಯಕ್ಷನಾಗಿ ದೇವಸ್ಥಾನವನ್ನು ನೋಡಿಕೊಳ್ಳುವವರ ಮೇಲ್ವಿಚಾರಕನಾಗಿರಬೇಕು.


ಕೋರೇಯನ ಮಗನೂ ಎಬ್ಯಾಸಾಫನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನೂ, ಅವನ ಗೋತ್ರ ಬಂಧುಗಳಾದ ಮಿಕ್ಕ ಕೋರಹಿಯರೂ ಗುಡಾರದ ದ್ವಾರಪಾಲಕ ಸೇವೆಗೆ ನೇಮಿಸಲ್ಪಟ್ಟರು. ಇವರ ಪೂರ್ವಿಕರು ಯೆಹೋವನ ಪಾಳೆಯದ ಪ್ರವೇಶ ದ್ವಾರವನ್ನು ಕಾಯುವವರಾಗಿದ್ದರು.


ಯೆಹೋವನು ಯೋಸೇಫನ ಸಂಗಡ ಇದ್ದುದರಿಂದ ಅವನು ಕೃತಾರ್ಥನಾದನು. ಐಗುಪ್ತನಾದ ತನ್ನ ದಣಿಯ ಮನೆಯೊಳಗೆ ಯೋಸೇಫನು ಸೇವಕನಾದನು.


ಯೆಹೋವನು ಯೋಸೇಫನ ಸಂಡಗವಿದ್ದು ಅವನು ಮಾಡುವ ಕೆಲಸವನ್ನೆಲ್ಲಾ ಸಫಲವಾಗುವಂತೆ ಮಾಡುತ್ತಾನೆಂದು ಅವನ ದಣಿಯು ತಿಳಿದನು.


ಅದಕ್ಕೆ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು” ಅಂದನು.


ಅದಕ್ಕೆ ಮೊದಲು ಗಿಲ್ಯಾದಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಮಹಾಯಾಜಕ ಎಲಿಯಾಜರನ ಮಗನಾದ ಫೀನೆಹಾಸನನ್ನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು