Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 9:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವಜನರಿಗೋಸ್ಕರ ನೀವು ಸಂಗ್ರಹಿಸುತ್ತಿರುವ ಹಣದ ಕುರಿತು ನಾನು ನಿಮಗೆ ಬರೆಯುವ ಅವಶ್ಯಕತೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೇವಜನರಿಗೆ ಸಲ್ಲಿಸಬೇಕಾದ ಈ ಸೇವಾಕಾರ್ಯವನ್ನು ಕುರಿತು ನಾನು ನಿಮಗೆ ಬರೆಯುವ ಅವಶ್ಯಕತೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವಜನರಿಗೋಸ್ಕರ ನಡೆಯುವ ಸಹಾಯಕಾರ್ಯವನ್ನು ಕುರಿತು ನಿಮಗೆ ಬರೆಯುವದಕ್ಕೆ ಅವಶ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವಜನರಿಗೋಸ್ಕರವಾದ ಈ ಸಹಾಯದ ಬಗ್ಗೆ ನಾನು ನಿಮಗೆ ಬರೆಯುವುದು ನಿಜವಾಗಿಯೂ ಅಗತ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವಜನರಿಗೆ ಸಹಾಯ ಮಾಡುವುದನ್ನು ಕುರಿತು ನಾನು ನಿಮಗೆ ಬರೆಯುವ ಅವಶ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಧನಿಯಾಚ್ಯಾ ಲೊಕಾಕ್ನಿ ಸೆವಾ ದಿತಲ್ಯಾ ವಿಶಯಾತ್ ಮಿಯಾ ತುಮ್ಕಾ ಅತ್ತಾ ಲಿವ್ತಲಿ ಗರಜ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 9:1
18 ತಿಳಿವುಗಳ ಹೋಲಿಕೆ  

ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.


ಸಹೋದರರೇ, ಈ ಸಂಗತಿಗಳು ನಡೆಯಬೇಕಾಗಿರುವ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯುವುದು ಅಗತ್ಯವಿಲ್ಲ.


ಆದರೆ ನೀವು ನಮ್ಮಲ್ಲಿರುವ ಬಡವರನ್ನು ಮರೆಯಬಾರದೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು, ಹಾಗೆ ಮಾಡುವುದರಲ್ಲಿ ನಾನೂ ಆಸಕ್ತನಾಗಿದ್ದೆನು.


ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.


ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೆಯ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.


ನಮ್ಮಿಬ್ಬರ ಒಡಂಬಡಿಕೆಗೆ ಯೆಹೋವನೇ ನಿತ್ಯ ಸಾಕ್ಷಿಯಾಗಿರುವನು” ಅಂದನು.


ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಪೂರ್ವಿಕರ ವಂಶಸ್ಥರಾಗಿರುವುದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.


ಸತ್ತವರ ಪುನರುತ್ಥಾನದ ವಿಷಯವಾಗಿ ಹೇಳಬೇಕಾದರೆ,


ಇಂಥ ಸರ್ವಶಕ್ತನಾದ ದೇವರನ್ನು ನಾವು ಕಂಡುಹಿಡಿಯಲಾರೆವು; ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ, ಪರಿಪೂರ್ಣ ಧರ್ಮವನ್ನಾಗಲಿ ಕುಂದಿಸುವುದಿಲ್ಲ.


ತಾನು ಕೇಳಿದ ವಾಕ್ಯಗಳ ವಿಷಯವಾಗಿ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಇಸ್ರಾಯೇಲರ ದೇವರಾದ ಯೆಹೋವನ ಮಾತೇನೆಂದರೆ,


ಹಿರಿಮಗನಾದ ಏಸಾವನು ಹೇಳಿದ ಮಾತು ರೆಬೆಕ್ಕಳಿಗೆ ತಿಳಿದುಬಂದಾಗ ಆಕೆಯು ತನ್ನ ಕಿರಿಯ ಮಗನಾದ ಯಾಕೋಬನನ್ನು ಕರೆದು ಅವನಿಗೆ, “ನೋಡು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಂದು ಸಮಾಧಾನದಿಂದ ಇರಬೇಕೆಂದುಕೊಂಡಿದ್ದಾನೆ.


“ಕೆಲವು ವರ್ಷಗಳಾದ ಮೇಲೆ ನಾನು, ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು, ತರುವುದಕ್ಕೂ, ಕಾಣಿಕೆಗಳನ್ನು ಒಪ್ಪಿಸುವುದಕ್ಕೂ ಬಂದೆನು.


ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ.


ದೇವರು ನನ್ನನ್ನು ಯೂದಾಯದಲ್ಲಿರುವ ಅವಿಧೇಯರ ಕೈಯಿಂದ ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನಾನು ಮಾಡುವಂಥ ಈ ಧರ್ಮಕಾರ್ಯವು ಅಲ್ಲಿರುವ ದೇವಜನರಿಗೆ ಹಿತಕರವಾಗಿ ತೋರಬೇಕೆಂತಲೂ ಪ್ರಾರ್ಥಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು