Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವರು ರಾತ್ರಿಯಲ್ಲಿ ದೇವಾಲಯದ ಸುತ್ತಲೂ ಕಾವಲು ಕಾಯುತ್ತಿದ್ದರು. ಪ್ರತಿದಿನ ಬೆಳಿಗ್ಗೆ ದೇವಾಲಯದ ಬಾಗಿಲು ತೆರೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ದೇವಾಲಯವನ್ನು ಕಾಯುವುದೂ ಪ್ರತಿದಿನ ಬೆಳಿಗ್ಗೆ ಬಾಗಿಲುಗಳನ್ನು ತೆರೆಯುವುದೂ ಅವರ ಕರ್ತವ್ಯವಾಗಿತ್ತು. ಆದುದರಿಂದ ಅವರು ದೇವಾಲಯದ ಹತ್ತಿರವೇ ಇರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವರು ರಾತ್ರಿಯಲ್ಲಿಯೂ ದೇವಾಲಯದ ಸುತ್ತಲೂ ಇಳುಕೊಂಡು ಅವುಗಳನ್ನು ಕಾಯುತ್ತಿದ್ದರು; ಪ್ರತಿದಿನ ಬೆಳಿಗ್ಗೆ ಅವುಗಳನ್ನು ತೆರೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅವರು ರಾತ್ರಿಯಲ್ಲಿ ಕಾವಲು ಕಾಯುತ್ತಿದ್ದರು ಮತ್ತು ಪ್ರತಿಮುಂಜಾನೆ ದೇವಾಲಯದ ಬಾಗಿಲನ್ನು ತೆರೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವರು ದೇವರ ಆಲಯದ ಸುತ್ತಲೂ ರಾತ್ರಿಯನ್ನು ಕಳೆಯುತ್ತಿದ್ದರು, ಏಕೆಂದರೆ ಅವರು ಅದನ್ನು ಕಾವಲು ಕಾಯಬೇಕಾಗಿತ್ತು. ಮತ್ತು ಪ್ರತಿದಿನ ಬೆಳಿಗ್ಗೆ ಬಾಗಿಲುಗಳನ್ನು ತೆರೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:27
8 ತಿಳಿವುಗಳ ಹೋಲಿಕೆ  

ಅದು ಸಭಾಸೇವೆಯ ರೂಪವಾಗಿದ್ದರೆ ಪ್ರಾಮಾಣಿಕವಾಗಿ ಸಭಾಸೇವೆಯನ್ನು ಮಾಡುತ್ತಾ ಇರೋಣ.


“ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಅನಂತರ ಸಮುವೇಲನು ಮಲಗಿ ಮುಂಜಾನೆಯಲ್ಲೇ ಎದ್ದು ಯೆಹೋವನ ಮಂದಿರದ ಬಾಗಿಲುಗಳನ್ನು ತೆರೆದನು. ಅವನು ತಾನು ಕಂಡದ್ದನ್ನು ಏಲಿಗೆ ತಿಳಿಸುವುದಕ್ಕೆ ಭಯಪಟ್ಟನು.


ಲೇವಿಯರಾದ ಮೇಲ್ಕಂಡ ನಾಲ್ಕು ಜನರು ದ್ವಾರಪಾಲಕರ ಮುಖ್ಯಸ್ಥರಾಗಿ ದೇವಾಲಯದ ಕೋಣೆಗಳನ್ನೂ ಮತ್ತು ಭಂಡಾರಗಳನ್ನೂ ನೋಡಿಕೊಳ್ಳುವ ಜವಾಬ್ದಾರರಾಗಿದ್ದರು.


ಇದಲ್ಲದೆ ಅವರಲ್ಲಿ ಕೆಲವರು ಪೂಜಾ ಸಾಮಗ್ರಿಗಳನ್ನು ನೋಡಿಕೊಳ್ಳುವವರಾಗಿದ್ದರು. ಅವುಗಳನ್ನು ಕೊಡುವಾಗಲೂ ತಿರುಗಿ ತೆಗೆದುಕೊಳ್ಳುವಾಗಲೂ ಲೆಕ್ಕವಿರಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು.


ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ.


ಯೆಹೋವನ ಆಲಯಕ್ಕೆ ಕರೆದು ಇಗ್ದಲ್ಯನ ಮಗನೂ, ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಸರದಾರರ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆ ಇರುವ ಕೋಣೆಯೊಳಕ್ಕೆ ಬರಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು