Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 8:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾವು ಸಂಗ್ರಹಿಸುತ್ತಿರುವಂತಹ ಈ ಉದಾರ ಕೊಡುಗೆಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಮ್ಮ ವಶಕ್ಕೆ ಒಪ್ಪಿಸಲಾಗಿರುವ ಈ ಉದಾರ ಕೊಡುಗೆಯ ವಿತರಣೆಯಲ್ಲಿ ಯಾರೂ ನಮ್ಮ ಮೇಲೆ ತಪ್ಪುಹೊರಿಸಲು ಆಸ್ಪದವಿರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾವು ಪಾರುಪತ್ಯಮಾಡುವ ಈ ದ್ರವ್ಯಸಂಚಯದ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದವಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಹೇರಳವಾದ ಈ ಸಹಾಯಧನವನ್ನು ನಾವು ನೋಡಿಕೊಳ್ಳುವ ಬಗ್ಗೆ ಟೀಕಿಸಲು ಯಾರಿಗೂ ಅವಕಾಶ ಕೊಡಬಾರದೆಂದು ಎಚ್ಚರಿಕೆಯಿಂದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹೀಗೆ ನಮ್ಮ ಕೈಗೆ ಒಪ್ಪಿಸಲಾದ ಈ ಉದಾರ ಕೊಡುಗೆಯ ವಿತರಣೆಯ ಕಾರ್ಯದಲ್ಲಿ ಯಾರೂ ನಮ್ಮ ಮೇಲೆ ತಪ್ಪು ಹೊರಿಸಲು ಆಸ್ಪದವಿರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಹ್ಯಾ ಉದಾರ್ ಆಯಾರಾಚ್ಯಾ ವಿಶಯಾತ್ಲ್ಯಾ ಕಾಮಾಚ್ಯಾ ವಿಶಯಾತ್ ಕೊನ್‍ಬಿ ಅಮ್ಚ್ಯಾ ವಿಶಯಾತ್ ಕಾಯ್ಬಿ ಬೊಲುಕ್ ನೆವ್ ರ್‍ಹಾತಲೆ ನಕ್ಕೊ ಮನುನ್ ಅಮಿ ಬಗುಕ್ ಲಾಗ್ಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 8:20
9 ತಿಳಿವುಗಳ ಹೋಲಿಕೆ  

ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.


ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ.


ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಅಪೊಸ್ತಲರಾಗಿ ಮಾಡುತ್ತಿರುವ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಹುಡುಕುವವರಿಗೆ ಯಾವ ಆಸ್ಪದವೂ ಸಿಕ್ಕದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ.


ಮತ್ತು ನಾನು ಬಂದ ಮೇಲೆ ನೀವು ಯಾರನ್ನು ಪ್ರಾಮಾಣಿಕರೆಂದು ಸೂಚಿಸುವಿರೋ, ಅವರೊಂದಿಗೆ ನಿಮ್ಮ ಕೊಡುಗೆಯನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವುದಕ್ಕೆ ಪತ್ರಗಳನ್ನು ಕೊಟ್ಟು ಕಳುಹಿಸುವೆನು.


ನಿಮಗಿರುವ ಉತ್ತಮ ಕ್ರಮಗಳು ದೂಷಣೆಗೆ ಆಸ್ಪದವಾಗಬಾರದು.


“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ಕೆಲಸಗಾರರಿಗೆ ಸಂಬಳಕೊಡುವ ಮುಖ್ಯಸ್ಥರು ನಂಬಿಗಸ್ತರಾಗಿದ್ದರಿಂದ ಅವರ ವಶಕ್ಕೆ ಕೊಡಲ್ಪಟ್ಟ ಹಣದ ಲೆಕ್ಕವನ್ನು ಯಾರೂ ಕೇಳುತ್ತಿರಲಿಲ್ಲ.


ಇದು ಮಾತ್ರವಲ್ಲದೆ, ಕರ್ತನ ಮಹಿಮೆಗಾಗಿ ಮತ್ತು ನಮ್ಮ ಸಿದ್ಧ ಮನಸ್ಸನ್ನು ತೋರಿಸುವುದಕ್ಕಾಗಿ ನಾವು ನಡಿಸುವ ಧರ್ಮಕಾರ್ಯದ ಸಂಬಂಧವಾಗಿ ನಮ್ಮ ಸಂಗಡ ಪ್ರಯಾಣಮಾಡುವಂತೆ ಸಭೆಗಳಿಂದ ಇವನು ಆರಿಸಲ್ಪಟ್ಟಿದ್ದಾನೆ.


ಯಾಕೆಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಯೋಗ್ಯವಾದದ್ದನ್ನು ಮಾಡುವುದು ನಮ್ಮ ಉದ್ದೇಶ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು