Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹನ್ನಳು ಬಹುದುಃಖದಿಂದ ಕಣ್ಣೀರು ಸುರಿಸುತ್ತಾ ಯೆಹೋವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹನ್ನಳು ಬಹು ದುಃಖದಿಂದ ಕಣ್ಣೀರಿಡುತ್ತಾ ಸರ್ವೇಶ್ವರನಲ್ಲಿ ಹೀಗೆಂದು ಪ್ರಾರ್ಥಿಸಿದಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಬಹು ದುಃಖದಿಂದ ಕಣ್ಣೀರು ಸುರಿಸುತ್ತಾ ಯೆಹೋವನನ್ನು ಕುರಿತು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಹನ್ನಳು ಬಹು ದುಃಖಿತಳಾಗಿದ್ದುದರಿಂದ ಕಣ್ಣೀರು ಸುರಿಯುತ್ತಿತ್ತು. ಅವಳು ಯೆಹೋವನಿಗೆ ಪ್ರಾರ್ಥಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವಳು ಬಹಳ ಮನಗುಂದಿದವಳಾಗಿ ಯೆಹೋವ ದೇವರನ್ನು ಪ್ರಾರ್ಥಿಸಿ, ಅತ್ತು ಒಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:10
22 ತಿಳಿವುಗಳ ಹೋಲಿಕೆ  

ನಾನಂತೂ ಬಾಯಿಮುಚ್ಚುವುದಿಲ್ಲ; ಆತ್ಮವೇದನೆಯಿಂದ ಮಾತನಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು.


ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ, ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ, ಆತನ ಬೆವರು ರಕ್ತದ ಹನಿಗಳೋಪಾದಿಯಲ್ಲಿ ನೆಲಕ್ಕೆ ಬೀಳುತ್ತಿತ್ತು.


ನನ್ನ ಜೀವವೇ ನನಗೆ ಬೇಸರವಾಗಿದೆ. ಎದೆಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.


ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;


ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.


ನೀನು ತ್ಯಜಿಸಿದ ಮನನೊಂದ ಹೆಂಡತಿ, ಹೌದು, ತ್ಯಜಿಸಲ್ಪಟ್ಟವಳಾದ ನನ್ನ ಯೌವನಕಾಲದ ಪತ್ನಿ ಎಂದು ಯೆಹೋವನು ನಿನ್ನನ್ನು ಕನಿಕರಿಸಿ ಕರೆದಿದ್ದಾನೆ” ಎಂಬುದು ನಿನ್ನ ದೇವರ ನುಡಿ.


ಅವರು ಬೇತೇಲಿಗೆ ಬಂದು ಸಾಯಂಕಾಲದವರೆಗೆ ದೇವರ ಮುಂದೆ ಕುಳಿತು, ಗಟ್ಟಿಯಾಗಿ ಅಳುತ್ತಾ,


ಆತನು ನನಗೆ ಕಹಿಯಾದ ಆಹಾರವನ್ನು ಕೊಟ್ಟು, ವಿಷ ಪಾನವನ್ನು ಕುಡಿಯಮಾಡಿದ್ದಾನೆ.


ಸತ್ತವನಿಗಾಗಿ ಅಳಬೇಡಿರಿ, ಗೋಳಾಡಬೇಡಿರಿ; ಸೆರೆಯಾದವನಿಗಾಗಿ ಬಿಕ್ಕಿಬಿಕ್ಕಿ ಅಳಿರಿ; ಅವನು ಇನ್ನು ಹಿಂದಿರುಗನು, ಜನ್ಮಭೂಮಿಯನ್ನು ನೋಡನು.


ನಾನು ಏನು ಹೇಳಲಿ! ಆತನು ನನಗೆ ಮಾತುಕೊಟ್ಟು ಅದರಂತೆ ತಾನೇ ನೆರವೇರಿಸಿದ್ದಾನೆ! ನನ್ನ ಆತ್ಮಕ್ಕೆ ಸಂಭವಿಸಿದ ದುಃಖವನ್ನು ಸ್ಮರಿಸುತ್ತಾ ನನ್ನ ಜೀವಮಾನದಲ್ಲೆಲ್ಲಾ ಮೆಲ್ಲಗೆ ನಡೆಯುವೆನು.


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ಉಸಿರಾಡಗೊಡಿಸದೆ ಕಹಿಯಾದ ಪದಾರ್ಥದಿಂದ ನನ್ನ ಹೊಟ್ಟೆಯನ್ನು ತುಂಬಿಸುತ್ತಾನೆ.


“ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ” ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು.


ಆಕೆಯು ಅವರಿಗೆ, “ನನ್ನನ್ನು ನವೊಮಿಯೆಂದು ಕರೆಯಬೇಡಿರಿ; ನನ್ನನ್ನು ‘ಮಾರಾ’ (ಕಹಿ) ಎಂದು ಕರೆಯಿರಿ. ಏಕೆಂದರೆ, ಸರ್ವಶಕ್ತನಾದ ದೇವರು ಬಹಳ ತೀಕ್ಷ್ಣವಾಗಿ ನನ್ನ ಜೀವಿತವನ್ನು ಮಾರ್ಪಡಿಸಿದ್ದಾನೆ.


ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.


ರಾಜಕುಮಾರರು ಬಂದು ಗಟ್ಟಿಯಾಗಿ ಅತ್ತರು. ಅರಸನೂ ಅವನ ಸೇವಕರೂ ಬಹಳವಾಗಿ ಗೋಳಾಡಿದರು.


ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಶೋಕಾಚರಿಸಿದನು.


ನಿನ್ನ ತಂದೆಯೂ ಮತ್ತು ಅವನ ಜನರೂ ಶೂರರಾಗಿದ್ದಾರೆ, ಈಗ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷವುಳ್ಳವರಾಗಿದ್ದಾರೆಂದು ನಿನಗೆ ಗೊತ್ತಿದೆ. ಇದಲ್ಲದೆ ಅವನು ಯುದ್ಧದಲ್ಲಿ ನಿಪುಣನು, ಜನರ ಮಧ್ಯದಲ್ಲಿ ರಾತ್ರಿ ಕಳೆಯುವವನಲ್ಲ.


ಅವರು ಶೀಲೋವಿನಲ್ಲಿದ್ದ ಒಂದು ಸಂದರ್ಭದಲ್ಲಿ, ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ, ಹನ್ನಳು ಎದ್ದು ಯೆಹೋವನ ಮಂದಿರಕ್ಕೆ ಹೋದಳು. ಯಾಜಕನಾದ ಏಲಿಯು ಮಂದಿರದ್ವಾರದ ನಿಲುವುಗಳ ಬಳಿಯಲ್ಲಿದ್ದ ತನ್ನ ಪೀಠದ ಮೇಲೆ ಕುಳಿತ್ತಿದ್ದನು.


“ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.


ಪ್ರತಿಯೊಬ್ಬನು ತನ್ನ ಹೃದಯದ ವ್ಯಾಕುಲವನ್ನು ತಾನು ಗ್ರಹಿಸಿಕೊಳ್ಳುವನು, ಅವನ ಆನಂದದಲ್ಲಿಯೂ ಬೇರೆಯವರು ಪಾಲುಗಾರರಾಗುವುದಿಲ್ಲ.


ರಾಹೇಲಳು ತಾನು ಯಾಕೋಬನಿಗೆ ಮಕ್ಕಳನ್ನು ಹೆರದೆ ಇರುವುದನ್ನು ನೋಡಿ ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚುಪಟ್ಟು, ಯಾಕೋಬನಿಗೆ, “ಮಕ್ಕಳನ್ನು ನನಗೆ ಕೊಡು, ಇಲ್ಲದಿದ್ದರೆ ಸಾಯುವೆನು” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು