Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇಸ್ರಾಯೇಲರು ಯಾರೊಬ್ಬಾಮನ ದುರ್ಮಾರ್ಗದಲ್ಲಿ ನಡೆದು ಅವನು ಮಾಡಿದ ಪಾಪಗಳನ್ನು ತೊರೆದು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವರು ಯಾರೊಬ್ಬಾಮನ ದುರ್ಮಾರ್ಗದಲ್ಲೇ ನಡೆಯುವುದನ್ನು ಬಿಡಲಿಲ್ಲವಾದುದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೋವನ ಭಕ್ತಿಯಿಂದ ಬೀಳಿಸಿ ಮಹಾ ಪಾಪಕ್ಕೆ ಒಳಪಡಿಸಿದನು. ಅವರು ಯಾರೊಬ್ಬಾಮನ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದ್ದರಿಂದ ಇಸ್ರೇಲರು ಯಾರೊಬ್ಬಾಮನು ಮಾಡಿದ ಪಾಪಗಳನ್ನೆಲ್ಲ ಅನುಸರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇಸ್ರಾಯೇಲರು ಯಾರೊಬ್ಬಾಮನು ಮಾಡಿದ ಸಮಸ್ತ ಪಾಪಗಳಲ್ಲಿ ನಡೆದರು. ಅವುಗಳನ್ನು ತೊರೆದುಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:22
10 ತಿಳಿವುಗಳ ಹೋಲಿಕೆ  

ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಆದರೂ ಇಸ್ರಾಯೇಲರು ತಮ್ಮನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮನೆಯವರ ಮಾರ್ಗದಲ್ಲಿ ನಡೆದರು. ಅದನ್ನು ಬಿಡಲೇ ಇಲ್ಲ. ಸಮಾರ್ಯದಲ್ಲಿ ಅಶೇರ ವಿಗ್ರಹಸ್ತಂಭವು ಇದ್ದೇ ಇತ್ತು.


ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಆದರೆ ಯೇಹುವು ಇಸ್ರಾಯೇಲರ ದೇವರಾದ ಯೆಹೋವನ ಧರ್ಮನಿಯಮಗಳನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಮನಸ್ಸುಮಾಡಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲೂ ಇಲ್ಲ.


ಆದರೂ ಯೇಹುವು ಇಸ್ರಾಯೇಲರನ್ನು ಬೇತೇಲ್ ಮತ್ತು ದಾನ್ ಊರುಗಳಲ್ಲಿದ್ದ ಚಿನ್ನದ ಬಸವನನ್ನು ಪೂಜಿಸಿ ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಅದನ್ನು ಅನುಸರಿಸಿದನು.


ಆದರೂ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.


ಆತನು ಇಸ್ರಾಯೇಲರ ರಾಜ್ಯವನ್ನು ದಾವೀದ ಸಂತಾನದವರ ಕೈಯಿಂದ ಕಿತ್ತುಕೊಂಡ ನಂತರ ಇಸ್ರಾಯೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಅವನು ಅವರನ್ನು ಯೆಹೋವನ ಭಕ್ತಿಯಿಂದ ಬೀಳಿಸಿ ಮಹಾ ಪಾಪಕ್ಕೆ ಒಳಪಡಿಸಿದನು.


ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ, ಇಸ್ರಾಯೇಲರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲಿಯೇ ಇದ್ದಾರೆ.


ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಾಯೇಲರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆದ ಯೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು