Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೀಗಿರುವುದರಿಂದ ಯುದ್ಧ ಪ್ರಾರಂಭಿಸಿದಾಗ ಸೌಲ ಮತ್ತು ಯೋನಾತಾನರ ಹೊರತು ಅವರ ಜೊತೆಯಲ್ಲಿದ್ದ ಜನರಲ್ಲಿ ಒಬ್ಬನ ಕೈಯಲ್ಲಾದರೂ, ಕತ್ತಿಯಾಗಲಿ ಬರ್ಜಿಯಾಗಲಿ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹೀಗಿದ್ದುದರಿಂದ ಯುದ್ಧ ಪ್ರಾರಂಬಿಸಿದಾಗ ಸೌಲ ಯೋನಾತಾನರ ಹೊರತು, ಅವರ ಜೊತೆಯಲ್ಲಿದ್ದ ಜನರಲ್ಲಿ ಒಬ್ಬನ ಕೈಯಲ್ಲಾದರೂ ಕತ್ತಿಯಾಗಲಿ ಭರ್ಜಿಯಾಗಲಿ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹೀಗಿರುವದರಿಂದ ಯುದ್ಧಪ್ರಾರಂಭಿಸಿದಾಗ ಸೌಲ ಯೋನಾತಾನರ ಹೊರತು ಅವರ ಜೊತೆಯಲ್ಲಿದ್ದ ಜನರಲ್ಲಿ ಒಬ್ಬನ ಕೈಯಲ್ಲಾದರೂ ಕತ್ತಿಯಾಗಲಿ ಬರ್ಜಿಯಾಗಲಿ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದ್ದರಿಂದ ಯುದ್ಧದ ದಿನ ಸೌಲನ ಬಳಿಯಿದ್ದ ಸೈನಿಕರಲ್ಲಿ ಯಾರ ಹತ್ತಿರವೂ ಕತ್ತಿಯಾಗಲಿ ಈಟಿಯಾಗಲಿ ಇರಲಿಲ್ಲ. ಸೌಲ ಮತ್ತು ಅವನ ಮಗನಾದ ಯೋನಾತಾನನ ಹತ್ತಿರ ಮಾತ್ರ ಕಬ್ಬಿಣದ ಆಯುಧಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯುದ್ಧದ ದಿವಸದಲ್ಲಿ ಸೌಲ ಯೋನಾತಾನರ ಜೊತೆಯಲ್ಲಿದ್ದ ಸಮಸ್ತ ಜನರಲ್ಲಿ ಒಬ್ಬನ ಕೈಯಲ್ಲಾದರೂ ಖಡ್ಗವಾಗಲಿ, ಈಟಿಯಾಗಲಿ ಇರಲಿಲ್ಲ. ಆದರೆ ಸೌಲನಿಗೂ, ಅವನ ಪುತ್ರನಾದ ಯೋನಾತಾನನಿಗೂ ಮಾತ್ರವೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:22
7 ತಿಳಿವುಗಳ ಹೋಲಿಕೆ  

ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; ಯುದ್ಧವು ಉರುಬಾಗಿಲವರೆಗೂ ಬಂದಿತ್ತು. ಇಸ್ರಾಯೇಲರ ನಲ್ವತ್ತು ಸಾವಿರ ಸೈನಿಕರ ಮಧ್ಯದಲ್ಲಿ ಗುರಾಣಿ ಬರ್ಜಿಗಳು ಇರಲೇ ಇಲ್ಲ.


ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ.


ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.


ಕೂಡಲೇ ಅವನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನು ತೆಗೆದುಕೊಂಡು, ಅದರಿಂದಲೇ ಅವನ ತಲೆಯನ್ನು ಕತ್ತರಿಸಿ, ಅವನನ್ನು ಸಾಯಿಸಿದನು.


ಯೆಹೋವನು ಈಟಿಕತ್ತಿಗಳಿಲ್ಲದೇ ರಕ್ಷಿಸಬಲ್ಲನೆಂಬುದು ಇಲ್ಲಿ ಕೂಡಿರುವವರಿಗೆಲ್ಲಾ ತಿಳಿದುಬರುವುದು. ಯಾಕೆಂದರೆ ಯುದ್ಧಫಲವು ಯೆಹೋವನ ಕೈಯಲ್ಲಿದೆ. ಆತನು ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವನು” ಅಂದನು.


ಗುದ್ದಲಿ, ಸಲಿಕೆ, ತ್ರಿಶೂಲ, ಕೊಡಲಿ, ಮುಳ್ಳುಗೋಲು ಇವುಗಳನ್ನು ಹದಮಾಡುವುದಕ್ಕೋಸ್ಕರ ಅವರಲ್ಲಿ ಹರಿತ ಮಾಡುವ ಕಲ್ಲು ಮಾತ್ರ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು