Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 9:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಲ್ಲದೆ ನಿಮಗೋಸ್ಕರ ವಿಜ್ಞಾಪನೆ ಮಾಡಿ ದೇವರ ಅತಿಶಯವಾದ ಕೃಪೆಯು ನಿಮಗೆ ದೊರೆತಿರುವುದರಿಂದ ಅವರು ನಿಮ್ಮನ್ನು ನೋಡಲು ಬಯಸಿರುವರಲ್ಲದೆ ನಿಮಗಾಗಿ ಪ್ರಾರ್ಥಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದೇವರು ನಿಮಗೆ ಅನುಗ್ರಹಿಸಿರುವ ಅತಿಶಯವಾದ ವರಕ್ಕಾಗಿ ಅವರು ಪ್ರೀತಿವಾತ್ಸಲ್ಯದಿಂದ ನಿಮಗೋಸ್ಕರ ಪ್ರಾರ್ಥಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದಲ್ಲದೆ ನಿಮಗೋಸ್ಕರ ವಿಜ್ಞಾಪನೆಮಾಡಿ ದೇವರ ಅತಿಶಯವಾದ ಕೃಪೆಯು ನಿಮ್ಮಲ್ಲಿ ಇರುವದರಿಂದ ನಿಮ್ಮ ಪರಿಚಿತಿಮಾಡಬೇಕೆಂದು ಕೋರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇದಲ್ಲದೆ ಆ ಜನರು ಪ್ರಾರ್ಥಿಸುವಾಗ ತಾವು ನಿಮ್ಮೊಂದಿಗೆ ಇರಬೇಕಾಗಿತ್ತೆಂದು ಆಶಿಸುವರು. ದೇವರ ಅತಿಶಯವಾದ ಕೃಪೆಯು ನಿಮ್ಮಲ್ಲಿರುವುದೇ ಅದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಮಗೆ ದೊರೆತ ಮಿತಿಯಿಲ್ಲದ ದೇವರ ಕೃಪೆಯ ನಿಮಿತ್ತ, ಅವರು ನಿಮ್ಮನ್ನು ಕಾಣುವ ಬಯಕೆಯಿಂದ ನಿಮಗಾಗಿ ಪ್ರಾರ್ಥಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತಸೆಮನುನ್ ತುಮ್ಚ್ಯಾ ಪ್ರೆಮಾನ್ ಭರುನ್ ತುಮ್ಚ್ಯಾಸಾಟ್ನಿ ಮನಾನಿ ತಿ ಲೊಕಾ ಮಾಗ್ನಿ ಕರ್ತ್ಯಾತ್, ಅಸೆ ದೆವಾನ್ ತುಮ್ಚ್ಯಾ ವರ್‍ತಿ ಅಪ್ನಾಚಿ ಮಾಪುಕ್ ಹೊಯ್ನಾ ತಸ್ಲಿ ಆಶಿರ್ವಾದಾ ವೊತಿ ಸಾರ್ಕೆ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 9:14
18 ತಿಳಿವುಗಳ ಹೋಲಿಕೆ  

ಆದರೆ ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಕ್ಕಿಸಿತ್ತು.


ಹೀಗಿರಲಾಗಿ, ನನ್ನ ಸಹೋದರರೇ ಅತಿ ಪ್ರಿಯರೇ, ಹಾಗೂ ಆಪ್ತರೇ, ನನಗೆ ಸಂತೋಷವೂ ಕಿರೀಟವೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ, ಪ್ರಿಯರೇ.


ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ.


ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯ ಕುರಿತು ನಿಮಗೆ ತಿಳಿಯಬೇಕೆಂದು ಬಯಸುತ್ತೇವೆ,


ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು ಮತ್ತು ತಾನು ಅಸ್ವಸ್ಥನಾಗಿದ್ದ ಸುದ್ದಿಯನ್ನು ನೀವು ಕೇಳಿದ್ದರಿಂದ ಅವನು ನೊಂದುಕೊಂಡನು.


ನನ್ನ ಮುಖಾಂತರ ನಿಮಗೆ ಆತ್ಮೀಕ ವರವೇನಾದರೂ ದೊರಕಿ ನೀವು ದೃಢವಾಗುವುದಕ್ಕೋಸ್ಕರ ಅಂದರೆ ನಾನು ನಿಮ್ಮ ನಂಬಿಕೆಯಿಂದ ಮತ್ತು ನೀವು ನನ್ನ ನಂಬಿಕೆಯಿಂದ ಸಹಾಯ ಹೊಂದಿ ಈ ಪ್ರಕಾರ ನಿಮ್ಮೊಂದಿಗೆ ನಾನು ಧೈರ್ಯಗೊಳ್ಳುವುದಕ್ಕೋಸ್ಕರ ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ.


“ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.


ಧಾನ್ಯವನ್ನು ಬಿಗಿಹಿಡಿಯುವವನ ಮೇಲೆ ಜನರ ಶಾಪ, ಮಾರುವವನ ತಲೆಯ ಮೇಲೆ ಆಶೀರ್ವಾದ.


ಅಬ್ಷಾಲೋಮನ ಆಳುಗಳು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದರು. ರಾಜಪುತ್ರರೆಲ್ಲರೂ ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು.


ನೀವು ಮಾಡುವ ಈ ಸಹಾಯ ಹಾಗೂ ನಿಮ್ಮ ಯೋಗ್ಯ ಭಾವವನ್ನು ಅನೇಕರು ನೋಡುವಾಗ, ನೀವು ಮಾಡಿದ ಕ್ರಿಯೆಗೆ ಸರಿಯಾಗಿ, ಕ್ರಿಸ್ತನ ಸುವಾರ್ತೆಯನ್ನು ನೀವು ಅನುಸರಿಸುವುದರಿಂದಲೂ, ಅವರಿಗೂ ಮತ್ತು ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡುವುದರಿಂದಲೂ ಅವರು ದೇವರನ್ನು ಕೊಂಡಾಡುವರು.


ವರ್ಣಿಸಲಸಾಧ್ಯವಾದ ದಾನಗಳ ನಿಮಿತ್ತ ದೇವರಿಗೆ ಸ್ತೋತ್ರವಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು