Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 1:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬುದನ್ನು ನೀನು ಬಲ್ಲೆ. ಅವರಲ್ಲಿ ಪುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಏಷ್ಯಾ ಪ್ರಾಂತ್ಯದವರೆಲ್ಲ ನನ್ನನ್ನು ಕೈಬಿಟ್ಟುಹೋದರೆಂದು ನೀನು ಬಲ್ಲೆ. ಅವರೊಡನೆ ಫುಗೇಲನೂ ಹೆರ್ಮೊಗೇನನೂ ಸಹ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಏಷ್ಯಾ ದೇಶದಲ್ಲಿರುವವರೆಲ್ಲರೂ ನನ್ನನ್ನು ತೊರೆದಿರುವರೆಂಬುದು ನಿನಗೆ ತಿಳಿದಿದೆ. ಪುಗೇಲನೂ, ಹೆರ್ಮೊಗೇನನೂ ನನ್ನನ್ನು ತೊರೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಏಷ್ಯ ಸೀಮೆಯಲ್ಲಿ ಫುಗೇಲನೂ ಹರ್ಮೊಗೇನನೂ ಒಳಗೊಂಡು ಎಲ್ಲರೂ ನನ್ನನ್ನು ಬಿಟ್ಟು ಹೋದರೆಂಬುದನ್ನು ನೀನು ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಎಸ್ಯಾ ಪ್ರಾಂತ್ಯಾತ್ಲೆ ಸಗ್ಳೆಜಾನಾನಿ, ಮಾಕಾ ಸೊಡುನ್ ಗೆಲ್ಯಾತ್ ಮನುನ್ ತುಕಾ ಗೊತ್ತ್ ಹಾಯ್ ಫಿಗೆಲಸ್ ಅನಿ ಹೆರ್‍ಮೊಗೆನೆಸ್ ಸೈತ್ ತೆಂಚ್ಯಾ ವಾಂಗ್ಡಾ ಮಿಳ್ಲಾತ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 1:15
10 ತಿಳಿವುಗಳ ಹೋಲಿಕೆ  

ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.


ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವುದಿಲ್ಲ.


ಇದು ಎರಡು ವರ್ಷಗಳ ವರೆಗೂ ನಡೆದಿದ್ದರಿಂದ ಅಸ್ಯಸೀಮೆಯಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ, ಗ್ರೀಕರೂ, ಕರ್ತನ ವಾಕ್ಯವನ್ನು ಕೇಳಿದರು.


ಆಸ್ಯಸೀಮೆಯ ಸಭೆಗಳವರು ನಿಮ್ಮನ್ನು ವಂದಿಸುತ್ತಾರೆ. ಅಕ್ವಿಲನೂ ಮತ್ತು ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡಿ ಬರುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ಬಹಳವಾಗಿ ನಿಮ್ಮನ್ನು ವಂದಿಸುತ್ತಿದ್ದಾರೆ.


ಇದರಿಂದ ನಮ್ಮ ಉದ್ಯೋಗಕ್ಕೆ ಕುಂದು ಬರುವುದಲ್ಲದೆ ಅರ್ತೆಮೀ ಮಹಾದೇವಿಯ ದೇವಸ್ಥಾನವು ಗಣನೆಗೆ ಬಾರದೆಹೋಗುವ ಹಾಗೆಯೂ, ಎಲ್ಲಾ ಆಸ್ಯಸೀಮೆಯೂ, ಲೋಕವೆಲ್ಲಾ ಪೂಜಿಸುವ ಈ ದೇವಿಯ ವೈಭವಕ್ಕೆ ಹಾನಿಬರುವ ಹಾಗೆ ಗಂಡಾಂತರವುಂಟಾಗುತ್ತದೆಂದು” ಹೇಳಿದನು.


ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,


ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿನದ ಹಬ್ಬಕ್ಕೆ ಯೆರೂಸಲೇಮಿನಲ್ಲಿರಬೇಕೆಂದು ಅವಸರಪಡುತ್ತಾ ಇದ್ದುದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವುದಕ್ಕೆ ಮನಸ್ಸಿಲ್ಲದೆ ಎಫೆಸ ಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.


ಇದಲ್ಲದೆ ಆಸ್ಯಸೀಮೆಯ ಅಧಿಕಾರಿಗಳಲ್ಲಿ ಕೆಲವರು ಪೌಲನ ಸ್ನೇಹಿತರಾಗಿದ್ದುದರಿಂದ ಅವನ ಬಳಿಗೆ ಜನರನ್ನು ಕಳುಹಿಸಿ; ನೀನು ನಾಟಕ ಶಾಲೆಯೊಳಗೆ ಹೋಗ ಬೇಡ ಎಂದು ಬೇಡಿಕೊಂಡರು.


ಪಾರ್ಥ್ಯರೂ, ಮೇದ್ಯರೂ, ಏಲಾಮ್ಯರೂ, ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು